• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವನ್ಯಜೀವಿ ದಾಳಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ : ಕಳೆದ ವರ್ಷ 50,237, ಈ ಬಾರಿ 35,580 ಕೇಸ್‌

Apr 19 2025, 10:25 AM IST

ರಾಜ್ಯದಲ್ಲಿ ವನ್ಯಜೀವಿಗಳು ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುವ ಪ್ರಕರಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, 2023-24ಕ್ಕೆ ಹೋಲಿಸಿದರೆ 2024-25ರಲ್ಲಿ 15 ಸಾವಿರ ಪ್ರಕರಣಗಳು ಕಡಿಮೆಯಾಗಿವೆ.

ಅಕ್ರಮ ಮದ್ಯ ಮಾರಾಟಗಾರರ ಮನೆ ಮೇಲೆ ದಾಳಿ

Apr 19 2025, 12:42 AM IST
ಗ್ರಾಮಕ್ಕೆ ಬಂದ ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ

ಪಾಕಿಸ್ತಾನದ ಐಎಸ್‌ಐ ಜತೆ ಸೇರಿಕೊಂಡು ಪಂಜಾಬ್‌ನಲ್ಲಿ 14 ಉಗ್ರ ದಾಳಿ ನಡೆಸಿದ್ದ ಉಗ್ರ ಅಮೆರಿಕದಲ್ಲಿ ಸೆರೆ

Apr 19 2025, 12:32 AM IST
ಪಾಕಿಸ್ತಾನದ ಐಎಸ್‌ಐ ಜತೆ ಸೇರಿಕೊಂಡು ಪಂಜಾಬ್‌ನಲ್ಲಿ 14 ಉಗ್ರ ದಾಳಿ ನಡೆಸಿದ್ದ ಪಂಜಾಬ್‌ ಮೂಲದ ಉಗ್ರನನ್ನು ಅಮೆರಿಕದ ಗುಪ್ತಚರ ಸಂಸ್ಥೆ ಎಫ್‌ಬಿಐ ಬಂಧಿಸಿದೆ.

ಸುಪ್ರೀಂ ವಿರುದ್ಧ ಉಪರಾಷ್ಟ್ರಪತಿ ಕಟು ಟೀಕೆ । ರಾಷ್ಟ್ರಪತಿಗೇ ಕಾಲಮಿತಿ ಪ್ರಜಾಸತ್ತೆ ಮೇಲಿನ ಅಣು ಕ್ಷಿಪಣಿ ದಾಳಿ

Apr 18 2025, 01:49 AM IST
ವಿಧೇಯಕಗಳ ಕುರಿತು ನಿರ್ಧರಿಸಲು ರಾಷ್ಟ್ರಪತಿಗಳಿಗೆ ಕಾಲಮಿತಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

50 ಕೋಟಿ ರು.ನಾಯಿ ಇದೆ ಎಂದವನ ಮೇಲೆ ಇ.ಡಿ ದಾಳಿ!

Apr 18 2025, 12:34 AM IST
ವಿಶ್ವದಲ್ಲಿಯೇ ದುಬಾರಿ ಶ್ವಾನವೊಂದನ್ನು ₹50 ಕೋಟಿ ನೀಡಿ ಖರೀದಿಸಿರುವುದಾಗಿ ಹೇಳಿಕೊಂಡಿದ್ದ ನಗರದ ಶ್ವಾನಪ್ರೇಮಿ ಎಸ್‌.ಸತೀಶ್‌ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ನೀವಿಬ್ಬರೂ ಒಗ್ಗಟ್ಟಾಗಿ ಇರದಿದ್ದರೆ ಮೋದಿ - ಶಾ ದಾಳಿ ಮಾಡ್ತಾರೆ: ಸಿದ್ದು, ಡಿಕೆಗೆ ಖರ್ಗೆ ಎಚ್ಚರಿಕೆ

Apr 17 2025, 01:22 AM IST

‘ರಾಜ್ಯ ಸರ್ಕಾರವನ್ನು ಬೀಳಿಸಲು  ಮೋದಿ ಹಾಗೂ  ಅಮಿತ್‌ ಶಾ ಟೀಂ ಮುಂದಾಗಿದೆ.   ಒಗ್ಗಟ್ಟಾಗಿದ್ದು,   ಭಿನ್ನಾಭಿಪ್ರಾಯ ಬದಿಗೊತ್ತಿ,   ಕುತಂತ್ರವನ್ನು ಎದುರಿಸಿ.   ಕಿತ್ತಾಡಿಕೊಳ್ಳುತ್ತಿದ್ದರೆ   ಸರ್ಕಾರವನ್ನು ಮುಗಿಸುತ್ತಾರೆ, ಹುಷಾರಾಗಿರಿ  ಮಲ್ಲಿಕಾರ್ಜುನ ಖರ್ಗೆ  ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.

‘ಜೀಪ್‌ ರೇಸ್‌’ ನಡೆಸುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ -ಸಕಲೇಶಪುರದ ಬೆಳ್ಳೂರು ಗ್ರಾಮದಲ್ಲಿ ಘಟನೆ

Apr 15 2025, 10:37 AM IST

ಅರಣ್ಯ ಪ್ರದೇಶದಲ್ಲಿ ಜೀಪ್‌ ರೇಸ್‌ ನಡೆಯುವಾಗ ಕಾಡಾನೆಯೊಂದು ದಾಳಿ ಮಾಡಿದ್ದು, ಒಂಟಿಸಲಗದ ದಾಳಿಯಿಂದ ಯುವಕನೊಬ್ಬ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.

ಬಂಗಾಳದಲ್ಲಿ ಮತ್ತೆ ಭುಗಿಲೆದ್ದ ವಕ್ಫ್‌ ತಿದ್ದುಪಡಿ ವಿರೋಧಿ ಹಿಂಸಾಚಾರ : ಪೊಲೀಸ್ ವಾಹನಕ್ಕೆ ಬೆಂಕಿ, ದಾಳಿ

Apr 15 2025, 12:54 AM IST
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರ ಮೂವರನ್ನು ಬಲಿಪಡೆದ ಬೆನ್ನಲ್ಲೇ, ನೆರೆಯ ದಕ್ಷಿಣ 24 ಪರಗಣ ಜಿಲ್ಲೆಯಲ್ಲೂ ಸೋಮವಾರ ಹಿಂಸಾಚಾರ ಭುಗಿಲೆದ್ದಿದೆ.

ಮ್ಯಾನ್ಮಾರ್‌ಗೆ ಮಾನವೀಯ ನೆರವು ನೀಡಲು ತೆರಳುತ್ತಿದ್ದ ಭಾರತದ ವಿಮಾನ ಮೇಲೆ ಸೈಬರ್‌ ದಾಳಿ!

Apr 15 2025, 12:48 AM IST
ಕಳೆದ ತಿಂಗಳ ಅಂತ್ಯದಲ್ಲಿ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಂತ್ರಸ್ತರಾದವರಿಗೆ ‘ಆಪರೇಶನ್‌ ಬ್ರಹ್ಮ’ದ ಭಾಗವಾಗಿ ಮಾನವೀಯ ನೆರವು ನೀಡಲು ತೆರಳುತ್ತಿದ್ದ ಭಾರತೀಯ ವಾಯುಪಡೆಯ ವಿಮಾನಗಳ ಜಿಪಿಎಸ್‌ ಸ್ಪೂಫ್‌ ಮಾಡುವ ಮೂಲಕ ಸೈಬರ್ ದಾಳಿ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ.

ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿಯೊಂದರ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಸಂಬಂಧದ ಮೇಲೆ ಪರಿಣಾಮ

Apr 13 2025, 02:06 AM IST
ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿಯೊಂದರ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ. ಈ ದಾಳಿ ಭಾರತ-ರಷ್ಯಾ ಸಂಬಂಧದ ಮೇಲೆ ಕೊಂಚ ಪರಿಣಾಮ ಬೀರಬಹುದು ಎನ್ನಲಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 90
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved