• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಮಾನಿಕ ದಾಳಿ ಬೆನ್ನಲ್ಲೇ ಇರಾನ್‌- ಇಸ್ರೇಲ್‌ ವಾಕ್ಸಮರ : ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು

Oct 03 2024, 01:21 AM IST
ಪರಸ್ಪರರ ಮೇಲೆ ವೈಮಾನಿಕ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ದೇಶಗಳು ಅಗತ್ಯಬಿದ್ದರೆ ಮತ್ತೆ ದಾಳಿಯ ಎಚ್ಚರಿಕೆ ನೀಡಿವೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ಹೆಚ್ಚಿದೆ.

ಅಬಕಾರಿ ದಾಳಿ: ₹10 ಸಾವಿರ ಮೌಲ್ಯದ ಗಾಂಜಾ ಗಿಡ ವಶ

Oct 02 2024, 01:10 AM IST
ಚನ್ನಗಿರಿ ತಾಲೂಕಿನ ಬಿ.ಆರ್.ಟಿ. ಕಾಲೋನಿ ಗ್ರಾಮದಲ್ಲಿ ಗಾಂಜಾ ಗಿಡವನ್ನು ಬೆಳೆಸುತ್ತಿದ್ದ ಸ್ಥಳಕ್ಕೆ ಮಂಗಳವಾರ ಚನ್ನಗಿರಿಯ ಅಬಕಾರಿ ನಿರೀಕ್ಷಕಿ ಬಿ.ಶ್ವೇತಾ ನೇತೃತ್ವದ ತಂಡ ದಾಳಿ ನಡೆಸಿ, ಗಿಡ ವಶಪಡಿಸಿಕೊಂಡಿದ್ದಾರೆ.

ಅಬಕಾರಿ ದಾಳಿ, ₹ 49 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

Oct 02 2024, 01:08 AM IST
ಕಂಟೇನರ್‌ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದಾಗ, ದಾಳಿ ನಡೆಸಿದ ಬೆಳಗಾವಿಯ ಅಬಕಾರಿ ಪೊಲೀಸರು ₹49 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಕಂಟೇನರ್‌ ವಶಪಡಿಸಿಕೊಂಡಿದ್ದಾರೆ.

ಅರಣ್ಯಾಧಿಕಾರಿಗಳ ದಾಳಿ; ಶ್ರೀಗಂಧ ಕಳ್ಳನ ಬಂಧನ

Oct 02 2024, 01:07 AM IST
ಖಚಿತ ಮಾಹಿತಿ ಮೇರೆಗೆ ನಾಗರಗಾಳಿ ವಲಯದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮಂಗಳವಾರ ದಾಳಿ ನಡೆಸಿ ಶ್ರೀಗಂಧ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಮೇತ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಸದ್ಗುರು ಆಶ್ರಮದ ಮೇಲೆ 150 ಪೊಲೀಸರಿಂದ ದಾಳಿ!

Oct 02 2024, 01:05 AM IST
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಅವರ ಈಶ ಫೌಂಡೇಶನ್‌ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್‌ ಪ್ರಕರಣಗಳ ವರದಿ ಸಲ್ಲಿಸುವಂತೆ ಮದ್ರಾಸ್‌ ಹೈಕೋರ್ಟ್‌ ಸೂಚಿಸಿದೆ.

ಅಪಹರಿಸಿ ಕೂಡಿಟ್ಟಿದ್ದ ಮನೆ ಮೇಲೆ ದಾಳಿ- ನಾಲ್ವರ ರಕ್ಷಣೆ

Oct 02 2024, 01:02 AM IST
ಸಿಂಧನೂರು ತಾಲೂಕಿನ ಕುನ್ನಟಗಿ ಗ್ರಾಮದಲ್ಲಿ ಅಪಹರಣಕ್ಕೆ ಒಳಗಾಗಿದ್ದ ಸಂತ್ರಸ್ತರನ್ನು ಕೂಡಿ ಹಾಕಿದ್ದ ಮನೆಯ ಬಾಗಿಲು ತಳ್ಳುವ ಮೂಲಕ ಪೊಲೀಸ್ ಒಳ ನುಗುತ್ತಿರುವುದು.

ಇಸ್ರೇಲಿಗೆ ಹಿಜ್ಬುಲ್ಲಾ, ಯೆಮನ್‌, ಇರಾನ್‌ನಿಂದ ‘ತ್ರಿವಳಿ’ ದಾಳಿ!

Oct 02 2024, 01:01 AM IST
ಹಿಜ್ಬುಲ್ಲಾ ಉಗ್ರ ಸಂಘಟನೆ ಮುಖ್ಯಸ್ಥ ಹಸನ್‌ ನಸ್ರಲ್ಲಾ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿ, ಪೂರ್ಣ ಪ್ರಮಾಣದ ಯುದ್ಧದ ಸ್ವರೂಪ ಪಡೆಯುವ ಲಕ್ಷಣಗಳು ಕಂಡುಬಂದಿವೆ.

ಕೆಆರ್ ಎಸ್ ಹಿನ್ನೀರಿನಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ - 8 ಯುವತಿಯರು ಸೇರಿದಂತೆ 54 ಮಂದಿ ವಶಕ್ಕೆ

Sep 30 2024, 10:53 AM IST

ಕೆ.ಆರ್.ಎಸ್. ಹಿನ್ನೀರು ಪ್ರದೇಶದ ಬಳಿಯ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಮೈಸೂರು ಜಿಲ್ಲಾ ಪೊಲೀಸರು ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ.

ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ: ಅಧಿಕಾರಿಗಳ ದಿಢೀರ್ ದಾಳಿ

Sep 30 2024, 01:19 AM IST
ಶಿವಮೊಗ್ಗ ನಗರದಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ಮುನಿರತ್ನಗೆ ಸೇರಿದ 11 ಕಡೆ ಎಸ್‌ಐಟಿ ದಾಳಿ - ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಪತ್ತೆ

Sep 29 2024, 07:42 AM IST

ಅತ್ಯಾಚಾರ ಪ್ರಕರಣದ ಆರೋಪಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನರವರ ಮನೆ ಹಾಗೂ ಕಚೇರಿಗಳು ಸೇರಿದಂತೆ 11 ಕಡೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದೆ.

  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 78
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved