• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕದನ ವಿರಾಮ ಶ್ರೇಯ ನೀಡದ್ದಕ್ಕೆ ಸಿಟ್ಟಿಗೆದ್ದು ಟ್ರಂಪ್‍ ತೆರಿಗೆ ದಾಳಿ?

Aug 08 2025, 01:01 AM IST
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಿಸಿದ್ದು ನಾನೇ ಎಂದು ಕನಿಷ್ಠ 30 ಬಾರಿ ಹೇಳಿಕೆ ನೀಡಿದ್ದ ಟ್ರಂಪ್‌ ಹೇಳಿಕೆಗೆ ಭಾರತ ಮನ್ನಣೆ ನೀಡದೇ ಹೋಗಿದ್ದು ಅವರು ಭಾರತದ ಮೇಲೆ ಹೆಚ್ಚಿನ ತೆರಿಗೆ ದಾಳಿಗೆ ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.

ಕಪಿಲ್‌ ಶರ್ಮಾ ಕೆನಡಾ ಕೆಫೆ ಮೇಲೆ ಮತ್ತೆ 25 ಸುತ್ತು ಗುಂಡಿನ ದಾಳಿ

Aug 08 2025, 01:01 AM IST
ಕೆನಡಾದ ಸರ್ರೆಯಲ್ಲಿರುವ ಹಾಸ್ಯ ಕಲಾವಿದ ಕಪಿಲ್‌ ಶರ್ಮಾ ಅವರ ‘ಕ್ಯಾಪ್ಸ್‌ ಕೆಫೆ’ ಮೇಲೆ ಗುರುವಾರ ಬೆಳಗ್ಗೆ ಗುಂಡಿನ ದಾಳಿಯಾಗಿದೆ. ಇದು ತಿಂಗಳೊಂದರಲ್ಲಿದಾದ 2ನೇ ದಾಳಿಯಾಗಿದೆ. ಜುಲೈನಲ್ಲಿ, ಕೆಫೆ ಶುರುವಾದ ಕೆಲ ದಿನಗಳಲ್ಲೇ ಖಲಿಸ್ತಾನಿಗಳು ದಾಳಿ ಮಾಡ್ಡಿದ್ದರು.

ಟ್ರಂಪ್ ತೆರಿಗೆ ದಾಳಿ ವಿರುದ್ಧ ಭಾರತಕ್ಕೆ ಚೀನಾ ಬೆಂಬಲ

Aug 08 2025, 01:01 AM IST

 ಡೊನಾಲ್ಡ್‌ ಟ್ರಂಪ್‌ ಅವರ ಭಾರತದ ವಿರುದ್ಧ ತೆರಿಗೆ ದಾಳಿಗೆ ಪ್ರತಿತಂತ್ರವಾಗಿ ಪ್ರಧಾನಿ ಮೋದಿ ಚೀನಾ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ನೆರೆಯ ರಾಷ್ಟ್ರ ಭಾರತ ಪರ ನಿಂತಿದೆ.  

ಡ್ರಗ್ಸ್ ದಾಳಿ ಮುಂದುವರಿಕೆ: 12 ಮಂದಿ ವ್ಯಸನಿಗಳ ವಿರುದ್ಧ ಪ್ರಕರಣ ದಾಖಲು

Aug 08 2025, 01:00 AM IST
ನಜರ್ ಬಾದ್ ಪೊಲೀಸ್ ಠಾಣೆ ಸನಿಹದಲ್ಲೇ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿ. 65 ಗ್ರಾಂ ತೂಕದ ಎಂಡಿಎಂಎ ವಶಪಡಿಪಡಿಸಿಕೊಂಡಿದ್ದಾರೆ.

2 ಚಿರತೆಗಳ ದಾಳಿ: ೨೧ ಕುರಿಗಳು ಬಲಿ

Aug 07 2025, 12:45 AM IST
ಎರಡು ಚಿರತೆಗಳ ಭೀಕರ ದಾಳಿಯಿಂದ ೨೧ ಕುರಿಗಳು ಬಲಿಯಾಗಿ, 6 ಕುರಿಗಳು ಗಾಯಗೊಂಡಿರುವ ಘಟನೆ ಮಲೇಬೆನ್ನೂರು ಸಮೀಪದ ಹೊಳೆ ಸಿರಿಗೆರೆ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿದೆ.

ಭಾರತದ ಮೇಲೆ ದಾಳಿ ಮಾಡಿ : ಪಾಕ್‌ ಸೇನಾ ಮುಖ್ಯಸ್ಥಗೆ ಬೆಂಗಳೂರಿಂದಲೇ ಮಹಿಳೆ ಮೊರೆ

Aug 07 2025, 12:45 AM IST

  ಬೆಂಗಳೂರಿನಲ್ಲಿ ಬಂಧಿತಳಾದ ಶಮಾ ಪರ್ವೀನ್ ಅನ್ಸಾರಿ, ಆಪರೇಷನ್ ಸಿಂದೂರದ ಸಂದರ್ಭದಲ್ಲಿ ಭಾರತದ ಮೇಲೆ ಆಕ್ರಮಣ ಮಾಡಿ, ಮುಸ್ಲಿಂ ಪ್ರದೇಶಗಳನ್ನೆಲ್ಲ ಏಕೀಕರಿಸುವಂತೆ ಪಾಕ್ ಸೇನಾ ಮುಖ್ಯಸ್ಥ ಜ. ಅಸೀಮ್ ಮುನೀರ್‌ಗೆ ಮನವಿ ಮಾಡಿದ್ದಳು ಎಂಬ ಆಘಾತಕಾರಿ ಸಂಗತಿ ತನಿಖೆ ವೇಳೆ ಹೊರಬಿದ್ದಿದೆ.

ನಾಯಿ, ಮುಷ್ಯ ಪ್ರತ್ಯೇಕ ದಾಳಿ: ಶಾಲಾ ಬಾಲಕ, ಬಾಲಕಿ, ಮಹಿಳೆಗೆ ಚಿಕಿತ್ಸೆ

Aug 05 2025, 11:45 PM IST
ನಾಯಿ ಹಾಗೂ ಮುಷ್ಯ ದಾಳಿಯ ಪ್ರತ್ಯೇಕ ಘಟನೆಯಲ್ಲಿ ಶಾಲಾ ಬಾಲಕ, ಬಾಲಕಿ ಹಾಗೂ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಹುಕ್ಕಾ ನಡೆಸುತ್ತಿದ್ದ ಫಿಲ್ಟರ್ ಕೆಫೆ ಮೇಲೆ ಪೊಲೀಸರ ದಾಳಿ

Aug 05 2025, 11:45 PM IST
ರಾಮನಗರ: ಹುಕ್ಕಾ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ತಾಲೂಕಿನ ಮಾದಾಪುರ ಗೇಟ್ ಬಳಿಯ ಫಿಲ್ಟರ್ ಕೆಫೆ ಅಂಡ್ ಕಿಚ್ಚನ್ ಮೇಲೆ ದಾಳಿ ನಡೆಸಿರುವ ರಾಮನಗರ ಸಿಇಎನ್ ಠಾಣೆ ಪೊಲೀಸರು ಮೂವರನ್ನು ಬಂಧಿಸಿ, ಹುಕ್ಕು ಸೇವೆನೆಗೆ ಬಳಸುತ್ತಿದ್ದ ಪಾಟ್‌ಗಳು ಮತ್ತು ಫ್ಲೇವರ್ ಡಬ್ಬಗಳನ್ನು ವಶಪಡಿಸಿಕೊಂಡಿದ್ದಾರೆ.

ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ

Aug 03 2025, 07:55 AM IST

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹ* ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ.

ಕಾಡಾನೆ ದಾಳಿ ಪ್ರಕರಣ: ಮೃತರ ಮನೆಗೆ ಆರತಿ ಕೃಷ್ಣ ಭೇಟಿ

Aug 03 2025, 01:30 AM IST
ಬಾಳೆಹೊನ್ನೂರು, ಕಾಡಾನೆ ದಾಳಿಯಿಂದ ಮೃತಪಟ್ಟ ಅಂಡವಾನೆ ಗ್ರಾಮದ ಜಾಗ್ರ ಸುಬ್ಬೇಗೌಡರ ಮನೆಗೆ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 85
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved