• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನೆಗಳ ದಾಳಿ: 50ಕ್ಕೂ ಹೆಚ್ಚು ತೆಂಗಿನ ಸಸಿಗಳು ನಾಶ

Dec 24 2024, 12:45 AM IST
ಒಂದು ಕಡೆ ತಾಲೂಕಿನಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ನಡೆದಿರುವ ವೇಳೆಯಲ್ಲಿಯೇ ಇತ್ತ ಆನೆಗಳು ರೈತರ ಜಮೀನಿಗೆ ದಾಂಗುಡಿ ಇಟ್ಟು ಹಾನಿ ಮಾಡಿದೆ.

ರಷ್ಯಾದ ಕಟ್ಟಡಗಳ ಮೇಲೆ ಡ್ರೋನ್‌ ಬಳಸಿ ಉಕ್ರೇನ್‌ ಸೇನಾ ಪಡೆ 9/11 ರೀತಿ ಭೀಕರ ದಾಳಿ

Dec 22 2024, 01:33 AM IST
ಅಮೆರಿಕದ ವಿಶ್ವ ವಾಣಿಜ್ಯ ಸಂಸ್ಥೆ ಕಟ್ಟಡದ ಮೇಲೆ ಅಲ್‌ಖೈದಾ ಉಗ್ರರು ವಿಮಾನ ಬಳಸಿ ನಡೆಸಿದ ದಾಳಿಯ ಮಾದರಿಯಲ್ಲೇ ರಷ್ಯಾದ ಕಟ್ಟಡಗಳ ಮೇಲೆ ಡ್ರೋನ್‌ ಬಳಸಿ ಉಕ್ರೇನ್‌ ಸೇನಾ ಪಡೆ ಭೀಕರ ದಾಳಿ ನಡೆಸಿದೆ.

ಚಿರತೆ ದಾಳಿ: ಭಯಭೀತರಾದ ಗಂಗನದೊಡ್ಡಿ ಗ್ರಾಮಸ್ಧರು

Dec 22 2024, 01:33 AM IST
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ಬಳಿ ಮೇಯುತ್ತಿದ್ದ ಮಂದೇ ಕುರಿ ಮೇಲೆ ಚಿರತೆ ದಾಳಿ ನಡೆಸಿ ಕುರಿಯನ್ನು ಕೊಂದು ಹಾಕಿದೆ.

ಕಾರ್ಗಿಲ್‌ ಪ್ರದೇಶದಲ್ಲಿ 1999ರಲ್ಲಿ ಪಾಕ್‌ ದಾಳಿ ಮೊದಲ ಮಾಹಿತಿ ಕೊಟ್ಟಿದ್ದ ತಾಶಿ ನಿಧನ

Dec 22 2024, 01:30 AM IST
ಕಾರ್ಗಿಲ್‌ ಪ್ರದೇಶದಲ್ಲಿ 1999ರಲ್ಲಿ ಪಾಕಿಸ್ತಾನ ಸೇನೆ ಒಳನುಸುಳಿರುವ ಬಗ್ಗೆ ಭಾರತೀಯ ಸೇನೆಗೆ ಮೊತ್ತಮೊದಲು ಮಾಹಿತಿ ಕೊಟ್ಟಿದ್ದ ಕುರಿಗಾಹಿ ತಾಶಿ ನಮ್ಗ್ಯಾಲ್‌ (58) ಲಡಾಖ್‌ನ ಆರ್ಯನ್‌ ಕಣಿವೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು : ಭ್ರಷ್ಟಾಚಾರ ಆರೋಪ- ಬೆಸ್ಕಾಂ, ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Dec 20 2024, 01:02 AM IST
ಭ್ರಷ್ಟಾಚಾರ ಆರೋಪದ ಮೇರೆಗೆ ಬೆಸ್ಕಾಂ, ಹಾಗೂ ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್ ವಶ

Dec 20 2024, 12:46 AM IST
ದಾಬಸ್‍ಪೇಟೆ: ತ್ಯಾಮಗೊಂಡ್ಲು ಪಟ್ಟಣದ ವಿವಿಧ ಮಳಿಗೆ, ಗೋದಾಮುಗಳ ಮೇಲೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗ್ರಾಪಂ ಅಧಿಕಾರಿಗಳ ತಂಡ ದಾಳಿ ಮಾಡಿ 250 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡು, 8500 ರು. ದಂಡ ವಿಧಿಸಿದ್ದಾರೆ.

ಲೋಕಾಯುಕ್ತ ದಾಳಿ: ಖಜಾನೆ ಇಲಾಖೆ ಸಿಬ್ಬಂದಿ ಬಂಧನ

Dec 19 2024, 12:30 AM IST
Lokayukta Raid: Treasury Department Staff Arrested

3 ಕೋಟಿ ರು. ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ - ವಶ : ಆರೋಪಿ ಬಂಧನ

Dec 17 2024, 01:45 AM IST
ನಿಷೇಧಿತ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಸೋಮವಾರ ದಾಳಿ ನಡೆಸಿರುವ ಬೆಂಗಳೂರು ಮತ್ತು ಮೈಸೂರು ವಿಭಾಗದ ಅರಣ್ಯ ಇಲಾಖೆ ಜಾಗೃತ ದಳದ ಅಧಿಕಾರಿಗಳ ತಂಡ 3 ಕೋಟಿ ರು. ಮೌಲ್ಯದ ತಿಮಿಂಗಲ ವಾಂತಿ ಹಾಗೂ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದೆ.

ಕಾಫಿ ಎಸ್ಟೇಟ್‌ ಕಾರ್ಮಿಕರ ಮೇಲೆ ಕಾಡಾನೆ ದಾಳಿ

Dec 17 2024, 12:45 AM IST
ಕಾಫಿ ಕೊಯ್ಲಿನ ಕೆಲಸ ಮಾಡುತ್ತಿರುವಾಗ ಒಂಟಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಶಬಾನ (45 ವರ್ಷ) ಎಂಬುವವರಿಗೆ ಕಾಲಿಗೆ ಹಾಗೂ ಜಯಂತಿ(47 ವರ್ಷ) ಎಂಬುವವರಿಗೆ ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಲೂಕಿನ ಅರೇಹಳ್ಳಿ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳೆ ಹಾನಿ ಜೊತೆಗೆ ಮಾನವರ ಮೇಲೂ ದಾಳಿ ನಡೆಸುತ್ತಿರುವುದು ಹೆಚ್ಚಳವಾಗುತ್ತಿದೆ.

ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ

Dec 15 2024, 02:01 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದ ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ಶನಿವಾರ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, 6 ಜನರನ್ನು ಬಂಧಿಸಿದ್ದಾರೆ. ಅಲ್ಲದೇ, ಅಪಾರ ಪ್ರಮಾಣದ ಮದ್ಯ ಮತ್ತು ಅದಕ್ಕೆ ಬಳಸುವ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 78
  • next >

More Trending News

Top Stories
ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ
ಗ್ಯಾರಂಟಿ ಬಡವರ ಸ್ಕೀಂ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ
ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ
ಹಳೆಯ ದರ - ಮಕ್ಕಳಿಗೆ ಹೊಸ ಶೂ ಕಷ್ಟ!
ಒಪ್ಪಂದದಂತೆ ಡಿಕೆಶಿ ಸಿಎಂ ಆಗ್ಬೇಕು : ರಂಭಾಪುರಿ ಶ್ರೀ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved