ಆಹಾರ ಸುರಕ್ಷತೆ: ಅಧಿಕಾರಿಗಳ ದಾಳಿ, ನೋಟಿಸ್ ಜಾರಿ
Sep 04 2024, 01:46 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆ: ಆಹಾರ ಸುರಕ್ಷತೆ ಆಂದೋಲನ ಹಿನ್ನಲೆಯಲ್ಲಿ ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿನ ಹೋಟೆಲ್, ರೆಸ್ಟೋರೆಂಟ್, ಖಾನಾವಳಿ ಹಾಗೂ ಬೀದಿಬದಿ ಎಗ್ ರೈಸ್ ಅಂಗಡಿಗಳಿಗೆ ಜಿಲ್ಲಾ ಆಹಾರ ಸುರಕ್ಷತಾ ಪರಿಶೀಲನಾ ತಂಡ ದಾಳಿ ನಡೆಸಿ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿತು.