• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಭಾರತದ ಆಮದಿನ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತೆರಿಗೆ ದಾಳಿ ?

Apr 01 2025, 12:49 AM IST
ವಿದೇಶಗಳು ಅಮೆರಿಕದ ಉತ್ಪನ್ನಗಳ ಆಮದಿನ ಮೇಲೆ ಹೇರುವಷ್ಟೇ ಸುಂಕವನ್ನು ಆ ದೇಶಗಳ ಆಮದಿನ ಮೇಲೂ ಹೇರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಘೋಷಣೆ ಏ.2ರಿಂದ ಭಾರತದ ಸೇರಿದಂತೆ ವಿಶ್ವದಾದ್ಯಂತ ಜಾರಿಗೆ ಬರಲಿದೆ.

ಅಕ್ರಮ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆ ಮೇಲೆ ದಾಳಿ

Mar 30 2025, 03:03 AM IST
Raid on illegal stone mining

ಕಾಡಾನೆ ದಾಳಿ ತೆಂಗಿನ ಸಸಿ ನಾಶ

Mar 24 2025, 12:31 AM IST
ಗುಂಡ್ಲುಪೇಟೆ: ತಾಲೂಕಿನ ಆಲತ್ತೂರು ಗ್ರಾಮದ ಬಳಿ ಕಾಡಾನೆ ದಾಳಿ ನಡೆಸಿ ಐದು ತೆಂಗಿನ ಸಸಿಗಳನ್ನು ಮುರಿದು ಹಾಕಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಕಾಡಾನೆ ದಾಳಿ ತಡೆಗೆ ಸೋಲಾರ್ ಟೆಂಟಕಲ್ ಫೆನ್ಸಿಂಗ್ ನಿರ್ಮಿಸಲು ಆಗ್ರಹ

Mar 22 2025, 02:04 AM IST
ನರಸಿಂಹರಾಜಪುರ, ತಾಲೂಕಿನಾದ್ಯಂತ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಬೆಳೆ ಹಾನಿ, ಪ್ರಾಣ ಹಾನಿ ಮಾಡುತ್ತಿರುವುದರಿಂದ ತುರ್ತಾಗಿ ಸೋಲಾರ್ ಟೆಂಟಕಲ್ ಪೆನ್ಸಿಂಗ್ ಬೇಲಿ ನಿರ್ಮಾಣ ಮಾಡಬೇಕು ಎಂದು ಕಡಹಿನಬೈಲು ಗ್ರಾಪಂ ಪ್ರಗತಿ ಪರ ಕೃಷಿಕರಾದ ಎಸ್.ಡಿ.ರಾಜೇಂದ್ರ, ಗಾಂಧಿಗ್ರಾಮ ನಾಗರಾಜ, ಸೂಸಲವಾನಿ ರಂಜು ಹಾಗೂ ಇತರ ಗ್ರಾಮಸ್ಥರು ಸರ್ಕಾರವನ್ನು ಆಗ್ರಹಪಡಿಸಿದರು.

ತಮಿಳುನಾಡಿನ ಹಲವು ನಿಷೇಧಿತ ಪಿಎಫ್‌ಐನ ರಾಜಕೀಯ ಅಂಗ ಎಸ್‌ಡಿಪಿಐ ಸ್ಥಳಗಳ ಮೇಲೆ ಇ.ಡಿ. ದಾಳಿ : ಓರ್ವ ಬಂಧನ

Mar 22 2025, 02:00 AM IST
ನಿಷೇಧಿತ ಪಿಎಫ್‌ಐನ ರಾಜಕೀಯ ಅಂಗ ಎಸ್‌ಡಿಪಿಐಗೆ ಸೇರಿದ ತಮಿಳುನಾಡಿನ ಹಲವು ಸ್ಥಳಗಳ ಮೇಲೆ ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಕೊಯಮತ್ತೂರಿನಲ್ಲಿ ಆರೋಪಿಯೋರ್ವನನ್ನು ಬಂಧಿಸಿದ್ದಾರೆ.

ಕಾಡು ಪ್ರಾಣಿಗಳ ದಾಳಿ: ಮುಸುಕಿನ ಜೋಳ ನಾಶ

Mar 21 2025, 12:36 AM IST
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ರೈತ ಗೋವಿಂದ ಶೆಟ್ಟಿ ಜಮೀನಿನಲ್ಲಿ ಕಾಡುಪ್ರಾಣಿಗಳು ಮುಸೂಕಿನ ಜೋಳದ ಫಸಲನ್ನು ತಿಂದು ನಷ್ಟ ಉಂಟು ಮಾಡಿದೆ.

ಏ.2ರಿಂದ ಭಾರತದ ಮೇಲೆ ತೆರಿಗೆ ದಾಳಿ ಖಚಿತ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

Mar 21 2025, 12:33 AM IST
ಈಗಾಗಲೇ ಹಲವು ದೇಶಗಳ ಮೇಲೆ ಭಾರೀ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಭಾರತದ ಮೇಲೆ ಏ.2ರಿಂದ ಪ್ರತಿತೆರಿಗೆ ಹೇರುವ ಬೆದರಿಕೆಯನ್ನು ಪುನರುಚ್ಚರಿಸಿದ್ದಾರೆ.

ಅಕ್ರಮ ಮರಳುಗಾರಿಕೆ, ಬಾಕ್ಸೈಟ್ ಅಗೆಯುವ ಸ್ಥಳಕ್ಕೆ ತಹಸೀಲ್ದಾರ್‌ ದಾಳಿ

Mar 20 2025, 01:17 AM IST
ಬಂಟ್ವಾಳ ತಾಲೂಕಿನ ಕುಡ್ತಮುಗೇರು ಹಾಗೂ ಗಡಿಪ್ರದೇಶ ಕನ್ಯಾನ ಪಾದೆಕಲ್ಲು ಎಂಬಲ್ಲಿಗೆ ಬೆಳಗ್ಗೆ 7 ಗಂಟೆ ಸುಮಾರಿಗೆ ಕಂದಾಯ ಅಧಿಕಾರಿಗಳ ತಂಡ ಹಠಾತ್ ದಾಳಿ ನಡೆಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಸ್ಥಳೀಯ ಗ್ರಾ.ಪಂ.ಪಿಡಿಒ ಅವರಿಗೆ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲು ಹಸ್ತಾಂತರ ಮಾಡಲಾಗಿದೆ.

ಕಾಡಾನೆ ದಾಳಿ: ಕಾಫಿ ಗಿಡ, ಅಡಕೆ, ಬಾಳೆ ಹಾನಿ

Mar 19 2025, 12:32 AM IST
ಕಾಡಾನೆಗಳು ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಬೆಳೆದಿರುವ ಕಾಫಿ ಗಿಡಗಳು, ಅಡಕೆ, ಬಾಳೆ ಹಾಗೂ ಇನ್ನಿತರ ಫಸಲು ನೀಡುತ್ತಿರುವ ಗಿಡಗಳನ್ನು ಹಾನಿಗೊಳಿಸಿದೆ.

ಗಾಜಾ ಮೇಲೆ ಇಸ್ರೇಲ್‌ ಭೀಕರ ದಾಳಿ: 400 ಸಾವು

Mar 19 2025, 12:30 AM IST
ಇಸ್ರೇಲ್ ಮತ್ತು ಹಮಾಸ್‌ ನಡುವೆ ಕದನ ವಿರಾಮ ವಿಸ್ತರಣೆ ಮಾತುಕತೆ ಸ್ಥಗಿತ ಬೆನ್ನಲ್ಲೇ , ಇಸ್ರೇಲ್ ಮಂಗಳವಾರ ಮುಂಜಾನೆ ಗಾಜಾ ಪಟ್ಟಿಯಾದ್ಯಂತ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು, ಅಧಿಕಾರಿಗಳು ಸೇರಿದಂತೆ 400ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 90
  • next >

More Trending News

Top Stories
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved