• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಬಿಬಿಎಂಪಿ ಕಚೇರಿಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ -ನ್ಯೂನತೆಗಳು ಬಹಿರಂಗ

Jan 17 2025, 01:45 AM IST
ಇತ್ತೀಚೆಗಷ್ಟೆ ನಗರದ ವಿವಿಧೆಡೆ ಬಿಬಿಎಂಪಿ ಕಚೇರಿಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ದಿಢೀರ್‌ ಕಾರ್ಯಾಚರಣೆ ಕೈಗೊಂಡು ಹಲವು ಲೋಪದೋಷಗಳನ್ನು ಬಯಲಿಗೆಳೆದ ಬೆನ್ನಲ್ಲೇ ಮತ್ತೆ ಬಿಬಿಎಂಪಿ ಕಚೇರಿಗಳ ನ್ಯೂನತೆಗಳು ಬಹಿರಂಗಗೊಂಡಿವೆ.

ಖಲಿಸ್ತಾನಿ ದಾಳಿ ಕುರಿತು ಆತಂಕ ಇಲ್ಲ, ದೇವರು ಕಾಪಾಡ್ತಾನೆ: ಅರವಿಂದ್‌ ಕೇಜ್ರಿವಾಲ್‌

Jan 16 2025, 12:48 AM IST
ಚುನಾವಣಾ ಪ್ರಚಾರದ ವೇಳೆ ಖಲಿಸ್ತಾನಿ ಉಗ್ರರ ಗುಂಪು ತಮ್ಮ ಮೇಲೆ ದಾಳಿ ನಡೆಸಬಹುದು ಎಂಬ ಗುಪ್ತಚರ ವರದಿಯ ಕುರಿತು ತಮಗೆ ಯಾವುದೇ ಆತಂಕ ಇಲ್ಲ ಎಂದು ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಗೋ ದಾಳಿ ತಡೆಗೆ ಕಠಿಣ ಕಾನೂನು ಜಾರಿ ಆಗ್ರಹ

Jan 16 2025, 12:46 AM IST
ಹಿಂದೂಗಳಿಗೆ ಮಾತೃ ಸಮಾನವಾದ ಗೋವುಗಳ ಮೇಲಿನ ದಾಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.

ಸಮೂಹ ಡ್ರೋನ್‌ ದಾಳಿ ತಡೆವ ಕಿರು ಕ್ಷಿಪಣಿ ವ್ಯವಸ್ಥೆ ‘ಭಾರ್ಗವಾಸ್ತ್ರ’ ಪರೀಕ್ಷೆ ಯಶಸ್ವಿ

Jan 16 2025, 12:46 AM IST

ನವದೆಹಲಿ: ಸಾಮೂಹಿಕ ಡ್ರೋನ್‌ ದಾಳಿ ತಡೆಗೆ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಮೊದಲ ಕಿರು ಕ್ಷಿಪಣಿ ವ್ಯವಸ್ಥೆಯಾದ ‘ಭಾರ್ಗವಾಸ್ತ್ರ’ವನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.

ಅನಿರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಲಿ

Jan 14 2025, 01:04 AM IST
ಮಕ್ಕಳನ್ನು ದುಡಿಸಿಕೊಳ್ಳುವುದು ಹಾಗೂ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದು ಅಪರಾಧ.

ಕೋಟ್ಯಂತರ ರು.ಲೂಟಿ ಆರೋಪ : ಬಿಬಿಎಂಪಿ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಅಂತ್ಯ

Jan 09 2025, 01:49 AM IST
ಕೊಳವೆಬಾವಿ ಕೊರೆಸಿರುವುದಾಗಿ ದಾಖಲೆ ಸೃಷ್ಟಿಸಿ ಹಣ ಲೂಟಿ ಆರೋಪ ಸಂಬಂಧ ಬಿಬಿಎಂಪಿ ಕಚೇರಿ ಮೇಲೆ ಇ.ಡಿ. ದಾಳಿ ಅಂತ್ಯವಾಗಿದೆ.

ಖಾನಾಪುರ ತಹಸೀಲ್ದಾರ್ ಕಚೇರಿ ಮನೆಗಳ ಮೇಲೆ ಲೋಕಾಯುಕ್ತ ದಾಳಿ

Jan 09 2025, 12:50 AM IST
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಇಲ್ಲಿನ ತಹಸೀಲ್ದಾರ್ ಪ್ರಕಾಶ ಗಾಯಕವಾಡ ಅವರ ಬಾಡಿಗೆ ಮನೆ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲಿಸಿದರು.

ಬಿಸಿಎಂ ತಾಲೂಕು ಅಧಿಕಾರಿ ಎಚ್.ಲೋಕೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

Jan 09 2025, 12:46 AM IST
ಸಂಜೆ 6 ಗಂಟೆವರೆಗೂ ಮನೆ, ಕಚೇರಿಯಲ್ಲಿ ಆಸ್ತಿಗಳ ದಾಖಲಾತಿಗಳ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪ : ಬಿಬಿಎಂಪಿ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

Jan 08 2025, 01:31 AM IST
ಕೊಳವೆ ಬಾವಿ ಕೊರೆಸುವ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹೆಸರಲ್ಲಿ ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಎಚ್‌ಎಂಪಿವಿ ವೈರಸ್‌ ಸೋಮವಾರ ಬಾಂಬೆ ಷೇರುಪೇಟೆಯ ಮೇಲೂ ‘ದಾಳಿ’ : 1258 ಅಂಕ ಭಾರೀ ಕುಸಿತ

Jan 07 2025, 12:16 AM IST

 ಚೀನಾದಲ್ಲಿ ವ್ಯಾಪಕವಾಗಿ, ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ ಎಚ್‌ಎಂಪಿವಿ ವೈರಸ್‌ ಸೋಮವಾರ ಬಾಂಬೆ ಷೇರುಪೇಟೆಯ ಮೇಲೂ ‘ದಾಳಿ’ ನಡೆಸಿದೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 78
  • next >

More Trending News

Top Stories
ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ
ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಶುಭಾಂಶು ಪ್ರಯೋಗ ಯಶಸ್ವಿ
ದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ
ಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಆನೆ ಲಕ್ಷ್ಮೀ
ಭಾರತ- ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಬಗ್ಗೆ ಚೀನಾ ಸುಳ್ಳು ಸುದ್ದಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved