• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇರಾನ್‌ ಅಣ್ವಸ್ತ್ರ ನೆಲೆಗೆ ಇಸ್ರೇಲ್‌ ಭಾರಿ ದಾಳಿ

Jun 14 2025, 04:09 AM IST

ಕಳೆದ 20 ತಿಂಗಳಿನಿಂದ ನೆರೆಯ ಪ್ಯಾಲೆಸ್ತೀನ್‌ನ ಗಾಜಾಪಟ್ಟಿ ಪ್ರದೇಶದ ಮೇಲೆ ಸತತ ದಾಳಿ ನಡೆಸುತ್ತಿರುವ ಇಸ್ರೇಲ್‌, ಶುಕ್ರವಾರ ಬೆಳಗ್ಗೆ ಹಾಗೂ ರಾತ್ರಿ ತನ್ನ ಮತ್ತೊಂದು ಶತ್ರು ದೇಶವಾದ ಇರಾನ್‌ ಮೇಲೆ ‘ಆಪರೇಷನ್‌ ರೈಸಿಂಗ್ ಲಯನ್‌’ ಹೆಸರಲ್ಲಿ 2 ಬಾರಿ ಭೀಕರ ವೈಮಾನಿಕ ದಾಳಿ ನಡೆಸಿದೆ.

ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾಡಾನೆ ದಾಳಿ: ಕಾರು, ಬೈಕ್ ಜಖಂ

Jun 14 2025, 04:02 AM IST
ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಬೈಕ್‌ ಮೇಲೆ ಶುಕ್ರವಾರ ಕಾಡಾನೆ ದಾಳಿ ಮಾಡಿ ವಾಹನ ಸಂಪೂರ್ಣ ಜಖಂಗೊಳಿಸಿದೆ.

ಇರಾನ್‌ನೊಳಗೆ ರಹಸ್ಯ ನೆಲೆ ಸ್ಥಾಪಿಸಿ ಅಲ್ಲಿಂದಲೇ ದಾಳಿ! ಅಚ್ಚರಿಯ ವಿಷಯ ಬೆಳಕಿಗೆ

Jun 14 2025, 01:30 AM IST

ಶುಕ್ರವಾರ ಇರಾನ್‌ ಮೇಲೆ ದಾಳಿ ನಡೆಸಿದ್ದ ಇಸ್ರೇಲ್‌, ಈ ದಾಳಿಯನ್ನು ಇರಾನ್‌ನೊಳಗಿಂದಲೇ ಸಂಘಟಿಸಿತ್ತು ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.  

ಉಪನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Jun 13 2025, 02:31 AM IST
ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಉಪನೋಂದಣಾಧಿಕಾರಿ ಕಚೇರಿಗಳಿಗೆ ಏಕಕಾಲಕ್ಕೆ ದಾಳಿಮಾಡಿ ಹಲವು ದಾಖಲೆಗಳ ಪರಿಶೀಲನೆ ನಡೆಸಿದೆ.

ಇಡಿ ದಾಳಿ ಸ್ವಾಗತಿಸುತ್ತೇನೆ: ಸಿ.ಟಿ. ರವಿ

Jun 12 2025, 01:45 AM IST
ಚಿಕ್ಕಮಗಳೂರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆಸಿರುವುದನ್ನು ಸ್ವಾಗತಿಸುತ್ತೇನೆ. ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಾದ ಹಣ ಚುನಾವಣೆ ಅಕ್ರಮಕ್ಕೆ ಬಳಕೆಯಾಗಿರುವುದು ದರೋಡೆಗಿಂತ ಕ್ರೂರವಾಗಿದೆ. ವ್ಯವಸ್ಥೆಯೊಳಗಿರುವವರೇ ಸೇರಿಕೊಂಡು ಮಾಡಿಸಿರುವ ದರೋಡೆ ಇದು. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.

ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ: ಪ್ರಾಣಾಪಾಯದಿಂದ ಪಾರು

Jun 11 2025, 11:56 AM IST
ತಾಲೂಕಿನ ನಂ.3 ಸಣಾಪುರ ಗ್ರಾಮದ ತುಂಗಭದ್ರಾ ನದಿ ತಟದಲ್ಲಿ ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ಸಂಜೆ ಜರುಗಿದೆ.

ಪಹಲ್ಗಾಮ್ ದಾಳಿ, ಬೆಂಗಳೂರು ಕಾಲ್ತುಳಿತ ಒಂದೇ ತಕ್ಕಡಿಯಲ್ಲಿಟ್ಟ ಜಾರಕಿಹೊಳಿ

Jun 09 2025, 01:12 AM IST
ಚಿಕ್ಕಮಗಳೂರು, ಪಹಲ್ಗಾಮ್ ದಾಳಿಯಲ್ಲಿ 26 ಜನ ಮೃತ ಪಟ್ಟರು. ಇದು ಕೇಂದ್ರ ಸರ್ಕಾರದ ವೈಫಲ್ಯ. ಆದರೆ ನಾವು ಪ್ರಧಾನ ಮಂತ್ರಿ ರಾಜೀನಾಮೆ ಕೇಳಿದ್ದೆವೆಯೇ ? ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿಯೂ ವೈಫಲ್ಯವಾಗಿದೆ ನಿಜ. ಆದರೆ ಯಾರೂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಪಹಲ್ಗಾಂ ದಾಳಿ ಕೇಸಲ್ಲಿ ಬಿವೈವಿ ಯಾರ ರಾಜೀನಾಮೆ ಕೇಳ್ತಾರೆ ? ಸಚಿವ ಮಧು

Jun 08 2025, 07:33 AM IST

ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

ಪಾಕ್‌ನಿಂದ ಮಾನವೀಯತೆ, ಕಾಶ್ಮೀರತೆ ಮೇಲೆ ದಾಳಿ

Jun 07 2025, 12:27 AM IST

 ಕಾಶ್ಮೀರಿಗಳ ಜೀವನೋಪಾಯವನ್ನು ಕಿತ್ತುಕೊಳ್ಳಲು ಉದ್ದೇಶಿಸಿತ್ತು. ಪ್ರವಾಸಿಗರನ್ನು ಗುರಿ ಮಾಡುವ ಮೂಲಕ ಪಾಕಿಸ್ತಾನವು ಮಾನವೀಯತೆ ಮತ್ತು ಕಾಶ್ಮೀರಿಯತೆ ಮೇಲೆ ದಾಳಿ ನಡೆಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಉಡುಪಿ: ಮಟ್ಕ ದಂಧೆ ಮೇಲೆ ದಾಳಿ, 12 ಬುಕ್ಕಿಗಳು ಅಂದರ್‌

Jun 04 2025, 12:31 AM IST
ಜಿಲ್ಲೆಗೆ ಹೊಸ ಎಸ್ಪಿಯಾಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕರಿಸುತಿದ್ದಂತೆ, ಕಾನೂನುಬಾಹಿರ ಮಟ್ಕಾ ದಂಧೆಯ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಅದರಂತೆ ಸೋಮವಾರ 12 ಮಂದಿ ಮಟ್ಕಾ ಬುಕ್ಕಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved