• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಯಾಲೆಸ್ತೀನಿ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ : 31 ಸಾವು

Jun 02 2025, 12:02 AM IST

ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ ಮುಂದುವರೆಸಿದ್ದು, ಇಲ್ಲಿನ ರಫಾದಲ್ಲಿ ಸ್ಥಾಪಿಸಲಾಗಿದ್ದ ನೆರವು ವಿತರಣಾ ಕೇಂದ್ರದಲ್ಲಿ ಊಟಕ್ಕೆ ತೆರಳುತ್ತಿದ್ದ ಪ್ಯಾಲೆಸ್ತೀನೀಯ ಮೇಲೆ ಗುಂಡಿನ ದಾಳಿ ನಡೆಸಿದೆ.  

ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Jun 01 2025, 04:02 AM IST
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಳಂ ಬೆಳಗ್ಗೆ ಮೂವರು ಅಧಿಕಾರಿಗಳಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ನಮಾಜ್‌ ಬಳಿಕ ಭಾರತದ ಮೇಲೆ ದಾಳಿಗೆ ಪ್ಲಾನ್‌ ಇತ್ತು, ಅದಕ್ಕೆ ಮುನ್ನ ಭಾರತವೇ ದಾಳಿ ಮಾಡಿಬಿಡ್ತು : ಪಾಕ್‌

May 30 2025, 12:51 AM IST

  ‘ನಾವು ಮೇ 10ರಂದು ಬೆಳಗಿನ ಪ್ರಾರ್ಥನೆ (ನಮಾಜ್‌) ಮುಗಿಸಿ ಭಾರತದ ಮೇಲೆ ದಾಳಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಭಾರತ ಅದಕ್ಕೂ ಮೊದಲೇ ನಮ್ಮ ಮೇಲೆ ಬ್ರಹ್ಮೋಸ್‌ ಕ್ಷಿಪಣಿ ಹಾರಿಸಿ ವಾಯುನೆಲೆಗಳನ್ನು ಧ್ವಂಸ ಮಾಡಿತು’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳಿದ್ದಾರೆ.

ರಾಜಕೀಯ ಪ್ರೇರಿತ ಇಡಿ ದಾಳಿ ವಿರುದ್ಧ ಹೋರಾಟ

May 30 2025, 12:34 AM IST
ರಾಮನಗರ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಸೇರಿದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸುವುದಾಗಿ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು.

ಮುಂಡರಗಿಯಲ್ಲಿ ಮಗು ಸೇರಿ ಇಬ್ಬರ ಮೇಲೆ ಹುಚ್ಚುನಾಯಿ ದಾಳಿ

May 30 2025, 12:18 AM IST
ಪಟ್ಟಣದ ಕೋಟೆ ಭಾಗದಲ್ಲಿ ಗುರುವಾರ ಸಂಜೆ ಹುಚ್ಚುನಾಯಿಯೊಂದು ಒಂದು ವರ್ಷ ನಾಲ್ಕು ತಿಂಗಳಿನ ಶ್ರೀಕೇಶವ ಮಹಾಂತೇಶ ಬಳ್ಳಾರಿ ಎನ್ನುವ ಮಗುವಿನ ಮೇಲೆ ದಾಳಿ ನಡೆಸಿ ತುಟಿ ಹಾಗೂ ಮುಖದ ಮೇಲೆ ಕಚ್ಚಿ ಗಾಯಗೊಳಿಸಿದ್ದು, ಮಗುವನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ : ಅಧಿಕಾರಿಗಳ ಜಪ್ತಿ ವೇಳೆ ಇವೆಲ್ಲಾ ಸಿಕ್ಕವು !

May 25 2025, 10:09 AM IST

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ದಿಢೀರ್ ದಾಳಿ ನಡೆಸಿ, ನಗದು ಸೇರಿ ಮೊಬೈಲ್‌, ಚಾಕು ಜಪ್ತಿ ಮಾಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ: ಖಂಡನೆ

May 25 2025, 03:41 AM IST

ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ(ಇ.ಡಿ) ಸಂಸ್ಥೆ ಅಧಿಕಾರಿಗಳು ನಡೆಸಿರುವ ದಾಳಿ ಖಂಡಿಸಿ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಪ್ರತಿಭಟನೆ ನಡೆಸಿತು.

ನಮ್ಮ ದಾಳಿ ಉಗ್ರರ ಮೇಲೆ, ಉತ್ತರಿಸಿದ್ದು ಪಾಕ್‌ ಸೇನೆ : ಶಾ ವ್ಯಂಗ್ಯ

May 24 2025, 12:02 AM IST
‘ಉಗ್ರವಾದವು ಪಾಕಿಸ್ತಾನ ಪ್ರಾಯೋಜಿತ ಎಂಬುದು ಆಪರೇಷನ್‌ ಸಿಂದೂರದಿಂದ ಸಾಬೀತಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಪರಮೇಶ್ವರ್ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿ ಖಂಡಿಸಿ ಪ್ರತಿಭಟನೆ

May 23 2025, 11:57 PM IST
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡಿಸಿ ದಲಿತ ಮಹಾಸಭಾದವರು ನಗರದ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟಿಸಿದರು.

ಆಹಾರ ಆಯೋಗದಿಂದ ಹೋಟೆಲ್‌ಗಳಿಗೆ ದಿಢೀರ್ ದಾಳಿ; ಅಧ್ಯಕ್ಷ ಡಾ.ಕೃಷ್ಣರಿಂದ ಒಂದು ಹೋಟೆಲ್ ಬಂದ್, ನಾಲ್ಕು ಹೋಟೆಲ್‌ಗಳಿಗೆ ದಂಡ

May 23 2025, 11:51 PM IST
ಹೊಳಲು ವೃತ್ತದ ಗಾಯಿತ್ರಿ ಭವನ್ ಹೋಟೆಲ್‌ನಲ್ಲಿ ಬಳಸುವ ಆಹಾರ ಪದಾರ್ಥಗಳಲ್ಲಿ ಹುಳುಗಳು ಇರುವುದು ಕಂಡುಬಂದು ಎರಡು ಸಾವಿರ ರು. ದಂಡ ವಿಧಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 78
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved