• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿಯಲ್ಲಿ ಪಾಕ್ ಸೇನೆ ಶೆಲ್‌ ದಾಳಿ; 15 ಭಾರತೀಯರು ಸಾವು

May 08 2025, 05:14 AM IST

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಬುಧವಾರ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ 15 ಭಾರತೀಯ ನಾಗರಿಕರು ಮೃತ

ಪಹಲ್ಗಾಂ ದಾಳಿ ಮೋದಿಗೆ ಮೊದಲೇ ಗೊತ್ತಿತ್ತು: ಖರ್ಗೆ

May 07 2025, 12:49 AM IST
‘ಏ.22ರಂದು ನಡೆದ ಪಹಲ್ಗಾಂ ನರಮೇಧಕ್ಕೂ ಮೊದಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಮ್ಮು- ಕಾಶ್ಮೀರದಲ್ಲಿ ಉಗ್ರ ದಾಳಿ ನಡೆಯಲಿರುವ ಬಗ್ಗೆ ಗುಪ್ತಚರ ಮಾಹಿತಿ ಲಭಿಸಿತ್ತು. ಆದ್ದರಿಂದಲೇ ತಾವು ಅಲ್ಲಿಗೆ ಕೈಗೊಳ್ಳಬೇಕಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದರು’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಅಕ್ರಮ ಅಕ್ಕಿ ಸಂಗ್ರಹಣಾ ಮಳಿಗೆಗಳ ಮೇಲೆ ದಾಳಿ: 17 ಕ್ವಿಂಟಲ್ ಅಕ್ಕಿ ವಶ

May 07 2025, 12:45 AM IST
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್. ಕೃಷ್ಣ ನೇತೃತ್ವದ ತಂಡ ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿ ಖಚಿತ ಮಾಹಿತಿ ಮೇರೆಗೆ ಪಟ್ಟಣದ ಅಕ್ಕಿ ಓಣಿಯಲ್ಲಿರುವ ರಾಜು ಶೆಟ್ಟಿ ಎಂಬುವವರು ಅನ್ನಭಾಗ್ಯ ಅಕ್ಕಿ ದಾಸ್ತಾನು ಮಾಡಿದ ಅಂಗಡಿ ಮೇಲೆ ದಿಢೀರನೆ ದಾಳಿ ನಡೆಸಿತು. ಮೊದಲೇ ಮಾಹಿತಿ ತಿಳಿದು ಅಂಗಡಿ ಮಾಲೀಕ ಬಾಗಿಲಿಗೆ ಬೀಗ ಜಡಿದು ಹೋಗಿದ್ದರು.

ಇಸ್ರೇಲ್‌ ಏರ್‌ಪೋರ್ಟ್‌ ಮೇಲೆ ಹೌತಿ ಉಗ್ರರ ಕ್ಷಿಪಣಿ ದಾಳಿ

May 05 2025, 12:45 AM IST
ಇಸ್ರೇಲ್‌ನ ಟೆಲ್‌ ಅವಿವ್‌ ವಿಮಾನ ಅಂತಾರಾಷ್ಟ್ರೀಯ ನಿಲ್ದಾಣದ ಮೇಲೆ ಭಾನುವಾರ ಯೆಮೆನ್‌ನ ಹೌತಿ ಉಗ್ರರು ಕ್ಷಿಪಣಿ ದಾಳಿ ನಡೆಸಿದ್ದಾರೆ.

ಗಂಗನದೊಡ್ಡಿಯಲ್ಲಿ ಚಿರತೆ ದಾಳಿ: ಮೇಕೆ ಬಲಿ

May 04 2025, 01:36 AM IST
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ರೈತ ಗೋವಿಂದ ಜಮೀನಿನಲ್ಲಿ ಚಿರತೆ ರಾತ್ರಿ ವೇಳೆ ಮೇಕೆ ಕೊಂದು ತಿಂದಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವುದು.

ಸರ್ಜಿಕಲ್‌ ದಾಳಿ ಯಾರೂ ನೋಡಿಲ್ಲ : ಕಾಂಗ್ರೆಸ್ಸಿಗ ಚನ್ನಿ

May 04 2025, 01:30 AM IST

  ಭಾರತೀಯ ಸೇನೆ ನಡೆಸಿದ್ದ ಏರ್‌ ಸ್ಟ್ರೈಕ್‌ (ಸರ್ಜಿಕಲ್‌ ಸ್ಟ್ರೈಕ್‌) ಅನ್ನು ಪಂಜಾಬ್‌ನ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಸಂಸದ ಚರಣಜಿತ್‌ ಸಿಂಗ್‌ ಚನ್ನಿ ಅನುಮಾನಿಸಿದ್ದಾರೆ.

ಪಹಲ್ಗಾಂ ದಾಳಿ ಖಂಡಿಸಿ ಪಂಜಿನ ಮೆರವಣಿಗೆ

May 04 2025, 01:30 AM IST
ಸುಂದರ ಕನಸು ಕಾಣುತ್ತಿದ್ದ ಅನೇಕ ಪ್ರವಾಸಿಗರು ಉಗ್ರರ ದಾಳಿಗೆ ಪ್ರಾಣ ತೆತ್ತಿದ್ದು, ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಂಘ ಪರಿವಾರದ ಮುಖಂಡ ಶಿವಾನಂದ ಗಾಯಕವಾಡ ಸಂತಾಪ ವ್ಯಕ್ತಪಡಿಸಿದರು.

ಪಹಲ್ಗಾಂ ದಾಳಿ ಹಿಂದೆ ಐಎಸ್‌ಐ,ಲಷ್ಕರ್‌, ಪಾಕ್‌ ಸೇನೆ : ಎನ್‌ಐಎ

May 03 2025, 12:20 AM IST

  ಪಹಲ್ಗಾಂ ದಾಳಿಯನ್ನು ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ , ಐಎಸ್‌ಐ ಜೊತೆಗೂಡಿ ಯೋಜಿಸಿತ್ತು. ಇದಕ್ಕೆ ಪಾಕಿಸ್ತಾನದ ಸೇನೆ ನೆರವು ನೀಡಿತ್ತು.  

ಪೆಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಹಿಂದೂ ಮಲಯಾಳಿ ಸಮಾಜ ಮೊಂಬತ್ತಿ ಪ್ರತಿಭಟನೆ

May 02 2025, 12:09 AM IST
ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಹಿಂದೂ ಮಲೆಯಾಳಿ ಬಾಂಧವರು ಮತ್ತು ಸಂಘಟನೆಗಳಿಂದ ಮೊಂಬತ್ತಿ ಬೆಳಗಿ ಪ್ರತಿಭಟನೆ ನಡೆಯಿತು.

ಭಾರತದ ದಾಳಿ ಭೀತಿಗೆ ಪಾಕ್‌ ಮುಂಚೂಣಿ ನೆಲೆಗಳು ಖಾಲಿ!

May 01 2025, 06:24 AM IST

ಪಹಲ್ಗಾಂ ನರಮೇಧ ಪ್ರತೀಕಾರವಾಗಿ ಭಾರತದ ತಿರುಗೇಟಿಗೆ ಬೆದರಿರುವ ಪಾಕಿಸ್ತಾನ, ಇದೀಗ ಭಾರತದೊಂದಿಗಿನ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ತನ್ನ ಸೇನೆಯ ಮುಂಚೂಣಿ ಪಡೆಗಳನ್ನು ತೆರವುಗೊಳಿಸಿದೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved