• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ಅಮೆರಿಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಮೂರು ‘ಉಗ್ರ’ ದಾಳಿ

Jan 03 2025, 12:31 AM IST
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ಅಮೆರಿಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಮೂರು ‘ಉಗ್ರ’ ದಾಳಿಗಳು ನಡೆದಿದ್ದು, ದೇಶದ ಜನರನ್ನು ಬೆಚ್ಚಿ ಬೀಳಿಸಿದೆ.

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನ ಸಮೂಹದ ಮೇಲೆ ಅಮೆರಿಕದಲ್ಲಿ ಉಗ್ರ ದಾಳಿ ?

Jan 02 2025, 12:30 AM IST

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನಸಮೂಹದ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಪಿಕಪ್‌ ಟ್ರಕ್‌ ಹರಿಸಿದ ಆಘಾತಕಾರಿ ಘಟನೆ ಅಮೆರಿಕದ ನ್ಯೂ ಓರ್ಲೀನ್ಸ್‌ನಲ್ಲಿ ಮಂಗಳವಾರ ನಡೆದಿದೆ. ಘಟನೆಯಲ್ಲಿ 10 ಜನರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  

ಪುಂಡಾನೆಗಳ ದಾಳಿ: ಲಕ್ಷಾಂತರ ರು. ಮೌಲ್ಯದ ಸೌತೆಕಾಯಿಬೆಳೆ ನಾಶ

Dec 30 2024, 01:02 AM IST
ದೇವರಾಜು ತಮ್ಮ ಜಮೀನಿನಲ್ಲಿ ಸುಮಾರು ೪ ಲಕ್ಷ ರು. ಖರ್ಚು ಮಾಡಿ ಸೌತೆಕಾಯಿ ಬೆಳೆ ಬೆಳೆದಿದ್ದರು. ಫಸಲಿನಿಂದ ಸುಮಾರು ೧೦ ಲಕ್ಷ ರು. ಆದಾಯ ನಿರೀಕ್ಷಿಸಿದ್ದರು. ಫಸಲು ಇನ್ನೇನು ಕೈಗೆ ಬರಬೇಕು ಎಂಬ ಹೊತ್ತಿನಲ್ಲಿ ದಾಳಿ ನಡೆಸಿರುವ ಪುಂಡಾನೆಗಳು ಸೌತೆಕಾಯಿ ಬೆಳೆಯನ್ನು ಸಂಪೂರ್ಣವಾಗಿ ನಾಶಪಡಿಸಿವೆ.

ಉತ್ತರ ಪ್ರದೇಶದ ಮಹಾ ಕುಂಭ ಮೇಳದ ಮೇಲೆ ದಾಳಿ : ಖಲಿಸ್ತಾನಿ ಉಗ್ರ ಪನ್ನೂ ಬೆದರಿಕೆ

Dec 27 2024, 12:48 AM IST
ಮುಂದಿನ ತಿಂಗಳು ಉತ್ತರ ಪ್ರದೇಶದಲ್ಲಿ ನಡೆಯಲಿರುವ ಪವಿತ್ರ ಮಹಾ ಕುಂಭಮೇಳದ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್ ಪನ್ನು ವಿಡಿಯೋ ಮೂಲಕ ಬೆದರಿಕೆಯೊಡ್ಡಿದ್ದಾನೆ.

ಶಾಸಕ ಮುನಿರತ್ನ ನೆತ್ತಿಗೆ ತತ್ತಿ! ಮಾಜಿ ಸಚಿವರ ಮೇಲೆ ಸ್ವಕ್ಷೇತ್ರದಲ್ಲೇ ಮೊಟ್ಟೆ ದಾಳಿ

Dec 26 2024, 01:45 AM IST
ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದು ದುಂಡಾವರ್ತನೆ ತೋರಿರುವ ಘಟನೆ ರಾಜಧಾನಿಯ ಲಗ್ಗೆರೆ ಸಮೀಪ ಬುಧವಾರ ನಡೆದಿದೆ.

ಆನೆಗಳ ದಾಳಿ: 50ಕ್ಕೂ ಹೆಚ್ಚು ತೆಂಗಿನ ಸಸಿಗಳು ನಾಶ

Dec 24 2024, 12:45 AM IST
ಒಂದು ಕಡೆ ತಾಲೂಕಿನಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ನಡೆದಿರುವ ವೇಳೆಯಲ್ಲಿಯೇ ಇತ್ತ ಆನೆಗಳು ರೈತರ ಜಮೀನಿಗೆ ದಾಂಗುಡಿ ಇಟ್ಟು ಹಾನಿ ಮಾಡಿದೆ.

ರಷ್ಯಾದ ಕಟ್ಟಡಗಳ ಮೇಲೆ ಡ್ರೋನ್‌ ಬಳಸಿ ಉಕ್ರೇನ್‌ ಸೇನಾ ಪಡೆ 9/11 ರೀತಿ ಭೀಕರ ದಾಳಿ

Dec 22 2024, 01:33 AM IST
ಅಮೆರಿಕದ ವಿಶ್ವ ವಾಣಿಜ್ಯ ಸಂಸ್ಥೆ ಕಟ್ಟಡದ ಮೇಲೆ ಅಲ್‌ಖೈದಾ ಉಗ್ರರು ವಿಮಾನ ಬಳಸಿ ನಡೆಸಿದ ದಾಳಿಯ ಮಾದರಿಯಲ್ಲೇ ರಷ್ಯಾದ ಕಟ್ಟಡಗಳ ಮೇಲೆ ಡ್ರೋನ್‌ ಬಳಸಿ ಉಕ್ರೇನ್‌ ಸೇನಾ ಪಡೆ ಭೀಕರ ದಾಳಿ ನಡೆಸಿದೆ.

ಚಿರತೆ ದಾಳಿ: ಭಯಭೀತರಾದ ಗಂಗನದೊಡ್ಡಿ ಗ್ರಾಮಸ್ಧರು

Dec 22 2024, 01:33 AM IST
ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದ ಬಳಿ ಮೇಯುತ್ತಿದ್ದ ಮಂದೇ ಕುರಿ ಮೇಲೆ ಚಿರತೆ ದಾಳಿ ನಡೆಸಿ ಕುರಿಯನ್ನು ಕೊಂದು ಹಾಕಿದೆ.

ಕಾರ್ಗಿಲ್‌ ಪ್ರದೇಶದಲ್ಲಿ 1999ರಲ್ಲಿ ಪಾಕ್‌ ದಾಳಿ ಮೊದಲ ಮಾಹಿತಿ ಕೊಟ್ಟಿದ್ದ ತಾಶಿ ನಿಧನ

Dec 22 2024, 01:30 AM IST
ಕಾರ್ಗಿಲ್‌ ಪ್ರದೇಶದಲ್ಲಿ 1999ರಲ್ಲಿ ಪಾಕಿಸ್ತಾನ ಸೇನೆ ಒಳನುಸುಳಿರುವ ಬಗ್ಗೆ ಭಾರತೀಯ ಸೇನೆಗೆ ಮೊತ್ತಮೊದಲು ಮಾಹಿತಿ ಕೊಟ್ಟಿದ್ದ ಕುರಿಗಾಹಿ ತಾಶಿ ನಮ್ಗ್ಯಾಲ್‌ (58) ಲಡಾಖ್‌ನ ಆರ್ಯನ್‌ ಕಣಿವೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು : ಭ್ರಷ್ಟಾಚಾರ ಆರೋಪ- ಬೆಸ್ಕಾಂ, ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Dec 20 2024, 01:02 AM IST
ಭ್ರಷ್ಟಾಚಾರ ಆರೋಪದ ಮೇರೆಗೆ ಬೆಸ್ಕಾಂ, ಹಾಗೂ ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 90
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved