• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾ ದಾಳಿ

Jun 21 2025, 12:49 AM IST
ನಾನು ದಲ್ಲಾಳಿಗಳ ಕಡೆಯಿಂದ ಹೋಗಿದ್ದರೆ ಒಂದೇ ದಿನಕ್ಕೆ ಇ.ಸಿ. ಸಿಕ್ಕಿರೋದು, ನಾನು ನೇರವಾಗಿ ಹೋಗಿದ್ದಕ್ಕೆ ಮೂರು ತಿಂಗಳು ಮಾಡಿದ್ದಾರೆ ಎಂದು ರೈತ ಆಂಜಿನಪ್ಪ ಲೋಕಾಯುಕ್ತ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡರು.

ಕುರಿ ಮೇಯಿಸುತ್ತಿದ್ದಾಗ ಹುಲಿ ದಾಳಿ: ಮಹಿಳೆ ಬಲಿ

Jun 19 2025, 11:51 PM IST

ತಾಲೂಕಿನ ದೇಶಿಪುರ ಕಾಲೋನಿ ಬಳಿ ಮೇಕೆ ಮೇಯಿಸುತ್ತಿದ್ದ ಗಿರಿಜನ ಮಹಿಳೆ ಮೇಲೆ ಹುಲಿ ದಾಳಿ ನಡೆಸಿ ಬಲಿ ತೆಗೆದುಕೊಂಡಿದೆ.

ಭಾರತದ ಮೇಲೆ ದಾಳಿ ನಿಲ್ಲಿಸಿದ್ದಕ್ಕೆ ಮುನೀರ್‌ಗೆ ಔತಣಕೂಟ : ಟ್ರಂಪ್‌!

Jun 19 2025, 11:50 PM IST
ಭಾರತದ ಮೇಲಿನ ದಾಳಿಯನ್ನು ನಿಲ್ಲಿಸಿದ್ದಕ್ಕೆ ಧನ್ಯವಾದ ಹೇಳಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ಗೆ ತಾವು ಔತಣಕೂಟ ನೀಡಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಅವರ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

40 ವಿಮಾನ, 100 ಬಾಂಬ್‌ ಬಳಸಿ ಇಸ್ರೇಲ್‌ ದಾಳಿ : ಇರಾನ್‌ ಅಣುಸ್ಥಾವರಕ್ಕೇ ಬಾಂಬ್‌!

Jun 19 2025, 11:49 PM IST
ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏಳನೇ ದಿನವಾದ ಗುರುವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ. ಇರಾನ್‌ನ ಪರಮಾಣು ಸ್ಥಾವರ ಗುರಿಯಾಗಿಸಿ ಇಸ್ರೇಲ್‌ ಭೀಕರ ದಾಳಿ ನಡೆಸಿದ್ದರೆ, ಅದಕ್ಕೆ ಪ್ರತಿಯಾಗಿ ಇಸ್ರೇಲ್‌ನ ಸೇನಾ ಆಸ್ಪತ್ರೆ ಮತ್ತು ಷೇರುಮಾರುಕಟ್ಟೆ ಕೇಂದ್ರಗಳನ್ನು ಗುರಿಯಾಗಿಸಿ ಇರಾನ್‌ ಎರಗಿದೆ.

ಮೊದಲ ಬಾರಿ ಸೆಜ್ಜಿಲ್ ಕ್ಷಿಪಣಿ ಬಳಸಿ ಇರಾನ್‌ ದಾಳಿ

Jun 19 2025, 11:48 PM IST
ಇಸ್ರೇಲ್‌ ಮೇಲೆ ದಾಳಿ ತೀವ್ರಗೊಳಿಸಿರುವ ಇರಾನ್‌ ಇದೆ ಮೊದಲ ಬಾರಿಗೆ 700 ಕೆಜಿ ಸಿಡಿತಲೆ ಹೊತ್ತು 2500 ಕಿ.ಮೀ ದೂರ ಸಾಗಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಸೆಜ್ಜಿಲ್ ಕ್ಷಿಪಣಿ ಬಳಸಿ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದೆ.

ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

Jun 18 2025, 11:49 PM IST
ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕು ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು.

ಗಾಜಾ ಪಟ್ಟಿ ಮೇಲಿನ ಇಸ್ರೇಲ್ ದಾಳಿ ಖಂಡನೀಯ

Jun 18 2025, 02:35 AM IST
ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಿರಂತರ ವಾಯುದಾಳಿ ಖಂಡಿಸಿ ಸಿಪಿಐ, ಸಿಪಿಐ(ಎಂ), ಎಸ್‌ಯುಸಿಐ, ಕರ್ನಾಟಕ ಜನಶಕ್ತಿ, ಕಟ್ಟಡ ಕಾರ್ಮಿಕರು ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟಿಸಲಾಯಿತು. ಶ್ರೀ ಜಯದೇವ ವೃತ್ತದಲ್ಲಿ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನಾನಿರತರು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ, ದಾಸ್ತಾನು ಕೇಂದ್ರ ಮೇಲೆ ದಾಳಿ

Jun 18 2025, 12:43 AM IST
ಶಿಂಷಾ ನದಿ ಪಾತ್ರದ ತಾಲೂಕಿನ ಆತಗೂರು ಮತ್ತು ಕೊಪ್ಪ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಅಕ್ರಮ ಮರಳು ಗಣಿಗಾರಿಕೆ ಹಾಗೂ ದಾಸ್ತಾನು ಕೇಂದ್ರಗಳ ಮೇಲೆ ಇತ್ತೀಚೆಗೆ ದಿಢೀರ್ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಲಕ್ಷಾಂತರ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ.

ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ

Jun 16 2025, 01:35 AM IST
ಕಳೆದ 4 ದಿನಗಳಿಂದ ನಡೆಯುತ್ತಿರುವ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇರಾನ್‌ನ ದಕ್ಷಿಣ ಪಾರ್ಸ್‌ನಲ್ಲಿರುವ ವಿಶ್ವದ ಅತಿದೊಡ್ಡ ಆಯಿಲ್‌ ಮತ್ತು ಗ್ಯಾಸ್‌ ಫೀಲ್ಡ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದೆ.

ಇರಾನ್‌ ಅಣ್ವಸ್ತ್ರ ನೆಲೆಗೆ ಇಸ್ರೇಲ್‌ ಭಾರಿ ದಾಳಿ

Jun 15 2025, 02:48 AM IST
ಕಳೆದ 20 ತಿಂಗಳಿನಿಂದ ನೆರೆಯ ಪ್ಯಾಲೆಸ್ತೀನ್‌ನ ಗಾಜಾಪಟ್ಟಿ ಪ್ರದೇಶದ ಮೇಲೆ ಸತತ ದಾಳಿ ನಡೆಸುತ್ತಿರುವ ಇಸ್ರೇಲ್‌, ಶುಕ್ರವಾರ ಬೆಳಗ್ಗೆ ತನ್ನ ಮತ್ತೊಂದು ಶತ್ರು ದೇಶವಾದ ಇರಾನ್‌ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved