• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ: ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಮುಸ್ಲಿಂ ಸಂಘಟನೆ ಪ್ರತಿಭಟನೆ

Apr 25 2025, 11:52 PM IST
ಜಾಮಿಯಾ ಮಸೀದಿ ನೇತೃತ್ವದಲ್ಲಿ ಕುಶಾಲನಗರ ಪಟ್ಟಣ ಸುತ್ತಮುತ್ತ ವಿವಿಧ ಮಸೀದಿಗಳ ಸಹಯೋಗದೊಂದಿಗೆ ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ನಡೆದ ಬೃಹತ್ ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಮಾತನಾಡಿ, ಭಯೋತ್ಪಾದನಾ ದಾಳಿಯನ್ನು ಖಂಡಿಸಿದರು.

ಕಾಶ್ಮೀರ ದಾಳಿ ಖಂಡಿಸಿ ಸೋಮವಾರ ತಿಪಟೂರು ಬಂದ್

Apr 25 2025, 11:51 PM IST
ಕಾಶ್ಮಿರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರವಾದಿಗಳ ರಣಹೇಡಿ ಕೃತ್ಯವನ್ನು ಖಂಡಿಸಿ ತಿಪಟೂರಿನಲ್ಲಿ ಪಕ್ಷಾತೀತವಾಗಿ ಸಮಸ್ತ ಹಿಂದುಗಳಿಂದ 28ರ ಸೋಮವಾರದಂದು ತಿಪಟೂರು ಬಂದ್‌ಗೆ ಕರೆ ನೀಡಲಾಗಿದೆ.

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Apr 25 2025, 11:51 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ ಖಂಡಿಸಿ ಮುಸ್ಲಿಂ ಧರ್ಮಗುರುಗಳು ಹಾಗೂ ಸಮುದಾಯದ ಮುಖಂಡರು ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗೆ ಮನವಿ ಕಳುಹಿಸಿದರು.

ಭಯೋತ್ಪಾದಕರ ದಾಳಿ ಹಿಂದೆ ಪ್ರತ್ಯೇಕತೆಯ ಷಡ್ಯಂತ್ರ

Apr 25 2025, 11:49 PM IST
ಭಯೋತ್ಪಾದನೆ ಮನುಷ್ಯ ವಿರೋಧಿ ನಡೆ. ಕಾಶ್ಮೀರ ಭಯೋತ್ಪಾದನೆ ಕೃತ್ಯವನ್ನು ನಾಗರಿಕ ಸಮಾಜ ಖಂಡಿಸಬೇಕು. ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವುದು ಈ ಷಡ್ಯಂತ್ರದ ಭಾಗವಾಗಿದೆ ಎಂದು ಪರಿಸರವಾದಿ ಸಿ.ಯತಿರಾಜು ಅವರು ಆರೋಪಿಸಿದರು.

ಭಯೋತ್ಪಾದಕರ ದಾಳಿ ಖಂಡನೆ: ಶಿರಹಟ್ಟಿಯಲ್ಲಿ ಮೌನಾಚರಣೆ

Apr 25 2025, 11:48 PM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಖಂಡಿಸಲಾಗುವುದು ಎಂದು ಶಿರಹಟ್ಟಿ ಬಿಜೆಪಿ ಮಂಡಲದ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.

ಪಹಲ್ಗಾಮ್‌ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Apr 25 2025, 11:47 PM IST
ಪ್ರವಾಸಿಗರು ಸೇರುವ ಜಾಗದಲ್ಲಿ ಸೂಕ್ತ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ಜವಾಬ್ದಾರಿ ಪ್ರದರ್ಶಿಸಿಲ್ಲ. ಭದ್ರತಾ ವೈಫಲ್ಯವೇ ಈ ದಾಳಿಗೆ ಕಾರಣವಾಗಿದೆ. ಇದನ್ನೇ ಉಗ್ರರು ಸದ್ಭಳಕೆ ಮಾಡಿಕೊಂಡು ನರಮೇಧ ನಡೆಸಿದ್ದಾರೆ ಎಂದು ದೂರಿದರು.

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ

Apr 25 2025, 11:47 PM IST
ಆದರೆ ಕೆಲವು ಮಾಧ್ಯಮಗಳು ಮುಸ್ಲಿಮರನ್ನು ಬೇರೆ ರೀತಿಯಲ್ಲಿ ಬಿಂಬಿಸುತ್ತಾ ಶಾಂತಿ, ಸೌಹಾರ್ದತೆ ಕೆಡಿಸುವ ಪ್ರಯತ್ನ ಮಾಡುತ್ತಿವೆ ಎಂದು ನಗರದ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹ್ಮದ್ ವಿಷಾದ ವ್ಯಕ್ತಪಡಿಸಿದರು.

ಉಗ್ರ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Apr 25 2025, 11:46 PM IST
ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಮತ್ತು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಹಿಂದೂ ಸಮಾಜದ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟಿಸಿ ಉಪತಹಸೀಲ್ದಾರ್‌ ಮಂಜುನಾಥ ಅವರಿಗೆ ಮನವಿ ಸಲ್ಲಿಸಲಾಯಿತು.

ಧರ್ಮದ ಆಧಾರದಲ್ಲಿ ದೇಶ ವಿಭಜನೆಗಾಗಿ ಉಗ್ರರ ದಾಳಿ : ರಾಹುಲ್‌

Apr 25 2025, 11:46 PM IST
ಪಹಲ್ಗಾಮ್‌ ಉಗ್ರ ದಾಳಿ ಹಿಂದಿನ ಉದ್ದೇಶ ಭಾರತೀಯರನ್ನು ಧರ್ಮದ ಆಧಾರದ ಮೇಲೆ ವಿಭಜಿಸುವುದೇ ಆಗಿದೆ. ಹೀಗಾಗಿ ಭಯೋತ್ಪಾದನೆಯನ್ನು ಮಣಿಸಬೇಕಿದ್ದರೆ ಭಾರತ ಒಗ್ಗಟ್ಟಾಗಬೇಕಿದೆ ಎಂದು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪಹಲ್ಗಾಂ ದಾಳಿ ಸಂಬಂಧ ಉಗ್ರರ ಶಿಬಿರ ನಾಶಕ್ಕೆ ಸರ್ವಪಕ್ಷಗಳ ಒಕ್ಕೊರಲಿನ ಒತ್ತಾಯ

Apr 25 2025, 12:31 AM IST
ಪಹಲ್ಗಾಂ ದಾಳಿ ಸಂಬಂಧ ಸರ್ವಪಕ್ಷ ಸಭೆ ನಡೆದಿದ್ದು, ಈ ವೇಳೆ, ‘ಉಗ್ರರ ಎಲ್ಲಾ ಶಿಬಿರಗಳನ್ನು ನಾಶಪಡಿಸಿ’ ಎಂದು ಎಲ್ಲಾ ಪಕ್ಷದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ ಹಾಗೂ ‘ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಸರ್ಕಾರದೊಂದಿಗೆ ನಿಲ್ಲುತ್ತೇವೆ’ ಎಂಬ ಭರವಸೆಯನ್ನೂ ನೀಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 78
  • next >

More Trending News

Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved