ಕೆ.ಆರ್.ಎಸ್. ಹಿನ್ನೀರು ಪ್ರದೇಶದ ಬಳಿಯ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಮೈಸೂರು ಜಿಲ್ಲಾ ಪೊಲೀಸರು ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ.
ಅತ್ಯಾಚಾರ ಪ್ರಕರಣದ ಆರೋಪಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನರವರ ಮನೆ ಹಾಗೂ ಕಚೇರಿಗಳು ಸೇರಿದಂತೆ 11 ಕಡೆ ವಿಶೇಷ ತನಿಖಾ ತಂಡ (ಎಸ್ಐಟಿ) ಶನಿವಾರ ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದೆ.