• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಭಯೋತ್ಪಾದಕ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Apr 28 2025, 12:46 AM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮೊಂಬತ್ತಿ ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ಪಹಲ್ಗಾಂ ಉಗ್ರರ ದಾಳಿ ಖಂಡಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

Apr 27 2025, 01:52 AM IST
ಜಮ್ಮು ಕಾಶ್ಮೀರದ ಪಹಲ್ಗಾಂ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪಟ್ಟಣದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಪಹಲ್ಗಾಂ ದಾಳಿ: ನಾಗರಾಜ ಛಬ್ಬಿ ಖಂಡನೆ

Apr 27 2025, 01:51 AM IST
ಪಾಕಿಸ್ತಾನಿ ಬೆಂಬಲಿತ ಧರ್ಮಾಂಧ ಉಗ್ರರು ಒಂದೇ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿರುವ ಪೈಶಾಚಿಕ ಕೃತ್ಯ ಹ್ಯೇಯವಾಗಿದೆ. ಇಂತವರಿಗೆ ಮತ್ತು ಉಗ್ರವಾದವನ್ನು ಬೆಂಬಲಿಸುವವರಿಗೆ ತಕ್ಕಪಾಠ ಕಲಿಸುವ ಸಮಯ ಬಂದಿದೆ.

ಪಹಲ್ಗಾಮ್‌ ದಾಳಿ, ಹರಪನಹಳ್ಳಿಯಲ್ಲಿ ಶ್ರದ್ಧಾಂಜಲಿ

Apr 27 2025, 01:49 AM IST
ಕಾಶ್ಮೀರದ ಪಹಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರಿಂದ ಹತರಾದ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಕೋರಿ ಇಲ್ಲಿಯ ಕಾಂಗ್ರೆಸ್‌ ವತಿಯಿಂದ ಹರಪಹನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಶನಿವಾರ ರಾತ್ರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹತರಾದವರ ಭಾವಚಿತ್ರ ಹಿಡಿದು ಹಾಗೂ ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ಪೆಹಲ್ಗಾಮ್ ದಾಳಿ ಹೇಡಿಗಳು ನಡೆಸಿದ ಕೃತ್ಯ

Apr 27 2025, 01:34 AM IST
ಪೆಹಲ್ಗಾಮ್ ನಲ್ಲಿ ಪಾಕಿಸ್ತಾನ ಉಗ್ರರು ಭಾರತದ ಪ್ರವಾಸಿಗರ ಮೇಲೆ ನಡೆಸಿರುವುದು ಖಂಡನೀಯ. ಇದೊಂದು ಹೇಡಿಗಳ ಕೃತ್ಯ. ಪಾಕಿಸ್ತಾನ ಉಗ್ರರನ್ನು ಛೂ ಬಿಟ್ಟು ವಿಕೃತ ಆನಂದ ಪಡುತ್ತಿದೆ. ಭಾರತವು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದೆ ಎಂಬುದನ್ನು ಪಾಕಿಸ್ತಾನ ಮರೆತಂತಿದೆ.

ಎಟಿಎಂ ದರೋಡೆಕೋರಗೆ ಬರುತ್ತಿದ್ದವರ ಮೇಲೆ ಗುಂಡಿನ ದಾಳಿ

Apr 27 2025, 01:34 AM IST
ಏಪ್ರಿಲ್‌ 9ರಂದು ಕಲಬುರಗಿಯಲ್ಲಿ ನಡೆದಿದ್ದ ಎಟಿಎಂ ದರೋಡೆ ಪ್ರಕರಣ ಕೇವಲ 15 ದಿನದಲ್ಲಿ ಭೇದಿಸಿರುವ ಇಲ್ಲಿನ ಪೊಲೀಸರು, ಶನಿವಾರ ಬೆಳ್ಳಂ ಬೆಳಗ್ಗೆ ಇಲ್ಲಿನ ಬೇಲೂರು ಕ್ರಾಸ್‌ ಬಳಿ ಹರಿಯಾಣ ಮೂಲದ ಎಟಿಎಂ ದರೋಡೆಕೋರ ಗ್ಯಾಂಗ್‌ ಮೇಲೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಪಹಲ್ಗಾಂ ದಾಳಿ : ಭಾರತ ಬಿಡಲು ಪಾಕಿಗಳಿಗೆ ಇಂದೇ ಕೊನೆ ದಿನ

Apr 27 2025, 01:32 AM IST
ಪಹಲ್ಗಾಂ ದಾಳಿ ಹಿನ್ನೆಲೆಯಲ್ಲಿ ತೆಗೆದುಕೊಂಡ ರಾಜತಾಂತ್ರಿಕ ಕ್ರಮದ ಭಾಗವಾಗಿ, ಭಾರತದಲ್ಲಿ ನೆಲೆಸಿರುವ ಎಲ್ಲಾ ಪಾಕಿಸ್ತಾನ ಪ್ರಜೆಗಳಿಗೆ ತಾಯ್ನಾಡಿಗೆ ಮರಳಲು ಕೇಂದ್ರ ಸರ್ಕಾರ ನೀಡಿದ್ದ ಗಡುವು ಏ.27ರಂದು ಸಂಜೆಗೆ ಮುಗಿಯಲಿದೆ.

ಶಿರಾ ನಗರಸಭೆ ಪೌರಾಯುಕ್ತರ ದಾಳಿ 200 ಕೆಜಿ ಪ್ಲಾಸ್ಟಿಕ್ ಕೈಚೀಲ ವಶ

Apr 27 2025, 01:32 AM IST
ಪೌರಾಯುಕ್ತ ರುದ್ರೇಶ್ ಅವರು ಸಾರ್ವಜನಿಕರು ಜಾತ್ರೆ, ಹಬ್ಬ ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳಿಗೆ ಊಟ ಬಡಿಸಲು ಬಳಸುವ ಪ್ಲಾಸ್ಟಿಕ್ ಲೇಪಿತ ಎಲೆಗಳಿಂದ ಕ್ಯಾನ್ಸರ್‌ನಂತಹ ಮಾರಕ ರೋಗ ಬರುವ ಸಾಧ್ಯತೆ ಇದೆ ಎಂದರು.

ಕಾಶ್ಮೀರದ ಪಹಲ್ಗಾಂ ದಾಳಿ ಖಂಡಿಸಿ ಬಿಜೆಪಿಯಿಂದ ಪಂಜಿನ ಮೆರವಣಿಗೆ

Apr 27 2025, 01:30 AM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದವರಿಗೆ ಶನಿವಾರ ಸಂಜೆ ಲಾಲ್‌ ಬಾಗ್‌ ಪಶ್ಚಿಮ ದ್ವಾರದಿಂದ ರಾಮಕೃಷ್ಣ ಆಶ್ರಮದ ವರೆಗೆ ಪಂಜಿನ ಮೆರವಣಿಗೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪಹಲ್ಗಾಂ ದಾಳಿ ಹುತಾತ್ಮರಿಗೆ ಬಿಬಿಎಂಪಿ ನೌಕರರ ನಮನ

Apr 26 2025, 01:32 AM IST
ಪಹಲ್ಗಾಂನಲ್ಲಿ ಉಗ್ರರ ದಾಳಿಯಿಂದ ಹುತಾತ್ಮದವರಿಗೆ ಬಿಬಿಎಂಪಿಯ ಅಧಿಕಾರಿ ಸಿಬ್ಬಂದಿ ಕೇಂದ್ರ ಕಚೇರಿ ಆವರಣದಲ್ಲಿ ಕ್ಯಾಂಡಲ್‌ ಬೆಳಗಿ ನಮನ ಸಲ್ಲಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 90
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved