• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಲ್ಗಾಂ ದಾಳಿ ಹಿಂದೆ ಐಎಸ್‌ಐ,ಲಷ್ಕರ್‌, ಪಾಕ್‌ ಸೇನೆ : ಎನ್‌ಐಎ

May 03 2025, 12:20 AM IST

  ಪಹಲ್ಗಾಂ ದಾಳಿಯನ್ನು ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ , ಐಎಸ್‌ಐ ಜೊತೆಗೂಡಿ ಯೋಜಿಸಿತ್ತು. ಇದಕ್ಕೆ ಪಾಕಿಸ್ತಾನದ ಸೇನೆ ನೆರವು ನೀಡಿತ್ತು.  

ಪೆಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಹಿಂದೂ ಮಲಯಾಳಿ ಸಮಾಜ ಮೊಂಬತ್ತಿ ಪ್ರತಿಭಟನೆ

May 02 2025, 12:09 AM IST
ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಹಿಂದೂ ಮಲೆಯಾಳಿ ಬಾಂಧವರು ಮತ್ತು ಸಂಘಟನೆಗಳಿಂದ ಮೊಂಬತ್ತಿ ಬೆಳಗಿ ಪ್ರತಿಭಟನೆ ನಡೆಯಿತು.

ಭಾರತದ ದಾಳಿ ಭೀತಿಗೆ ಪಾಕ್‌ ಮುಂಚೂಣಿ ನೆಲೆಗಳು ಖಾಲಿ!

May 01 2025, 06:24 AM IST

ಪಹಲ್ಗಾಂ ನರಮೇಧ ಪ್ರತೀಕಾರವಾಗಿ ಭಾರತದ ತಿರುಗೇಟಿಗೆ ಬೆದರಿರುವ ಪಾಕಿಸ್ತಾನ, ಇದೀಗ ಭಾರತದೊಂದಿಗಿನ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ತನ್ನ ಸೇನೆಯ ಮುಂಚೂಣಿ ಪಡೆಗಳನ್ನು ತೆರವುಗೊಳಿಸಿದೆ.

ಇನ್ನು 36 ಗಂಟೆಯಲ್ಲಿ ಭಾರತದಿಂದ ದಾಳಿ : ಪಾಕ್‌ ಸಚಿವ ಆತಂಕ

May 01 2025, 06:21 AM IST

ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಪಹಲ್ಗಾಂ ನರಮೇಧದ ನಂತರ ಭಾರತದಿಂದ ದಾಳಿ ಭೀತಿ ಎದುರಿಸುತ್ತಿರುವ ಪಾಕಿಸ್ತಾನ, ಇದೀಗ ಅದನ್ನು ಬಹಿರಂಗವಾಗೇ ಹೇಳಿಕೊಳ್ಳುತ್ತಿದೆ.

ಕಾಡಾನೆ ದಾಳಿ: ಕಾವಲು ಕಾಯ್ತಿದ್ದ ರೈತ ಸಾವು

May 01 2025, 12:47 AM IST
ಹನೂರು ತಾಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದು ಘಟನಾ ಸ್ಥಳಕ್ಕೆ ಡಿಸಿಎಫ್ ಚಕ್ರಪಾಣಿ ಅಧಿಕಾರಿಗಳ ಜೊತೆ ಭೇಟಿ ನೀಡಿರುವುದು.

ಕಾಂಗ್ರೆಸ್‌ ಮುಖಂಡ ಬಿಲಗುಂದಿ ಮನೆ ಮೇಲೆ ಇಡಿ ದಾಳಿ

May 01 2025, 12:47 AM IST
ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಭೀಮಾಶಂಕರ ಬಿಲಗುಂದಿ ಅವರ ರಿಂಗ್‌ ರಸ್ತೆಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ನೀನು ಹಿಂದೂನಾ? : ಪಹಲ್ಗಾಂ ದಾಳಿ ಹಿಂದಿನ ದಿನವೂ ಪ್ರವಾಸಿಗನಿಗೆ ಪ್ರಶ್ನೆ

May 01 2025, 12:46 AM IST
ಪಹಲ್ಗಾಂ ದಾಳಿಯ ಒಂದು ದಿನ ಮೊದಲು ಶಂಕಿತ ಉಗ್ರನೊಬ್ಬ ತನ್ನೊಂದಿಗೆ ಮಾತಾಡಿದ್ದ ಎಂದು ಕಾಶ್ಮೀರದಿಂದ ಹಿಂದಿರುಗಿದ ಮಹಾರಾಷ್ಟ್ರದ ಜಲ್ನಾ ನಗರದ ಆದರ್ಶ್ ರಾವತ್ ಹೇಳಿದ್ದಾರೆ.

ಪಹಲ್ಗಾಂ ಉಗ್ರ ದಾಳಿ: ಪಾಕ್‌ ಗಡಿ ಬಂದ್‌ ಹಿನ್ನೆಲೆ ನಗರದಲ್ಲಿ ಡ್ರೈಫ್ರೂಟ್ಸ್‌ ದರ ಏರಿಕೆ

Apr 30 2025, 02:03 AM IST
ಪಹಲ್ಗಾಂ ಉಗ್ರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಡ್ರೈ ಫ್ರೂಟ್ಸ್ ಸಾಗಾಟ ಬಹುತೇಕ ಸ್ಥಗಿತಗೊಂಡಿರುವ ಪರಿಣಾಮ ಒಂದೇ ವಾರದಲ್ಲಿ ಇಲ್ಲಿನ ಶಿವಾಜಿನಗರದ ರಸೆಲ್‌ ಸೇರಿ ಇತರ ಡ್ರೈಫ್ರೂಟ್ಸ್‌ ಮಾರುಕಟ್ಟೆಗೆ ಬಿಸಿ ತಟ್ಟಿದ್ದು, ದರ ದುಬಾರಿಯಾಗಿದೆ.

ಮುಂಬೈ ದಾಳಿ ಬಳಿಕ ನಡೆದ ಘೋರ ಘಟನೆ: ಡಾ.ನಿಂಗರಾಜ್‌ಗೌಡ

Apr 30 2025, 12:34 AM IST
ದಾಳಿಕೋರರು ಪ್ರವಾಸಿಗರನ್ನ ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸಿ ಪುರುಷರನ್ನು ಗುರಿಯಾಗಿಸಿಕೊಂಡು ಹತ್ಯೆಗೈದಿದ್ದಾರೆ. ಇಸ್ಲಾಂನ ಕಲ್ಮಾ ಉಚ್ಛರಿಸಲು ವಿಫಲರಾದವರಿಗೆ ಗುಂಡಿಕ್ಕಿದ್ದಾರೆ. ದಾಳಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಸಂಪರ್ಕವಿರುವುದನ್ನು ಭಾರತೀಯ ತನಿಖಾ ಸಂಸ್ಥೆಗಳು ಪತ್ತೆಹಚ್ಚಿವೆ.

ಪಹಲ್ಗಾಮ್‌ ದಾಳಿ ಖಂಡನೆ ಕಾಂಗ್ರೆಸ್‌ ಪ್ರತಿಭಟನೆ

Apr 30 2025, 12:32 AM IST
ಭಯೋತ್ಪಾದನೆ ಸದೆ ಬಡಿಯುವ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ. ದಾಳಿ ನಡೆಸಿದ ಉಗ್ರರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 90
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved