• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೇ ದಿನ 1.05 ಕೋಟಿ ಲೀಟರ್‌ಹಾಲು ಸಂಗ್ರಹ, ಕೆಎಂಎಫ್‌ ದಾಖಲೆ

Jun 04 2025, 01:05 AM IST
ಕರ್ನಾಟಕ ಹಾಲು ಮಹಾಮಂಡಳದಲ್ಲಿ (ಕೆಎಂಎಫ್‌) ನಿತ್ಯದ ಹಾಲು ಸಂಗ್ರಹ ಪ್ರಮಾಣ 1.05 ಕೋಟಿ ಲೀಟರ್ ದಾಟಿದ್ದು ಇದು ಸಾರ್ವಕಾಲಿಕ ದಾಖಲೆಯಾಗಿದೆ.

ಘಟಿಕೋತ್ಸವ ಪ್ರಮಾಣ ಪತ್ರ, ನಕಲಿ ದಾಖಲೆ ಜಾಲ ಪತ್ತೆಹಚ್ಚಲು ಎಸ್‌ಎಫ್‌ಐ ಒತ್ತಾಯ

Jun 04 2025, 12:46 AM IST
ನಕಲಿ ಜಾಲ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಗೆ ಎಸ್‌ಎಫ್ಐನ ವಿಜಯನಗರ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಮೇನದ್ದು 125 ವರ್ಷದ ದಾಖಲೆ ಮಳೆ : ಸಿಎಂ ಸಿದ್ದರಾಮಯ್ಯ

Jun 01 2025, 10:26 AM IST

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮೇ ತಿಂಗಳಲ್ಲಿ ಆದ ದಾಖಲೆ ಮಳೆಗೆ 71 ಜನರ ಜೀವ ಹಾನಿ, 702 ಪ್ರಾಣಿಗಳ ಸಾವು, 2068 ಮನೆ ಹಾನಿ ಮತ್ತು 15,378 ಹೆಕ್ಟೇರ್‌ ಬೆಳೆ ಹಾನಿ ಸಂಭವಿಸಿದೆ.

ಜಮೀನು ದಾಖಲೆ ನೀಡದಕ್ಕೆ ಮಾಜಿ ಯೋಧನ ಪತ್ನಿ ಸಾವು

Jun 01 2025, 05:45 AM IST

ಕಳೆದ 40 ವರ್ಷದಿಂದ ತನ್ನ ಪತಿಗೆ ಸರ್ಕಾರ ಮಂಜೂರು ಮಾಡಿದ್ದ ಜಮೀನಿಗಾಗಿ ಹೋರಾಟ ಮಾಡಿ ಕೊನೆಗೆ ಶನಿವಾರ ಮಾಜಿ ಯೋಧನ ಪತ್ನಿ ಮೃತಪಟ್ಟ ಹಿನ್ನೆಲೆ ಮೃತಳ ಸಂಬಂಧಿಕರು ಶವವನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಂದು ಪ್ರತಿಭಟನೆ ಮಾಡಲು ಮುಂದಾದ ಘಟನೆ ನಡೆದಿದೆ.

31ನೇ ಬಾರಿ ಎವರೆಸ್ಟ್ ಏರಿ ಕಮಿ ರೀಟಾ ಹೊಸ ದಾಖಲೆ

May 27 2025, 11:57 PM IST
ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಶೆರ್ಪಾ (ಪರ್ವತಾರೋಹಣಕ್ಕೆ ಗೈಡ್) ಕಮಿ ರೀಟಾ 31ನೇ ಸಲ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಏರುವ ಮೂಲಕ ತಮ್ಮದೇ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.

ಮೇ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆ ಮಳೆ: 307.9 ಮಿಮೀ ವರ್ಷಧಾರೆ

May 27 2025, 07:12 AM IST

ಮುಂಗಾರು ಪೂರ್ವ ಮತ್ತು ಮುಂಗಾರು ಮಳೆಯ ಅಬ್ಬರದಿಂದಾಗಿ ಬೆಂಗಳೂರಿನಲ್ಲಿ ಮೇ ತಿಂಗಳ ದಾಖಲೆಯ 307.9 ಮಿಮೀ ಮಳೆಯಾಗಿದೆ.

ಕ್ವಿಂಟಲ್‌ಗೆ ₹20000 ಗಡಿ ದಾಟಿದ ಒಣಕೊಬ್ಬರಿ: ದಾಖಲೆ!

May 27 2025, 12:15 AM IST
ತುಮಕೂರು ಜಿಲ್ಲೆ ತಿಪಟೂರು ಎಪಿಎಂಸಿ ಕೊಬ್ಬರಿ ಮಾರುಕಟ್ಟೆಯಲ್ಲಿ ಸೋಮವಾರ ಒಣ ಕೊಬ್ಬರಿ ಬೆಲೆ ಕ್ವಿಂಟಲ್‌ಗೆ 20,900 ರು.ತಲುಪಿದ್ದು, ರೈತರ ಸಂತಸಕ್ಕೆ ಕಾರಣವಾಗಿದೆ.

ಕಾನೂನು ಶಿಬಿರಗಳ ದಾಖಲೆ ನಿರ್ಮಿಸಿದ ನ್ಯಾ. ಸುನೀಲ್

May 23 2025, 12:00 AM IST
ಜೈಲಿನ ಕೈದಿಗಳು, ಜಿಲ್ಲೆಯ ಪ್ರತಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ನಗರ ಹಳ್ಳಿಗಳಲ್ಲಿ ಸುನಿಲ ಎಸ್.ಹೊಸಮನಿ ಅವರ ಹೆಸರು ಕೇಳಿ ಬರುತ್ತದೆ, ಯಾವುದೇ ವೃತ್ತಿಯನ್ನು ಇಷ್ಟಪಟ್ಟು ಮಾಡಿದರೆ ಸಿಗುವ ತೃಪ್ತಿ ಸಾಮಾನ್ಯವಲ್ಲ, ಅಂತಹ ಕೆಲವೇ ವ್ಯಕ್ತಿಗಳಲ್ಲಿ ಇವರು ಒಬ್ಬರಾಗಿದ್ದಾರೆ. ೩ ವರ್ಷ ಅವಧಿಯಲ್ಲಿ ೭೨೫೦ಕ್ಕೂ ಹೆಚ್ಚು ಕಾನೂನು ಅರಿವು- ನೆರವು ಶಿಬಿರ ನಡೆಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಲೂಟಿ: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

May 22 2025, 11:45 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಬೀಚನಕುಪ್ಪೆ ಸರ್ವೇ ನಂ.76ರಲ್ಲಿ ಯಾವುದೇ ಸೂಕ್ತ ದಾಖಲೆಗಳು ಹೊಂದಿದ್ದರೂ ನಕಲಿ ದಾಖಲೆಗಳ ಮೂಲಕ 50 ಎಕರೆ ಸರ್ಕಾರಿ ಭೂಮಿಯನ್ನು ಒಂದೇ ಕುಟುಂಬಕ್ಕೆ ಮಂಜೂರು ಮಾಡಿರುವ ಇಲಾಖೆಗಳು ಇದರಲ್ಲಿ ಸಾಮೀಲಾಗಿದ್ದು, ಭೂ ಮಾಫಿಯಾದ ಶ್ರೀಮಂತರು ಅಕ್ರಮವಾಗಿ ಲೂಟಿ ಮಾಡಿದ್ದಾರೆ.

ಬಿ.ಎಚ್.ಕೈಮರದ: 1 ಕೆಜಿ100 ಗ್ರಾಂ ದಾಖಲೆ ತೂಕದ ತೆಂಗಿನ ಕಾಯಿ

May 20 2025, 01:05 AM IST
ನರಸಿಂಹರಾಜಪುರ: ಸಿಪ್ಪೆ ತೆಗೆದ ಒಂದು ತೆಂಗಿನಕಾಯಿ ಅಬ್ಬಬ್ಬಾ ಎಂದರೆ 600 ರಿಂದ 700 ಗ್ರಾಂ ತೂಗ ಬಹುದು. ಆದರೆ, ತಾಲೂಕಿನ ಬಿ.ಎಚ್.ಕೈಮರದ ಎಂ.ವಿ.ರಾಜೇಂದ್ರಕುಮಾರ್ ಅವರ ತೋಟದಲ್ಲಿ ಬೆಳೆದಈ ತೆಂಗಿನಕಾಯಿ1 ಕೆ.ಜಿ.100 ಗ್ರಾಂ ತೂಕವಿದ್ದು ದಾಖಲೆ ತೂಕ ಹೊಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved