• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2022ರ ಫೆ.24ರಂದು ಶುರುವಾದ ರಷ್ಯಾ-ಉಕ್ರೇನ್ ಸಮರಕ್ಕೆ ಇಂದು 3 ವರ್ಷ : ಭಾರಿ ಡ್ರೋನ್‌ ದಾಳಿ

Feb 24 2025, 12:34 AM IST
2022ರ ಫೆ.24ರಂದು ಶುರುವಾದ ರಷ್ಯಾ- ಉಕ್ರೇನ್‌ ಸಮರ ಸೋಮವಾರ 3 ವರ್ಷ ಪೂರೈಸಲಿದೆ. ಇದೇ ಸಂದರ್ಭದಲ್ಲಿ ಉಕ್ರೇನ್‌ ಮೇಲೆ ರಷ್ಯಾ 267 ಡ್ರೋನ್‌ಗಳನ್ನು ಬಳಸಿ ದಾಳಿ ಮಾಡಿದೆ.

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನಕಲಿ ಸಿಗರೆಟ್ ಮಾರುತ್ತಿದ್ದವರ ಮೇಲೆ ಜಿಎಸ್ಟಿ ಅಧಿಕಾರಿಗಳ ದಾಳಿ

Feb 23 2025, 01:32 AM IST
ಬೆಂಗಳೂರು ನಗರದಲ್ಲಿ ಅಕ್ರಮವಾಗಿ ವಿದೇಶಿ ಬ್ರ್ಯಾಂಡ್‌ನ ಸಿಗರೆಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ‌ ಜಿಎಸ್‌ಟಿ ಹಾಗೂ ವಾಣಿಜ್ಯ ತೆರಿಗೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ, 900 ಪ್ಯಾಕ್‌ಗಳ 18,000 ಸಿಗರೆಟ್‌ ಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ.

ಹೆಜ್ಜೇನು ದಾಳಿ; ಕೂಲಿ ಕಾರ್ಮಿಕ ಸಾವು

Feb 23 2025, 12:34 AM IST
ಮಧ್ಯಾಹ್ನ ಗಿಡಗಳಲ್ಲಿದ್ದ ಹೆಜ್ಜೇನು ಏಕಾಏಕಿ ದಾಳಿ ನಡೆಸಿ ಸುತ್ತುವರಿದು ಕಚ್ಚಿದ ಪರಿಣಾಮ ಕೂಲಿಕಾರ ರಮೇಶ್‌ ನೋವು ತಾಳಲಾರದೇ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಅಕ್ರಮ ಮರಳು ದಂಧೆ ಮೇಲೆ ದಾಳಿ, ಯಾಂತ್ರಿಕೃತ ಬೋಟ್‌ ವಶ

Feb 23 2025, 12:34 AM IST
ಲಿಂಗನಾಯಕನಹಳ್ಳಿ ಮಠದ ಹಿಂಭಾಗದಲ್ಲಿನ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ದಂಧೆ

ಕಾಡಾನೆ ಹಿಂಡು ದಾಳಿ : ಭಾರಿ ನಷ್ಟ

Feb 23 2025, 12:31 AM IST
ಕಳೆದ ಎರಡು ದಿನಗಳಿಂದ ನಿರಂತರ ಕಾಡಾನೆ ಹಿಂಡು ದಾಳಿ ಮಾಡಿ ಭಾರಿ ನಷ್ಟ ಸಂಭವಿಸಿದೆ. ಸುಮಾರು 100 ಕಾಫಿ ಗಿಡ ಸೇರಿದಂತೆ ಏಲಕ್ಕಿ ಬಾಳೆ ಗಿಡಗಳಿಗೆ ಹಾನಿಯಾಗಿದೆ.

ಗದ್ದೆಗೆ ನೀರು ಹಾಯಿಸಲು ಹೋದ ರೈತನ ಮೇಲೆ ಚಿರತೆ ದಾಳಿ

Feb 21 2025, 11:49 PM IST
ಕಬ್ಬಿನ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ತೂಬಿನಕೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ರಾಜಪ್ಪ ಪುತ್ರ ರಾಮು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕಬ್ಬಿನ ಜಮೀನಿಗೆ ಕಾಡಾನೆಗಳ ಹಿಂಡು ದಾಳಿ

Feb 19 2025, 12:48 AM IST
ತಾಲೂಕಿನ ಓಂಕಾರ ವಲಯದಂಚಿನ ಸವಕನಹಳ್ಳಿ ಬಳಿ ರೈತರೊಬ್ಬರ ಕಬ್ಬಿನ ಜಮೀನಿಗೆ ಕಾಡಾನೆಗಳ ಹಿಂಡು ದಾಳಿ ಇಟ್ಟಿದ್ದು, ಈ ಸಮಯದಲ್ಲಿ ಆಕಸ್ಮಿಕ ಬೆಂಕಿ ಬಿದ್ದು ಕಬ್ಬು ಬೆಂಕಿಗಾಹುತಿಯಾಗಿದೆ.

ಮಹಿಳೆ ಮೇಲೆ ದಾಳಿ ನಡೆಸಿ ಬಲಿ ಪಡೆದಿದ್ದ ಕಾಡಾನೆ ಸೆರೆ : ಅರಣ್ಯ ಇಲಾಖೆ ಕಾರ್ಯಾಚರಣೆ

Feb 17 2025, 12:33 AM IST
ಮಹಿಳೆ ಮೇಲೆ ದಾಳಿ ನಡೆಸಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್‌ ಪೂವಯ್ಯ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ.

26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬ ಸಂಭವ : ನಿರಾಶೆಯ ಮಾಹಿತಿ

Feb 17 2025, 12:32 AM IST
26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬವಾಗುವ ಸಾಧ್ಯತೆ ಇದೆ ಎಂಬ ನಿರಾಶೆಯ ಮಾಹಿತಿ ಲಭ್ಯವಾಗಿದೆ.

ಪುಲ್ವಾಮಾ ದಾಳಿ ಬಿಜೆಪಿ ರಾಜಕೀಯ ಷಡ್ಯಂತ್ರ: ದಿನೇಶ್ ಶೆಟ್ಟಿ ಆರೋಪ

Feb 16 2025, 01:45 AM IST
ಆರು ವರ್ಷಗಳ ಹಿಂದೆ ದೇಶದ ಸೈನಿಕರನ್ನು ಗುರಿಯಾಗಿಟ್ಟುಕೊಂಡು ನಡೆದ ಪುಲ್ವಾಮಾ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗಗಳಲ್ಲೊಂದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆರೋಪಿಸಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 90
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved