• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನ ತೂಕ ಮತ್ತು ಮಾಪನ ಇಲಾಖೆ ಕಚೇಯಲ್ಲಿ ಫೋನ್‌ಪೇನಲ್ಲಿ ಲಂಚ ಪಡೆದವರ ಮೇಲೆ ಲೋಕಾ ದಾಳಿ

Jan 21 2025, 09:13 AM IST

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ (ಬಿಬಿಎಂಪಿ) ಅವ್ಯವಸ್ಥೆಯನ್ನು ಬಯಲಿಗೆಳೆದ ಲೋಕಾಯುಕ್ತ ಸಂಸ್ಥೆಯು ಇದೀಗ ತೂಕ ಮತ್ತು ಮಾಪನ ಇಲಾಖೆಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಹಿರಂಗಗೊಳಿಸಿದೆ.

ಮಳವಳ್ಳಿ : 15ನೇ ವಾರ್ಡ್ ಗೌರಿಗೇರಿ ಬೀದಿಯಲ್ಲಿಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ : ತೀವ್ರ ಗಾಯ

Jan 21 2025, 12:33 AM IST
ಆಟವಾಡುತ್ತಿದ್ದ ಎರಡೂವರೆ ವರ್ಷದ ನಿಝಾ ಬಾನು, ಮೂರು ವರ್ಷದ ಅತೀಫ್ ಬಾನು, 12 ವರ್ಷದ ಅಬ್ರಿನಾ ಬಾನು ಮೇಲೆ 12 ನಾಯಿಗಳ ಹಿಂಡು ದಾಳಿ ಮಾಡಿವೆ. ಮಕ್ಕಳನ್ನು ರಕ್ಷಿಸಲು ಹೋದ 45 ವರ್ಷದ ಶಕೀಲಾ ಬಾನು ಅವರ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ.

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕು ದಾಳಿ ನಡೆದ 70 ತಾಸಿನ ಬಳಿಕ ದಾಳಿಕೋರನ ಬಂಧನ

Jan 20 2025, 01:33 AM IST

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕು ದಾಳಿ ನಡೆದ 70 ತಾಸಿನ ಬಳಿಕ ದಾಳಿಕೋರನ ಬಂಧನವಾಗಿದೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದ 31 ವರ್ಷದ ವ್ಯಕ್ತಿಯನ್ನು ಮುಂಬೈ ಸನಿಹದ ಥಾಣೆಯಲ್ಲಿ ಶನಿವಾರ ತಡರಾತ್ರಿ ಸೆರೆ  

ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣ : ಛತ್ತೀಸಗಢದಲ್ಲಿ ಶಂಕಿತ ವಶಕ್ಕೆ

Jan 19 2025, 02:17 AM IST
ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಛತ್ತೀಸಗಢದ ದುರ್ಗ್‌ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಚಿರತೆ ದಾಳಿ: ಮೇಕೆಗೆ ಗಾಯ

Jan 19 2025, 02:16 AM IST
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಗ್ರಾಮದ ತೋಟವೊಂದರಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹಾಡುಹಗಲೇ ಚಿರತೆ ದಾಳಿ ಮಾಡಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರು : ಬಿಬಿಎಂಪಿ ಕಚೇರಿಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ -ನ್ಯೂನತೆಗಳು ಬಹಿರಂಗ

Jan 17 2025, 01:45 AM IST
ಇತ್ತೀಚೆಗಷ್ಟೆ ನಗರದ ವಿವಿಧೆಡೆ ಬಿಬಿಎಂಪಿ ಕಚೇರಿಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ದಿಢೀರ್‌ ಕಾರ್ಯಾಚರಣೆ ಕೈಗೊಂಡು ಹಲವು ಲೋಪದೋಷಗಳನ್ನು ಬಯಲಿಗೆಳೆದ ಬೆನ್ನಲ್ಲೇ ಮತ್ತೆ ಬಿಬಿಎಂಪಿ ಕಚೇರಿಗಳ ನ್ಯೂನತೆಗಳು ಬಹಿರಂಗಗೊಂಡಿವೆ.

ಖಲಿಸ್ತಾನಿ ದಾಳಿ ಕುರಿತು ಆತಂಕ ಇಲ್ಲ, ದೇವರು ಕಾಪಾಡ್ತಾನೆ: ಅರವಿಂದ್‌ ಕೇಜ್ರಿವಾಲ್‌

Jan 16 2025, 12:48 AM IST
ಚುನಾವಣಾ ಪ್ರಚಾರದ ವೇಳೆ ಖಲಿಸ್ತಾನಿ ಉಗ್ರರ ಗುಂಪು ತಮ್ಮ ಮೇಲೆ ದಾಳಿ ನಡೆಸಬಹುದು ಎಂಬ ಗುಪ್ತಚರ ವರದಿಯ ಕುರಿತು ತಮಗೆ ಯಾವುದೇ ಆತಂಕ ಇಲ್ಲ ಎಂದು ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಗೋ ದಾಳಿ ತಡೆಗೆ ಕಠಿಣ ಕಾನೂನು ಜಾರಿ ಆಗ್ರಹ

Jan 16 2025, 12:46 AM IST
ಹಿಂದೂಗಳಿಗೆ ಮಾತೃ ಸಮಾನವಾದ ಗೋವುಗಳ ಮೇಲಿನ ದಾಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.

ಸಮೂಹ ಡ್ರೋನ್‌ ದಾಳಿ ತಡೆವ ಕಿರು ಕ್ಷಿಪಣಿ ವ್ಯವಸ್ಥೆ ‘ಭಾರ್ಗವಾಸ್ತ್ರ’ ಪರೀಕ್ಷೆ ಯಶಸ್ವಿ

Jan 16 2025, 12:46 AM IST

ನವದೆಹಲಿ: ಸಾಮೂಹಿಕ ಡ್ರೋನ್‌ ದಾಳಿ ತಡೆಗೆ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಮೊದಲ ಕಿರು ಕ್ಷಿಪಣಿ ವ್ಯವಸ್ಥೆಯಾದ ‘ಭಾರ್ಗವಾಸ್ತ್ರ’ವನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.

ಅನಿರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಲಿ

Jan 14 2025, 01:04 AM IST
ಮಕ್ಕಳನ್ನು ದುಡಿಸಿಕೊಳ್ಳುವುದು ಹಾಗೂ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದು ಅಪರಾಧ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 90
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved