• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕ : ಪ್ಯಾಲೆಸ್ತೀನ್‌ ಬೆಂಬಲಿಗನ ‘ಬೆಂಕಿ ದಾಳಿ’

Jun 03 2025, 12:53 AM IST

 ಪ್ಯಾಲೆಸ್ತೀನ್‌ ಬೆಂಬಲಿತನೊಬ್ಬ ಬೆಂಕಿ ಉಗಳುವ ಸ್ಪ್ರೇ ಬಳಸಿ ನಡೆಸಿದ ದಾಳಿಗೆ 8 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಬೌಲ್ಡರ್‌ನ ಖ್ಯಾತ ಪರ್ಲ್‌ ಸ್ಟ್ರೀಟ್‌ನಲ್ಲಿ ನಡೆದಿದೆ.  

ಟ್ರಂಪ್‌ಗೆ ಸಂದೇಶ ನೀಡಲು ಉಕ್ರೇನ್‌ ಡ್ರೋನ್ ದಾಳಿ

Jun 03 2025, 12:36 AM IST
ರಷ್ಯಾವನ್ನು ಬೆಚ್ಚಿ ಬೀಳಿಸಿದ ಉಕ್ರೇನ್‌ ಡ್ರೋನ್‌ ದಾಳಿಯು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಮಾತ್ರವಲ್ಲ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೂ ನೀಡಿದ ಸಂದೇಶ ಎಂದು ವಿಶ್ಲೇಷಿಸಲಾಗಿದೆ.

ಪಾಂಡವಪುರ ಪಟ್ಟಣದಲ್ಲಿ ಕಸಾಯಿ ಖಾನೆ ಮೇಲೆ ದಾಳಿ: ಹಸುಗಳ ರಕ್ಷರಣೆ

Jun 02 2025, 01:59 AM IST
ಬಂಧಿತ ಆರೋಪಿಗಳಾದ ಸೈಮನ್ ಮತ್ತು ಆರೋಗ್ಯದಾಸ್ ಅವರು ಪೊಲೀಸ್ ಠಾಣೆ ಮುಂಭಾಗದ ಬಸವನಗುಡಿ ಬಡಾವಣೆಯ ಆರೋಪಿ ಸೈಮನ್ ಮನೆಯಲ್ಲಿ ಹೊರಗಡೆಯಿಂದ ಜೀವಂತ ಹಸುಗಳನ್ನು ತಂದು ಕತ್ತರಿಸಿ ಗೋಮಾಂಸ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಗೋಮಾಂಸ ಮಾರಾಟ ಮಾಡುತ್ತಿರುವ ವಿಚಾರ ಸ್ಥಳೀಯ ಪೊಲೀಸರಿಗೂ ತಿಳಿದಿದ್ದರೂ ಮೌನವಹಿಸಿದ್ದರು ಎನ್ನಲಾಗಿದೆ.

472 ಡ್ರೋನ್‌ ಬಳಸಿ ಉಕ್ರೇನ್‌ ಮೇಲೆ ರಷ್ಯಾ ಭಯಾನಕ ದಾಳಿ

Jun 02 2025, 12:16 AM IST

ರಷ್ಯಾ ಮತ್ತು ಉಕ್ರೇನ್ ನಡುವಿನ ಸಮರ ಇದೀಗ ಭೀಕರ ಸ್ವರೂಪ ಪಡೆದುಕೊಂಡಿದ್ದು, ಎರಡೂ ದೇಶಗಳು ಭಾನುವಾರ ಪರಸ್ಪರ ಭಾರೀ   ದಾಳಿ-ಪ್ರತಿದಾಳಿ ನಡೆಸಿವೆ.

ಪ್ಯಾಲೆಸ್ತೀನಿ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ : 31 ಸಾವು

Jun 02 2025, 12:02 AM IST

ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ ಮುಂದುವರೆಸಿದ್ದು, ಇಲ್ಲಿನ ರಫಾದಲ್ಲಿ ಸ್ಥಾಪಿಸಲಾಗಿದ್ದ ನೆರವು ವಿತರಣಾ ಕೇಂದ್ರದಲ್ಲಿ ಊಟಕ್ಕೆ ತೆರಳುತ್ತಿದ್ದ ಪ್ಯಾಲೆಸ್ತೀನೀಯ ಮೇಲೆ ಗುಂಡಿನ ದಾಳಿ ನಡೆಸಿದೆ.  

ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Jun 01 2025, 04:02 AM IST
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಳಂ ಬೆಳಗ್ಗೆ ಮೂವರು ಅಧಿಕಾರಿಗಳಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ನಮಾಜ್‌ ಬಳಿಕ ಭಾರತದ ಮೇಲೆ ದಾಳಿಗೆ ಪ್ಲಾನ್‌ ಇತ್ತು, ಅದಕ್ಕೆ ಮುನ್ನ ಭಾರತವೇ ದಾಳಿ ಮಾಡಿಬಿಡ್ತು : ಪಾಕ್‌

May 30 2025, 12:51 AM IST

  ‘ನಾವು ಮೇ 10ರಂದು ಬೆಳಗಿನ ಪ್ರಾರ್ಥನೆ (ನಮಾಜ್‌) ಮುಗಿಸಿ ಭಾರತದ ಮೇಲೆ ದಾಳಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಭಾರತ ಅದಕ್ಕೂ ಮೊದಲೇ ನಮ್ಮ ಮೇಲೆ ಬ್ರಹ್ಮೋಸ್‌ ಕ್ಷಿಪಣಿ ಹಾರಿಸಿ ವಾಯುನೆಲೆಗಳನ್ನು ಧ್ವಂಸ ಮಾಡಿತು’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ.

ರಾಜಕೀಯ ಪ್ರೇರಿತ ಇಡಿ ದಾಳಿ ವಿರುದ್ಧ ಹೋರಾಟ

May 30 2025, 12:34 AM IST
ರಾಮನಗರ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಸೇರಿದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸುವುದಾಗಿ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು.

ಮುಂಡರಗಿಯಲ್ಲಿ ಮಗು ಸೇರಿ ಇಬ್ಬರ ಮೇಲೆ ಹುಚ್ಚುನಾಯಿ ದಾಳಿ

May 30 2025, 12:18 AM IST
ಪಟ್ಟಣದ ಕೋಟೆ ಭಾಗದಲ್ಲಿ ಗುರುವಾರ ಸಂಜೆ ಹುಚ್ಚುನಾಯಿಯೊಂದು ಒಂದು ವರ್ಷ ನಾಲ್ಕು ತಿಂಗಳಿನ ಶ್ರೀಕೇಶವ ಮಹಾಂತೇಶ ಬಳ್ಳಾರಿ ಎನ್ನುವ ಮಗುವಿನ ಮೇಲೆ ದಾಳಿ ನಡೆಸಿ ತುಟಿ ಹಾಗೂ ಮುಖದ ಮೇಲೆ ಕಚ್ಚಿ ಗಾಯಗೊಳಿಸಿದ್ದು, ಮಗುವನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ : ಅಧಿಕಾರಿಗಳ ಜಪ್ತಿ ವೇಳೆ ಇವೆಲ್ಲಾ ಸಿಕ್ಕವು !

May 25 2025, 10:09 AM IST

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ದಿಢೀರ್ ದಾಳಿ ನಡೆಸಿ, ನಗದು ಸೇರಿ ಮೊಬೈಲ್‌, ಚಾಕು ಜಪ್ತಿ ಮಾಡಿದ್ದಾರೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved