• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಗೃಹ ಸಚಿವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡನೀಯ

May 22 2025, 11:58 PM IST
ಗೃಹ ಸಚಿವ ಡಾ. ಜಿ.ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲಿನ ಇ.ಡಿ. ದಾಳಿ ಖಂಡನಾರ್ಹ. ಇದು ಕೇಂದ್ರದ ಬಿಜೆಪಿ ಸರ್ಕಾರದ ರಾಜಕೀಯ ಅಜೆಂಡಾಗಳನ್ನು ಜಾರಿಗೆ ತರಲು ಕೃಪಾಪೋಷಿತ ನಾಟಕ ಮಂಡಳಿಯಂತೆ ಇ.ಡಿ. ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಆರೋಪಿಸಿದ್ದಾರೆ.

ಸಚಿವ ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆನ ಇ.ಡಿ ದಾಳಿ ಖಂಡಿಸಿ ಪ್ರತಿಭಟನೆ

May 22 2025, 11:49 PM IST
ಕೇಂದ್ರ ಸರ್ಕಾರ ಪರಮೇಶ್ವರ್ ಅವರ ರಾಜಕೀಯ ಏಳಿಗೆಯನ್ನು ಸಹಿಸದೆ ಮುಖ್ಯಮಂತ್ರಿ ರೇಸ್ ನಲ್ಲಿರುವ ಪರಮೇಶ್ವರ ಗೌರವಕ್ಕೆ ದಕ್ಕೆ ತರುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ ಮಾಡಿಸಿ ಕೇಂದ್ರದ ಬಿಜೆಪಿ ಸರ್ಕಾರ ಅವರನ್ನು ಬೆದರಿಸಲು ಹೊರಟಿದೆ.

ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ

May 22 2025, 01:05 AM IST

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ.

ಕಾಡಾನೆ ಹಿಂಡು ದಾಳಿ: ಮುಸುಕಿನ ಜೋಳ ನಾಶ

May 20 2025, 11:53 PM IST
ಹನೂರು ತಾಲೂಕಿನ ಮಲ್ಲಯ್ಯನಪುರ ರೈತ ಕನಕರಾಜ್ ಜಮೀನಿನಲ್ಲಿ ಕಾಡಾನೆಗಳು ಮುಸುಕಿನ ಜೋಳ ಫಸಲನ್ನು ತಿಂದು ಪರಿಕರಗಳನ್ನು ಸಹ ನಾಶಪಡಿಸಿವೆ.

ಐಎಸ್‌ಪಿಆರ್‌ಎಲ್ ಮೇಲೆ ಡ್ರೋನ್ ದಾಳಿ, ಇಬ್ಬರು ಬಲಿ!

May 20 2025, 01:05 AM IST
ಆಪರೇಷನ್ ಅಭ್ಯಾಸ್ ರಕ್ಷಣಾ ಕಾರ್ಯಾಚರಣೆಯಲ್ಲಿ ಕಂದಾಯ, ಪೊಲೀಸ್, ಅಗ್ನಿ ಶಾಮಕ, ಕೈಗಾರಿಕಾ ಭದ್ರತಾ ಪಡೆ, ಕೋಸ್ಟಲ್ ಸೆಕ್ಯೂರಿಟಿ ಫೋರ್ಸ್, ಆರ್‌ಟಿಒ, ಆರೋಗ್ಯ, ಮೆಸ್ಕಾಂ, ಎಸ್‌ಡಿಆರ್‌ಎಫ್ ತಂಡ, ಗೃಹರಕ್ಷಕದಳದವರು, ಐಎಸ್‌ಪಿಆರ್‌ಎಲ್‌ನ ರಕ್ಷಣಾ ಸಿಬ್ಬಂದಿ ಹಾಗೂ ಮತ್ತಿತರರು ಭಾಗವಹಿಸಿದ್ದರು.

ಭಾರತದ ಟ್ಯಾಂಕರ್‌ನಿಂದಲೂ ಪಾಕ್‌ ಮೇಲೆ ದಾಳಿ

May 20 2025, 01:01 AM IST
ಪಾಕಿಸ್ತಾನದ ಉಗ್ರಶಿಬಿರಗಳ ಮೇಲೆ ಭಾರತ ನಡೆಸಿದ ದಾಳಿಯ ಕುರಿತು ಒಂದೊಂದೇ ಅಚ್ಚರಿಯ ವಿಷಯಗಳು ಬೆಳಕಿಗೆ ಬರುತ್ತಿವೆ. ಇದೀಗ ಭಾರತದ ಟ್ಯಾಂಕರ್‌ಗಳು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಿಂತು ದಾಳಿ ಮಾಡಿದ್ದವು ಎಂದು ಭಾರತೀಯ ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈಮಾನಿಕ ದಾಳಿ ಬಗ್ಗೆ ಅಣಕು ಪ್ರದರ್ಶನ

May 19 2025, 02:30 AM IST
ವೈಮಾನಿಕ ದಾಳಿ ಎದುರಾದಾಗ ಸ್ಥಳಿಯ ಜನರು ಭಯಭೀತರಾಗದೇ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಣಕು ಪ್ರದರ್ಶನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.

ನಮ್ಮ ವಾಯುನೆಲೆ ಮೇಲೆ ಭಾರತ ದಾಳಿ ಮಾಡಿತ್ತು : ಪ್ರಧಾನಿ ಷರೀಫ್‌

May 18 2025, 02:01 AM IST
ಭಾರತದ ದಾಳಿಯಲ್ಲಿ ತನ್ನ ಯಾವುದೇ ವಾಯುನೆಲೆಗಳು ಹಾನಿಗೊಳಗಾಗಿಲ್ಲ ಎಂದೆಲ್ಲಾ ಸುಳ್ಳು ಹೇಳಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌, ಕೊನೆಗೂ ದೇಶ ಮತ್ತು ಜಾಗತಿಕ ಸಮುದಾಯದ ಎದುರು ಭಾರತದ ದಾಳಿಗೆ ತನ್ನ ವಾಯುನೆಲೆ ಹಾನಿಗೊಳಗಾಗಿದೆ ಎಂದು ಒಪ್ಪಿಕೊಂಡಿದೆ.

ಆಹಾರ ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್‌ ಕವರ್ ವಶಕ್ಕೆ

May 17 2025, 01:51 AM IST
ತಾಲೂಕು ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಶ್ರೀನಾಥಬಾಬು ನೇತೃತ್ವದಲ್ಲಿ ಪಟ್ಟಣದ ವಿವಿಧ ಅಂಗಡಿ ಮಳಿಗೆ, ಹೋಟೆಲ್ ಗಳಿಗೆ ದಿಢೀರ್ ದಾಳಿ ನಡೆಸಿ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಿದರಲ್ಲದೇ ಪ್ಲಾಸ್ಟಿಕ್‌ ಕವರ್‌ ಗಳನ್ನು ವಶಪಡಿಸಿಕೊಂಡರು.

ಡ್ರೋನ್‌ ಬಳಸಿ ಪುಲ್ವಾಮದಲ್ಲಿ 3 ಜೈಷ್‌ ಉಗ್ರರ ಹತ್ಯೆ - ಖಚಿತ ಮಾಹಿತಿ ಮೇರೆಗೆ ದಾಳಿ

May 16 2025, 07:30 AM IST

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭರ್ಜರಿ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನಾ ಪಡೆಗಳು ಶುಕ್ರವಾರ ಪುಲ್ವಾಮದಲ್ಲಿ ಅಡಗಿ ಕುಳಿತಿದ್ದ ಮೂವರು ಜೈಷ್‌ ಎ ಮೊಹಮ್ಮದ್‌ ಉಗ್ರರನ್ನು ಹೊಡೆದುರುಳಿಸಿದ್ದಾರೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 85
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved