• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಡಹಗಲೇ ಗುಂಡಿನ ದಾಳಿ: ಯುವಕನ ಕೊಲೆ

Jan 29 2025, 01:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಾರಿನಲ್ಲಿ ಹೊರಟಿದ್ದ ಯುವಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಮನಾವರದೊಡ್ಡಿ ಬಳಿ ಮಂಗಳವಾರ ಹಾಡಹಗಲೇ ನಡೆದಿದೆ.

ಸಾಲ ತೀರಿಸಲು ಹಾಡಹಗಲೇ ಮನೆಯೊಂದರ ಮೇಲೆ ದಾಳಿ ನಡೆಸಿ ಲಾಂಗು, ಮಚ್ಚು ಹಿಡಿದು ದರೋಡೆಗಿಳಿದ ಯೋಧ!

Jan 25 2025, 01:00 AM IST
ಹಾಡಹಗಲೇ ಮನೆಯೊಂದರ ಮೇಲೆ ದಾಳಿ ನಡೆಸಿ ಲಾಂಗು, ಮಚ್ಚು ಹಿಡಿದು ದರೋಡೆಗಿಳಿದ ಪ್ರಕರಣ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯಲ್ಲಿ ಶುಕ್ರವಾರ ನಡೆದಿದೆ.

ಮಂಗಳೂರಿನ ಆದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ ಮಸಾಜ್‌ ಸೆಂಟರ್‌ ಮೇಲೆ ರಾಮಸೇನೆ ದಾಳಿ, 14 ಮಂದಿ ಸೆರೆ

Jan 24 2025, 12:47 AM IST

ಬಿಜೈ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿಯ ಆದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ ಕಲರ್ಸ್‌ ಯುನಿಸೆಕ್ಸ್‌ ಸೆಲೂನ್‌ ಇದ್ದು, ಮಧ್ಯಾಹ್ನ 11.51ರ ಸಮಯ 9-10 ಮಂದಿ ಅಪರಿಚಿತರು ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಡಿಸಿಪಿ ಸಿದ್ಧಾರ್ಥ ಗೋಯಲ್‌ ಮತ್ತು ತಂಡ ನೀಡಿ ಪರಿಶೀಲನೆ ನಡೆಸಿದೆ. 

ಕಾಡಾನೆ ದಾಳಿ ಓರ್ವ ಸಾವು, ಮತ್ತೋರ್ವನಿಗೆ ಗಾಯ

Jan 22 2025, 12:33 AM IST
ಅರಣ್ಯದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ.

ಟೀ ಅಂಗಡಿ ಮೇಲೆ ಕಾಡಾನೆ ದಾಳಿ : ದಂಪತಿ ಪಾರು

Jan 22 2025, 12:31 AM IST
ಟೀ ಅಂಗಡಿ ಮೇಲೆ ಕಾಡಾನೆ ದಾಳಿ ಮಾಡಿದ್ದು, ದಂಪತಿ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನ ತೂಕ ಮತ್ತು ಮಾಪನ ಇಲಾಖೆ ಕಚೇಯಲ್ಲಿ ಫೋನ್‌ಪೇನಲ್ಲಿ ಲಂಚ ಪಡೆದವರ ಮೇಲೆ ಲೋಕಾ ದಾಳಿ

Jan 21 2025, 09:13 AM IST

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ (ಬಿಬಿಎಂಪಿ) ಅವ್ಯವಸ್ಥೆಯನ್ನು ಬಯಲಿಗೆಳೆದ ಲೋಕಾಯುಕ್ತ ಸಂಸ್ಥೆಯು ಇದೀಗ ತೂಕ ಮತ್ತು ಮಾಪನ ಇಲಾಖೆಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಹಿರಂಗಗೊಳಿಸಿದೆ.

ಮಳವಳ್ಳಿ : 15ನೇ ವಾರ್ಡ್ ಗೌರಿಗೇರಿ ಬೀದಿಯಲ್ಲಿಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ : ತೀವ್ರ ಗಾಯ

Jan 21 2025, 12:33 AM IST
ಆಟವಾಡುತ್ತಿದ್ದ ಎರಡೂವರೆ ವರ್ಷದ ನಿಝಾ ಬಾನು, ಮೂರು ವರ್ಷದ ಅತೀಫ್ ಬಾನು, 12 ವರ್ಷದ ಅಬ್ರಿನಾ ಬಾನು ಮೇಲೆ 12 ನಾಯಿಗಳ ಹಿಂಡು ದಾಳಿ ಮಾಡಿವೆ. ಮಕ್ಕಳನ್ನು ರಕ್ಷಿಸಲು ಹೋದ 45 ವರ್ಷದ ಶಕೀಲಾ ಬಾನು ಅವರ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ.

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕು ದಾಳಿ ನಡೆದ 70 ತಾಸಿನ ಬಳಿಕ ದಾಳಿಕೋರನ ಬಂಧನ

Jan 20 2025, 01:33 AM IST

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕು ದಾಳಿ ನಡೆದ 70 ತಾಸಿನ ಬಳಿಕ ದಾಳಿಕೋರನ ಬಂಧನವಾಗಿದೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದ 31 ವರ್ಷದ ವ್ಯಕ್ತಿಯನ್ನು ಮುಂಬೈ ಸನಿಹದ ಥಾಣೆಯಲ್ಲಿ ಶನಿವಾರ ತಡರಾತ್ರಿ ಸೆರೆ  

ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣ : ಛತ್ತೀಸಗಢದಲ್ಲಿ ಶಂಕಿತ ವಶಕ್ಕೆ

Jan 19 2025, 02:17 AM IST
ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಛತ್ತೀಸಗಢದ ದುರ್ಗ್‌ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಚಿರತೆ ದಾಳಿ: ಮೇಕೆಗೆ ಗಾಯ

Jan 19 2025, 02:16 AM IST
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಗ್ರಾಮದ ತೋಟವೊಂದರಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹಾಡುಹಗಲೇ ಚಿರತೆ ದಾಳಿ ಮಾಡಿರುವ ಘಟನೆ ಶನಿವಾರ ನಡೆದಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 78
  • next >

More Trending News

Top Stories
ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ
ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಶುಭಾಂಶು ಪ್ರಯೋಗ ಯಶಸ್ವಿ
ದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ
ಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಆನೆ ಲಕ್ಷ್ಮೀ
ಭಾರತ- ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಬಗ್ಗೆ ಚೀನಾ ಸುಳ್ಳು ಸುದ್ದಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved