• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುರಿಹಟ್ಟಿಯ ಮೇಲೆ ಚಿರತೆ ದಾಳಿ: 14 ಕುರಿ ಬಲಿ

Jul 18 2025, 12:45 AM IST
ಕುರಿಹಟ್ಟಿಯ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ತೋಟ ಹಾಗೂ ಜಮೀನಿನ ಕೆಲಸ ಹೋದರೆ ಎಲ್ಲಿ ಚಿರತೆ ದಾಳಿ ಮಾಡುತ್ತದೋ ಎಂದು ಭಯಭೀತರಾಗಿರುವ ಜನರು ಜಮೀನಿನತ್ತ ಮುಖಮಾಡುತ್ತಿಲ್ಲ.

ಲೋಕಾಯುಕ್ತ ದಾಳಿ: ಶಿರಸಿ ನಗರಸಭೆಯ ಸದಸ್ಯ ಮತ್ತು ಅಧಿಕಾರಿ ಬಂಧನ

Jul 17 2025, 12:39 AM IST
ಮನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿಗೆ ನಗರಸಭೆ ಸದಸ್ಯ ಮತ್ತು ಅಧಿಕಾರಿ ಬಲೆಗೆ ಬಿದ್ದ ಘಟನೆ ಬುಧವಾರ ನಡೆದಿದೆ.

ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ

Jul 15 2025, 11:45 PM IST
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಖಮ್ಮರುನ್ನಿಸಾ ಬನಾರಸಿ ಎಂಬ ಬಾಲಕಿ ಮೇಲೆ ಏಕಾಏಕಿ ಎರಗಿದ ಎರಡು ನಾಯಿಗಳು ರಸ್ತೆಯಲ್ಲಿ ಎಳೆದಾಡಿವೆ. ಅಲ್ಲದೆ, ಕಾಲಿಗೆ ಅಲ್ಲಲ್ಲಿ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ಅವಳು ಕಿರುಚಾಡಿದ್ದರಿಂದ ಬಿಟ್ಟು ಓಡಿ ಹೋಗಿವೆ.

ಮಾಸ್ಕೋ ಮೇಲೆ ದಾಳಿ ಮಾಡಿ : ಜೆಲೆನ್ಸ್ಕಿಗೆ ಟ್ರಂಪ್‌ ಕುಮ್ಮಕ್ಕು?

Jul 15 2025, 11:45 PM IST

 ಡೊನಾಲ್ಡ್‌ ಟ್ರಂಪ್‌  ‘ರಷ್ಯಾ ಭೂಪ್ರದೇಶದ ತೀರಾ ಒಳ ನುಗ್ಗಿ ರಾಜಧಾನಿ ಮಾಸ್ಕೋ ಮೇಲೆ ದಾಳಿ ನಡೆಸಿದರೆ ನೆರವು ನೀಡುತ್ತೇವೆ’ ಎಂದು ಉಕ್ರೇನ್‌ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಅವರಿಗೆ ಖಾಸಗಿಯಾಗಿ ಪ್ರೋತ್ಸಾಹ ನೀಡಿದ್ದಾರೆ ಎಂದು ಫೈನಾನ್ಷಿಯಲ್‌ ಟೈಮ್ಸ್‌ ಪತ್ರಿಕೆ ವರದಿ  

ಹುದಿಕೇರಿಯಲ್ಲಿ ಹುಲಿ ದಾಳಿ: ಹಸು ಬಲಿ, ಮತ್ತೆರಡು ಗಂಭೀರ

Jul 15 2025, 01:00 AM IST
ಹುದಿಕೇರಿ ಗ್ರಾಮದಲ್ಲಿ ಮೇಯಲು ಕಟ್ಟಿದ ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು ಒಂದು ಹಸುವನ್ನು ಕೊಂದು ಹಾಕಿದೆ.

ಹೋಟೆಲ್‌, ಬೇಕರಿಗಳ ಮೇಲೆ ಪುರಸಭೆ, ಆಹಾರ ಸುರಕ್ಷತಾಧಿಕಾರಿಗಳ ದಿಢೀರ್ ದಾಳಿ

Jul 13 2025, 01:19 AM IST
ಬೇಕರಿಗಳಲ್ಲಿಯೂ ಸಹ ಆಹಾರ ತಯಾರು ಮಾಡುವ ಸ್ಥಳ ಅಶುಚಿತ್ವದಿಂದ ಕೂಡಿದ್ದನ್ನು ಗಮನಿಸಿದ ಅಧಿಕಾರಿಗಳು, ಬ್ರೆಡ್ ಕೆಕ್ ತಯಾರಿಸಲು ಉಪಯೋಗಿಸುವ ಪರಿಕರಗಳು ಸಹ ಸಂಪೂರ್ಣ ಹದಗೆಟ್ಟಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.

ಕಾಡಾನೆ ದಾಳಿ: ಕೃಷಿ ಫಸಲು ನಾಶ

Jul 13 2025, 01:18 AM IST
ಉಲುಗುಲಿ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಫಸಲನ್ನು ಹಾಳುಗೆಡವಿದೆ.

ದನಕರುಗಳ ಮೇಲೆ ಚಿರತೆ ದಾಳಿ; ಸೆರೆಹಿಡಿಯುವಂತೆ ಗ್ರಾಮಸ್ಥರ ಆಗ್ರಹ

Jul 11 2025, 11:48 PM IST
ಗ್ರಾಮದ ಸಮೀಪ ರಕ್ಷಿತ ಅರಣ್ಯ ಪ್ರದೇಶವಿದ್ದು, ಕಳೆದ ಹಲವಾರು ದಿನಗಳಿಂದ ಹೆಣ್ಣು ಚಿರತೆಯೊಂದರ ಹಾವಳಿ ಅಧಿಕವಾಗಿದ್ದು, ಇತ್ತೀಚೆಗೆ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಅವುಗಳಿಗೆ ಆಹಾರ ಒದಗಿಸುವ ಸಲುವಾಗಿ ಹೆಣ್ಣು ಚಿರತೆ ಸಿಗರನಹಳ್ಳಿ ಸುತ್ತಮುತ್ತ ನಿತ್ಯವೂ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ, ಜನರು ಸಂಜೆ ಆಗುತ್ತಿದ್ದಂತೆ ಮನೆಯಿಂದ ಹೊರಬಾರದಂತಹ ಭಯದ ವಾತಾವರಣ ಸೃಷ್ಟಿಯಾಗಿದೆ.

ಆನೆ ದಾಳಿ: ರೈತನಿಗೆ ಗಂಭೀರ ಗಾಯ

Jul 11 2025, 01:49 AM IST
ಕನಕಪುರ: ತಾಲೂಕಿನ ನಾರಾಯಣಪುರ ಗ್ರಾಮದ ಎನ್.ಸಿ.ಶ್ರೀನಿವಾಸ್(42) ಮೇಲೆ ಆನೆ ದಾಳಿ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ 6.30ಕ್ಕೆ ರೇಷ್ಮೆ ಹುಳುಗಳಿಗೆ ಸೊಪ್ಪು ಕೊಯ್ಯಲು ತೋಟಕ್ಕೆ ಹೋದಾಗ, ಶ್ರೀನಿವಾಸ್ ಮೇಲ ಆನೆ ಹಠಾತ್ತನೆ ದಾಳಿ ಮಾಡಿದ ಪರಿಣಾಮ ಆತನ ಎಡ ಭಾಗದ ತೊಡೆ ಮುರಿದಿದೆ.

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮೇಲೆ ಇ.ಡಿ. ದಾಳಿ

Jul 11 2025, 01:48 AM IST
ಅಕ್ರಮ ಹಣ ವರ್ಗಾವಣೆ ಶಂಕೆ ಮೇರೆಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಶಾಸಕನಿಗೆ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖಾ ಸಂಕಷ್ಟ ಎದುರಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved