• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಲಾಸ್ಟಿಕ್ ಬಳಕೆ: ಹೋಟೆಲ್ ಮೇಲೆ ನಗರಸಭೆ ಅಧಿಕಾರಿಗಳ ದಾಳಿ

Apr 26 2025, 12:45 AM IST
Plastic use: Municipal officials attack hotel

10 ವರ್ಷದ ಭಯೋತ್ಪಾದಕ ದಾಳಿ ಕುರಿತ ತನಿಖಾ ವರದಿಯನ್ನು ದೇಶಕ್ಕೆ ನೀಡಿ

Apr 25 2025, 11:55 PM IST
ಕಳೆದ ಹತ್ತು ವರ್ಷಗಳಲ್ಲಿ ದೇಶದ ಹಾಗೂ ಸೇನೆಯ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗಳಾದ ಪುಲ್ವಾಮಾ, ಬಾಲಕೋಟ, ಉರಿ ದಾಳಿ ಇನ್ನಿತರ ಭಾರತೀಯರ ಹಾಗೂ ಸೈನಿಕರ ಸಾವಿನ ಸರಮಾಲೆ ಬಗ್ಗೆ ತನಿಖಾ ವರದಿಯನ್ನು ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜನತೆಯ ಮುಂದಿಡಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ

Apr 25 2025, 11:54 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ವಿಶ್ವ ಹಿಂದೂ ಪರಿಷತ್‌ನ ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಹೊಸಪೇಟೆಯಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಮದಕರಿ ನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಲಾಯಿತು.

ಪಹಲ್ಗಾಮ್‌ ಉಗ್ರ ದಾಳಿ ಖಂಡಿಸಿ ಮೇಣದ ಬತ್ತಿ ಮೆರವಣಿಗೆ

Apr 25 2025, 11:53 PM IST
ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಮೇಣದ ಬತ್ತಿ ಮೆರವಣಿಗೆಯನ್ನು ನಡೆಸಲಾಯಿತು.

ಕ್ಷಿಪಣಿ ಪರೀಕ್ಷೆ ಬೆನ್ನಲ್ಲೇ ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕ್‌ನಿಂದ ಗುಂಡಿನ ದಾಳಿ

Apr 25 2025, 11:53 PM IST

 ಕರಾಚಿ ಕರಾವಳಿಯಲ್ಲಿ ಕ್ಷಿಪಣಿ ಪ್ರಯೋಗ ನಡೆಸಿದ್ದ ನೆರೆಯ ಪಾಕಿಸ್ತಾನ ಇದೀಗ ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತದ ಪ್ರದೇಶಗಳತ್ತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನಾ ಪಡೆಗಳು ಕೂಡಾ ಸೂಕ್ತ ತಿರುಗೇಟು ನೀಡಿದ ಬಳಿಕ ಪಾಕಿಸ್ತಾನ ತನ್ನ ದಾಳಿ ನಿಲ್ಲಿಸಿದೆ.

ಭಯೋತ್ಪಾದಕ ದಾಳಿ ಸಂತ್ರಸ್ತರ ಮಕ್ಕಳಿಗೆ ನಟ್ಟೋಜ ಫೌಂಡೇಶನ್‌ ಉಚಿತ ಶಿಕ್ಷಣ ಘೋಷಣೆ

Apr 25 2025, 11:52 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ.

ಮಡಿಕೇರಿ: ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಮುಸ್ಲಿಂ ಸಂಘಟನೆ ಪ್ರತಿಭಟನೆ

Apr 25 2025, 11:52 PM IST
ಜಾಮಿಯಾ ಮಸೀದಿ ನೇತೃತ್ವದಲ್ಲಿ ಕುಶಾಲನಗರ ಪಟ್ಟಣ ಸುತ್ತಮುತ್ತ ವಿವಿಧ ಮಸೀದಿಗಳ ಸಹಯೋಗದೊಂದಿಗೆ ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ನಡೆದ ಬೃಹತ್ ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಮಾತನಾಡಿ, ಭಯೋತ್ಪಾದನಾ ದಾಳಿಯನ್ನು ಖಂಡಿಸಿದರು.

ಕಾಶ್ಮೀರ ದಾಳಿ ಖಂಡಿಸಿ ಸೋಮವಾರ ತಿಪಟೂರು ಬಂದ್

Apr 25 2025, 11:51 PM IST
ಕಾಶ್ಮಿರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರವಾದಿಗಳ ರಣಹೇಡಿ ಕೃತ್ಯವನ್ನು ಖಂಡಿಸಿ ತಿಪಟೂರಿನಲ್ಲಿ ಪಕ್ಷಾತೀತವಾಗಿ ಸಮಸ್ತ ಹಿಂದುಗಳಿಂದ 28ರ ಸೋಮವಾರದಂದು ತಿಪಟೂರು ಬಂದ್‌ಗೆ ಕರೆ ನೀಡಲಾಗಿದೆ.

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Apr 25 2025, 11:51 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ ಖಂಡಿಸಿ ಮುಸ್ಲಿಂ ಧರ್ಮಗುರುಗಳು ಹಾಗೂ ಸಮುದಾಯದ ಮುಖಂಡರು ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗೆ ಮನವಿ ಕಳುಹಿಸಿದರು.

ಭಯೋತ್ಪಾದಕರ ದಾಳಿ ಹಿಂದೆ ಪ್ರತ್ಯೇಕತೆಯ ಷಡ್ಯಂತ್ರ

Apr 25 2025, 11:49 PM IST
ಭಯೋತ್ಪಾದನೆ ಮನುಷ್ಯ ವಿರೋಧಿ ನಡೆ. ಕಾಶ್ಮೀರ ಭಯೋತ್ಪಾದನೆ ಕೃತ್ಯವನ್ನು ನಾಗರಿಕ ಸಮಾಜ ಖಂಡಿಸಬೇಕು. ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವುದು ಈ ಷಡ್ಯಂತ್ರದ ಭಾಗವಾಗಿದೆ ಎಂದು ಪರಿಸರವಾದಿ ಸಿ.ಯತಿರಾಜು ಅವರು ಆರೋಪಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 90
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved