• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಳಿ ನಡೆಸಿದ ಆನೆ ಸೆರೆಗೆ ಶೀಘ್ರ ಕಾರ್ಯಾಚರಣೆ: ರಾಜೇಗೌಡ

Dec 02 2024, 01:16 AM IST
ಬಾಳೆಹೊನ್ನೂರು, ಎನ್.ಆರ್.ಪುರ ತಾಲೂಕಿನ ಸೀತೂರಿನಲ್ಲಿ ಮನುಷ್ಯನ ಮೇಲೆ ದಾಳಿ ನಡೆಸಿ ಸಾಯಿಸಿದ ಆನೆ ಸೆರೆಗೆ ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಫೆಂಗಲ್‌ ಚಂಡಮಾರುತ ದಾಳಿ : ದಕ್ಷಿಣದ 4 ರಾಜ್ಯಗಳಲ್ಲಿ ಭಾರೀ ಮಳೆ - ರೆಡ್‌ ಮತ್ತು ಆರೆಂಜ್‌ ಅಲರ್ಟ್‌

Dec 01 2024, 01:33 AM IST
ಫೆಂಗಲ್‌ ಚಂಡಮಾರುತ ಶನಿವಾರ ಸಂಜೆ ಪುದುಚೇರಿ ಮೇಲೆ ಅಪ್ಪಳಿಸಿದೆ. ಸಂಜೆ 5.30ಕ್ಕೆ ಆರಂಭವಾದ ಚಂಡಮಾರುತ ಅಪ್ಪಳಿಸುವ ಪ್ರಕ್ರಿಯೆ ರಾತ್ರಿ 10 ಗಂಟೆಯವರೆಗೂ ಮುಂದುವರೆಯಿತು.

ಬಿಮ್ಸ್‌ ಮೇಲೆ ಲೋಕಾ ದಾಳಿ; ಐವಿ ಗ್ಲುಕೋಸ್‌ ಬಾಕ್ಸ್‌ ಪತ್ತೆ

Dec 01 2024, 01:30 AM IST
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಆರ್‌ಎಲ್‌ಎಸ್‌ ಐವಿ ಗ್ಲುಕೋಸ್‌ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಉಗ್ರಾಣದಲ್ಲಿಯೂ ಪತ್ತೆ ಆಗಿದೆ. ಆಸ್ಪತ್ರೆ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದ ವೇಳೆ ಐವಿ ಗ್ಲುಕೋಸ್‌ ಬಾಕ್ಸ್‌ಗಳು ಪತ್ತೆಯಾಗಿವೆ.

ನಿಯಮ ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟಅಂಗಡಿಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

Nov 29 2024, 01:01 AM IST
ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅನನುಕೂಲತೆಗಳ ಬಗ್ಗೆ ಐಇಸಿ ಅರಿವು ಮೂಡಿಸಿ, ವ್ಯಸನ ಮುಕ್ತರಾಗಿ ಬರುವಂತೆ ಸಲಹೆ ನೀಡಲಾಯಿತು.

ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ ದಾಳಿ

Nov 28 2024, 01:00 AM IST
ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಹಲವೆಡೆ ಉದ್ಯಮಿಗಳು, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಕಾಡಾನೆ ಹಿಂಡು ದಾಳಿ: ಹೊಸಕೋಟೆಯಲ್ಲಿ ವ್ಯಾಪಕ ಬೆಳೆ ಹಾನಿ

Nov 27 2024, 01:03 AM IST
ಬಿಳುಗುಂದ ಗ್ರಾ. ಪಂ. ವ್ಯಾಪ್ತಿಯ ಹೊಸಕೋಟೆ ಗ್ರಾಮದ ಕಾಫಿ ತೋಟಗಳಿಗೆ ಸೋಮವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು ಬೆಳೆಗಳನ್ನು ಸಂಪೂರ್ಣ ನಾಶ ಮಾಡಿದೆ. ಇದರಿಂದ ಫಸಲಿಗೆ ಬಂದಿದ್ದ ಲಕ್ಷಾಂತರ ರು. ಮೌಲ್ಯದ ಕಾಫಿ, ಅಡಕೆ, ಬಾಳೆ, ತೆಂಗು ಬೆಳೆಗಳು ಕಾಡಾನೆಗಳ ದಾಳಿಗೆ ತುತ್ತಾಗಿದ್ದು, ಬೆಳಗಾರರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ.

ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದ ಗೌರಿಬಿದನೂರಿನ ಬಾರ್‌ಗಳ ಮೇಲೆ ದಾಳಿ

Nov 23 2024, 12:30 AM IST
ಗೌರಿಬಿದನೂರು ನಗರದ ಸುತ್ತಮುತ್ತಲಿರುವ ಎಲ್ಲಾ ಬಾರ್‌ ಮತ್ತು ರೆಸ್ಟೋರೆಂಟ್‌ಗಳು ಸೇರಿ 10 ಕಡೆ ದಾಳಿ ನಡೆಸಿ 50 ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಂಡು, ಒಟ್ಟು 22,600 ಸಾವಿರ ರು. ದಂಡ ವಿಧಿಸಿದೆ.

22 ಕಡೆ ಲೋಕಾ ದಾಳಿ, 4 ಭ್ರಷ್ಟರ ಬಳಿ ₹26 ಕೋಟಿ ಆಸ್ತಿ ಪತ್ತೆ - ಬೆಂಗಳೂರು ನಗರ ಯೋಜನೆ ನಿರ್ದೇಶಕನ ಬಳಿ ರಾಶಿ ರಾಶಿ ಚಿನ್ನ

Nov 22 2024, 07:35 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿ ವೇಳೆ 1.85 ಕೋಟಿ ರು. ಮೌಲ್ಯದ ಚಿನ್ನಾಭರಣ, 11.56 ಲಕ್ಷ ರು. ನಗದು ಸೇರಿದಂತೆ 26.66 ಕೋಟಿ ರು. ಮೌಲ್ಯದ ವಸ್ತುಗಳನ್ನು ಪತ್ತೆ ಮಾಡಲಾಗಿದೆ.

ಹೋರಿ ಮೇಲೆ ಚಿರತೆ ದಾಳಿ, ಗಂಭೀರ ಗಾಯ

Nov 22 2024, 01:20 AM IST
ಕೆ.ಹುಣಸಿಕಟ್ಟಿ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಚಿರತೆ ಹಾವಳಿ ವಿಪರೀತವಾಗಿದೆ. ವಾರದ ಹಿಂದೆ ಸಂಗಮೇಶ ಪಾಟೀಲ‌ ಎಂಬವರಿಗೆ ಸೇರಿದ ಎರಡು ಕುರಿ‌ಮರಿ, ಮಲ್ಲನಗೌಡ ಪಾಟೀಲ ಎಂಬವರಿಗೆ ಸೇರಿದ ಜಾನುವಾರು ಹಾಗೂ ಗ್ರಾಮದ ಬೀದಿನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ.

ಯುದ್ಧ : ಜಗತ್ತಿನಲ್ಲೇ ಮೊದಲ ಬಾರಿ ಖಂಡಾಂತರ ಕ್ಷಿಪಣಿ ಬಳಸಿ ಉಕ್ರೇನ್‌ಗೆ ರಷ್ಯಾದ ದಾಳಿ

Nov 22 2024, 01:20 AM IST
ಇತ್ತೀಚೆಗಷ್ಟೇ 1000 ದಿನ ಪೂರೈಸಿರುವ ಉಕ್ರೇನ್‌ ಮೇಲಿನ ಯುದ್ಧದಲ್ಲಿ ರಷ್ಯಾ ಮೊದಲ ಬಾರಿಗೆ ಐಸಿಬಿಎಂ (ಇಂಟರ್‌ ಕಾಂಟಿನೆಂಟಲ್‌ ಬ್ಯಾಲಿಸ್ಟಿಕ್‌ ಮಿಸೈಲ್‌) ಬಳಕೆ ಮಾಡಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 78
  • next >

More Trending News

Top Stories
ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ
ಗ್ಯಾರಂಟಿ ಬಡವರ ಸ್ಕೀಂ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ
ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ
ಹಳೆಯ ದರ - ಮಕ್ಕಳಿಗೆ ಹೊಸ ಶೂ ಕಷ್ಟ!
ಒಪ್ಪಂದದಂತೆ ಡಿಕೆಶಿ ಸಿಎಂ ಆಗ್ಬೇಕು : ರಂಭಾಪುರಿ ಶ್ರೀ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved