• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2ಕ್ಕೆ. (ಟಿಂಟ್‌ ಬಾಕ್ಸ್‌) ಚನ್ನಗಿರಿ: ಗಂಡುಗನಹಂಕಲು ರೈತನ ಎತ್ತುಗಳ ಮೇಲೆ ಚಿರತೆ ದಾಳಿ- ಪಾರು

Aug 18 2025, 12:00 AM IST
ಚನ್ನಗಿರಿ ವಲಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಮಾವಿನಹೊಳೆ, ಗಾಂಧಿನಗರ, ಗಂಡುಗನಹಂಕಲು, ಹಲುಕನಹಾಳು, ರೊಪ್ಪದಟ್ಟಿ ಈ ಪ್ರದೇಶಗಳಲ್ಲಿ ಚಿರತೆ ಸಂಚಾರ ಕಂಡುಬಂದಿದ್ದು, ಗ್ರಾಮಗಳ ಜನರು ಭಯಗೊಂಡಿದ್ದಾರೆ.

ಕೃಷಿ ಅಧಿಕಾರಿಗಳಿಂದ ದಾಳಿ: ನಕಲಿ ಕೀಟನಾಶಕಗಳ ವಶ

Aug 18 2025, 12:00 AM IST
ಮಳವಳ್ಳಿ ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಸರಗೂರು ಹ್ಯಾಂಡ್ ಪೋಸ್ಟ್ ಬಳಿ ಕೃಷಿ ಇಲಾಖೆ ಜಾಗೃತ ಕೋಶ ಹಾಗೂ ತಾಲೂಕು ಕೃಷಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪ್ರತಿಷ್ಠಿತ ಕಂಪನಿಗಳ ಲೇಬಲ್ ಬಳಸಿ ಮಾರಾಟ ಮಾಡಲು ಯತ್ನಿಸಿದ ಅಪಾರ ಪ್ರಮಾಣ ನಕಲಿ ಕೀಟನಾಶಕ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾಸಕ ಸತೀಶ ಸೈಲ್ ನಿವಾಸಕ್ಕೆ ಇಡಿ ದಾಳಿ

Aug 14 2025, 01:00 AM IST
ಅಕ್ರಮ ಅದಿರು ಸಾಗಾಟದ ಆರೋಪದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ 7 ವರ್ಷ ಶಿಕ್ಷೆಗೊಳಗಾಗಿ, ಹೈಕೋರ್ಟಿನಿಂದ ಜಾಮೀನು ಪಡೆದಿರುವ ಸೈಲ್ ಗೆ ಈಗ ಇಡಿ ಶಾಕ್ ನೀಡಿದೆ.

ಬೀದಿ ನಾಯಿಗಳ ದಾಳಿ ಇಬ್ಬರು ಹೆಣ್ಣು ಮಕ್ಕಳಿಗೆ ಗಂಭೀರ ಗಾಯ

Aug 13 2025, 12:30 AM IST
ಈ ಇಬ್ಬರು ಮಕ್ಕಳು ಬೀದಿಯಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ನಾಯಿಗಳ ಹಿಂಡು ದಾಳಿ ನಡೆಸಿ ಮಕ್ಕಳನ್ನು ಕೆಳಕ್ಕೆ ಕೆಡವಿಕೊಂಡು ಹೊಟ್ಟೆ, ತಲೆ, ಕಣ್ಣು, ಕೆನ್ನೆ ಭಾಗಗಳನ್ನು ಕಚ್ಚಿ ರಕ್ತ ಸೋರುವಂತೆ ಗಾಯಗೊಳಿಸಿವೆ.

ಕೆನಡಾ ಕೆಫೆ ಮೇಲೆ ದಾಳಿ ಬೆನ್ನಲ್ಲೇ ಕಪಿಲ್ ಶರ್ಮಾ ಭದ್ರತೆ ಹೆಚ್ಚಳ

Aug 12 2025, 12:30 AM IST
ಹಾಸ್ಯ ನಟ ಕಪಿಲ್ ಶರ್ಮಾ ಅವರಿಗೆ ಸೇರಿದ ಕೆನಡಾದಲ್ಲಿರುವ ಕ್ಯಾಪ್ಸ್ ಕೆಫೆ ಮೇಲೆ ತಿಂಗಳ ಅಂತರದಲ್ಲಿ 2 ಸಲ ದಾಳಿ ನಡೆದ ಬೆನ್ನಲ್ಲೇ ಮುಂಬೈ ಪೊಲೀಸರು ನಟನಿಗೆ ಭದ್ರತೆ ಹೆಚ್ಚಿಸಿದ್ದಾರೆ.

ಬಂಡೀಪುರದ ರಸ್ತೆಯಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ

Aug 12 2025, 12:30 AM IST
ಬಸವರಾಜು ತಮಿಳುನಾಡಿನ ಮಸಣಗುಡಿ ಬಳಿಯ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದನು. ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ರಸ್ತೆ ಬದಿ ಕಾಡಾನೆ ಕಂಡು ಫೋಟೊ ತೆಗೆಯಲು ಕೆಳಕ್ಕೆ ಇಳಿದಿದ್ದಾನೆ.

ಮಿಡ್ಲ್‌.. ಡ್ರಗ್ಸ್ ದಾಳಿ ಮುಂದುವರಿಕೆ:

Aug 09 2025, 02:05 AM IST
ಹಾಸ್ಟೆಲ್‌ ಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಪೊಲೀಸರು, 11 ಹಾಸ್ಟೆಲ್‌ ಗಳಲ್ಲಿ ತಪಾಸಣಾ ಕಾರ್ಯ ನಡೆಸಿದ್ದಾರೆ.

ಪತ್ರಕರ್ತರ ಮೇಲೆ ದಾಳಿ, ಮಾರಣಾಂತಿಕ ಹಲ್ಲೆ ಗುಂಡಾವರ್ತನೆಯಾಗಿದೆ: ಭರತ್ ರಾಜ್

Aug 09 2025, 12:00 AM IST
ಸರ್ಕಾರ ಈ ಗುಂಡಾಗಿರಿಯನ್ನು ಗಂಭೀರವಾಗಿ ಪರಿಗಣಿಸಿ ಭಾಗಿಯಾದ ಎಲ್ಲರನ್ನು ಮತ್ತು ಅದರ ಹಿಂದಿರುವ ಗೂಂಡಾಗಳನ್ನು ಬಂಧಿಸಿ ವಿಶೇಷ ತನಿಖೆ ನಡೆಸಬೇಕು. ಪದ್ಮಲತಾ, ಸೌಜನ್ಯಾ, ವೇದವಲ್ಲಿ ಹಾಗೂ 80ರ ದಶಕದಿಂದ ನಡೆದಿರುವ ಎಲ್ಲ ಪ್ರಕರಣಗಳ ಮರು ತನಿಖೆಗೂ ಕ್ರಮವಹಿಸಬೇಕು.

ಕಪಿಲ್‌ ಕೆಫೆ ಮೇಲೆ ದಾಳಿ ಮಾಡಿದ್ದು ಬಿಷ್ಣೋಯಿ ಗ್ಯಾಂಗ್‌

Aug 09 2025, 12:00 AM IST
ಕೆನಡಾದ ಸರ್ರೆಯಲ್ಲಿ ಇರುವ ಹಾಸ್ಯ ಕಲಾವಿದ ಕಪಿಲ್‌ ಶರ್ಮಾ ಅವರ ‘ಕ್ಯಾಪ್ಸ್‌ ಕೆಫೆ’ ಮೇಲೆ ಗುರುವಾರ ಬೆಳಗಿನ ಜಾವ ಗುಂಡಿನ ದಾಳಿ ನಡೆದಿತ್ತು. ಇದರ ಹಿಂದೆ ಪಾತಕಿ ಲಾರೆನ್ಸ್‌ ಬಿಷ್ಣೋಯಿ ತಂಡದ ಕೈವಾಡವಿರುವುದು ಬೆಳಕಿಗೆ ಬಂದಿದೆ.

ಆನೆ ದಾಳಿ: ಚೆಂಬು ಗ್ರಾಮದ ರೈತ ಸಾವು

Aug 08 2025, 02:00 AM IST
ಚೆಂಬು ಗ್ರಾಮದ ದಬ್ಬಡ್ಕ ಭಾಗದಲ್ಲಿ ಆನೆ ದಾಳಿಯಿಂದ ರೈತ ಮೃತಪಟ್ಟ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 85
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved