• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾದ ತಹಸೀಲ್ದಾರ್ ಸುಳಿವಿಲ್ಲ

Sep 13 2025, 02:06 AM IST
ಪುತ್ತೂರು ತಹಸೀಲ್ದಾರ್ ಎಸ್.ಬಿ. ಕೂಡಲಗಿ ತಲೆಮರೆಸಿಕೊಂಡಿದ್ದು, ಪ್ರಕರಣ ನಡೆದು ೧೫ ದಿನಗಳು ಕಳೆದರೂ ನಾಪತ್ತೆಯಾಗಿದ್ದಾರೆ. ಇದೀಗ ಪುತ್ತೂರು ತಹಸೀಲ್ದಾರ್ ಆಗಿ ಪುತ್ತೂರಿನ ಎಸಿ ಕಚೇರಿಯಲ್ಲಿ ವ್ಯವಸ್ಥಾಪಕರಾಗಿರುವ ಗ್ರೇಡ್-೨ ತಹಸೀಲ್ದಾರ್ ನಾಗರಾಜ್ ಪ್ರಭಾರ ವಹಿಸಿಕೊಂಡಿದ್ದಾರೆ.

ಚಾಮರಾಜನಗರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ

Sep 12 2025, 12:06 AM IST
ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆ ಹಾಗೂ ಕಡತಗಳನ್ನು ಪರಿಶೀಲಿಸಿದರು.

ಗದಗ ಜಿಲ್ಲೆಯಲ್ಲೂ ದಾಳಿ, ಅಪಾರ ಪ್ರಮಾಣದ ಪಡಿತರ ಅಕ್ಕಿ ವಶ

Sep 10 2025, 01:03 AM IST
ರಾಜ್ಯದಲ್ಲಿ‌ ಸಂಚಲನ ಮೂಡಿಸಿರುವ ಪಡಿತರ ಅಕ್ಕಿ ಪ್ರಕರಣ ಗದಗ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದ್ದು, ಮುಂಡರಗಿ ತಾಲೂಕಿನ ಶಿರೋಳ, ಕದಾಂಪುರ ಮತ್ತು ಡೋಣಿ ಗ್ರಾಮಗಳಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಹಮಾಸ್‌ ಉಗ್ರರು ಟಾರ್ಗೆಟ್‌: ಕತಾರ್‌ ಮೇಲೆ ಇಸ್ರೇಲ್‌ ದಾಳಿ

Sep 10 2025, 01:03 AM IST

  ಹಮಾಸ್‌ನ ಉಗ್ರ ನಾಯಕರನ್ನು ಗುರಿಯಾಗಿಸಿ​ಕೊಂಡು ಇಸ್ರೇಲ್‌  ದಾಳಿ ನಡೆ​ಸಿದೆ. ಆದರೆ ಸಾವುನೋವಿನ ಮಾಹಿತಿ ಲಭಿಸಿಲ್ಲ. ದಾಳಿಯನ್ನು ಕತಾರ್‌ ಖಂಡಿಸಿದ್ದು. ‘ಹಮಾಸ್‌ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್‌ ನಡೆಸಿರುವುದು ಹೇಡಿತನದ ದಾಳಿ. ಇದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ’ ಎಂದು ಕಿಡಿಕಾರಿದೆ.

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ

Sep 08 2025, 01:00 AM IST
ಸಂಧಾನದ ಕಸರತ್ತಿನ ನಡುವೆಯೇ ರಷ್ಯಾ- ಉಕ್ರೇನ್‌ ಭಾನುವಾರವೂ ಪರಸ್ಪರ ದಾಳಿ ಮುಂದುವರೆದಿದೆ. ಈವರೆಗಿನ ಅತಿ ಭೀಕರ ಏಕದಿನದ ದಾಳಿಯಲ್ಲಿ ಉಕ್ರೇನ್‌ ಮೇಲೆ ರಷ್ಯಾ 805 ಡ್ರೋನ್‌ಗಳನ್ನು ಬಳಸಿ ದಾಳಿ ಮಾಡಿದೆ.

ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ

Sep 05 2025, 05:13 AM IST

  ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು,  ಪೊಲೀಸ್‌ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಲಂಚ ಸ್ವೀಕರಿಸುತ್ತಿದ್ದ ಲೋಕಾ ದಾಳಿ: ಕಾನ್‌ಸ್ಟೇಬಲ್ ವಶ, ಪಿಎಸ್‌ಐ ಪರಾರಿ

Sep 05 2025, 01:00 AM IST
ನೊಂದ ಯುವತಿಯ ಕಡೆಯವರ ಬಳಿ ಪಿಎಸ್‌ಐ ಜಗದೇವಿ 75 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 55 ಸಾವಿರವನ್ನು ಮುಗಂಡವಾಗಿ ನೀಡಿದ್ದಾರೆ.

ಕಾಡಾನೆ ದಾಳಿ: ತುಪ್ಪೂರಲ್ಲಿ ಡಿಎಫ್‌ಒ ಪರಿಶೀಲನೆ

Sep 04 2025, 01:00 AM IST
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುಕಳೆದ ಒಂದು ವಾರದಿಂದ ಕಾಡಾನೆ ದಾಳಿಗೆ ಒಳಗಾದ ಸಮೀಪದ ತುಪ್ಪೂರು ಗ್ರಾಮಕ್ಕೆ ಮಂಗಳವಾರ ಡಿಎಫ್‌ಒ ಶಿವಶಂಕರ್ ಭೇಟಿ ನೀಡಿ ಪರಿಶೀಲಿಸಿದರು.

ಮತ್ತೆ ಕೈ ಶಾಸಕ ವೀರೇಂದ್ರಪಪ್ಪಿಗೆ ಇ.ಡಿ. ದಾಳಿ ಬಿಸಿ!

Sep 03 2025, 01:01 AM IST
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಚಳ್ಳಕೆರೆ ಪಟ್ಟಣದಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ (ಇ.ಡಿ.) ಮಂಗಳವಾರ ಮತ್ತೊಮ್ಮೆ ದಾಳಿ ನಡೆಸಿದೆ. ಇದರಿಂದಾಗಿ ಸದ್ಯ ಇ.ಡಿ.ವಶದಲ್ಲೇ ಇರುವ ಪಪ್ಪಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಶಾಂಘೈ ಶೃಂಗದಲ್ಲಿ ಪಾಕ್‌ ಎದುರೇ ಪಹಲ್ಗಾಂ ದಾಳಿ ಖಂಡಿಸಿ ನಿರ್ಣಯ

Sep 02 2025, 01:00 AM IST
ಕಳೆದ ಏಪ್ರಿಲ್‌ ತಿಂಗಳಲ್ಲಿ ಕಾಶ್ಮೀರದ ಪಹಲ್ಗಾಂನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರ ಕೃತ್ಯವನ್ನು ಇಲ್ಲಿ ನಡೆದ ಶಾಂಘೈ ಸಹಕಾರ ಶೃಂಗ ಸಭೆ (ಎಸ್‌ಸಿಒ) ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಸಮ್ಮುಖದಲ್ಲೇ ಖಂಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 90
  • next >

More Trending News

Top Stories
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ನವೆಂಬರ್‌ ಅಂತ್ಯಕ್ಕೆ ಕೈ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ : ಬಿವೈವಿ
ಕರ್ನಾಟಕದಲ್ಲಿ ಒಳ ಮೀಸಲು ಸಮರ್ಪಕ ಜಾರಿಗೆ ಕಾಯ್ದೆ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved