• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲಿನ ಸಿಸಿಬಿ ದಾಳಿ ಮಾಹಿತಿ ಸೋರಿಕೆ - ವಿಚಾರಣೆ ನಡೆಸಿ ವರದಿ ಸಲ್ಲಿಸಿ : ಆಯುಕ್ತ

Aug 27 2024, 01:42 AM IST
ದರ್ಶನ್‌ ವಿಶೇಷ ಸೌಲಭ್ಯ ಪ್ರಕರಣದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲಿನ ದಾಳಿ ಮಾಹಿತಿ ಸೋರಿಕೆ ಬಗ್ಗೆ ಆಂತರಿಕ ಮಟ್ಟದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸಿಸಿಬಿಗೆ ಸೂಚಿಸಿದ್ದಾರೆ.

ರಷ್ಯಾ ಮೇಲೆ ಉಕ್ರೇನ್‌ 9/11 ಮಾದರಿ ಬಹುಮಹಡಿ ಕಟ್ಟಡದ ಮೇಲೆ ದಾಳಿ : ನೆರವು ಕೇಳಿದ ವೊಲೊದಿಮಿರ್ ಜೆಲೆನ್ಸ್ಕಿ

Aug 27 2024, 01:33 AM IST
ಉಕ್ರೇನ್‌-ರಷ್ಯಾ ಯುದ್ಧ ಮತ್ತೊಂದು ಮಜಲು ಮಟ್ಟಿದೆ. ಅಮೆರಿಕದ ಅವಳಿ ಕಟ್ಟಡಗಳ ಮೇಲೆ 2001ರ ಸೆ.11ರಂದು ನಡೆದಿದ್ದ ‘9/11 ದಾಳಿ’ ಮಾದರಿಯಲ್ಲಿ ಉಕ್ರೇನ್‌ನ ಡ್ರೋನ್‌ ಒಂದು ರಷ್ಯಾದ ಬಹುಮಹಡಿ ಕಟ್ಟಡದ ಮೇಲೆ ದಾಳಿ ನಡೆಸಿದೆ.

ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು 100 ವಿಮಾನ ಬಳಸಿ ಭಾರೀ ಪ್ರಮಾಣದ ಕ್ಷಿಪಣಿಗಳ ಮಳೆ ಸುರಿಸಿ ವೈಮಾನಿಕ ದಾಳಿ

Aug 26 2024, 01:42 AM IST

ಇಸ್ರೇಲ್‌ ಮತ್ತು ಹಮಾಸ್‌ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್‌ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ.

ತೆರಿಗೆ ವಂಚನೆ: ನಗರಸಭೆ ಅಧಿಕಾರಿಗಳಿಂದ ದಾಳಿ

Aug 25 2024, 01:51 AM IST
ಉದ್ದಿಮೆದಾರರು, ಹೊಟೇಲ್‌ ಮಾಲಿಕರ ಬೇಜವಾಬ್ದಾರಿ । ಶೇ.85ರಷ್ಟು ವರ್ತಕರಿಂದ ತೆರಿಗೆ ವಂಚನೆ । ಅಂಗಡಿ ಮುಂಗಟ್ಟುಗಳಿಗೆ ಬೀಗ

ಅನುದಾನ ದುರುಪಯೋಗ ಆರೋಪ: 14 ಗ್ರಾಪಂ ಮೇಲೆ ಲೋಕಾಯುಕ್ತ ದಾಳಿ

Aug 24 2024, 01:19 AM IST
ಸಂಜೆ ವರೆಗೆ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ನಾಯಿಗಳ ದಾಳಿ: 150 ಕೋಳಿ ಬಲಿ

Aug 21 2024, 12:36 AM IST
ನಾಯಿಗಳ ದಾಳಿ: 150 ಕೋಳಿ ಬಲಿ

ಹಾಲಿಗೊಂಡನಹಳ್ಳಿ ಕುರಿಹಟ್ಟಿಯ ಮೇಲೆ ಚಿರತೆ ದಾಳಿ

Aug 17 2024, 12:53 AM IST
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ತಾಲೂಕಿನ ವಿವಿಧ ಭಾಗಗಳಲ್ಲಿ ಕಾಡುಪ್ರಾಣಿಗಳು ಸುಲಭವಾಗಿ ಗ್ರಾಮಗಳನ್ನು ಪ್ರವೇಶಿಸುವುದಲ್ಲದೇ, ಜನ, ಜಾನುವಾರುಗಳ ಮೇಲೆ ಅಕ್ರಮಣ ನಡೆಸುತ್ತಿದ್ದು, ಇದರಿಂದ ಜನರು ಭಯಭೀತರಾಗಿದ್ದಾರೆ.

ಮೆಡಿಕಲ್ ಕಾಲೇಜಿನ ಮೇಲೆ ದಾಳಿ ರಾಜ್ಯ ಸರ್ಕಾರದ ವೈಫಲ್ಯ: ಕೋಲ್ಕತಾ ಹೈಕೋರ್ಟ್‌ ಕಿಡಿ

Aug 17 2024, 12:46 AM IST
ವೈದ್ಯೆ ಮೇಲೆ ಅತ್ಯಾಚಾರ ನಡೆದ ಪಶ್ಚಿಮ ಬಂಗಾಳದ ಆರ್ಜಿ ಕೆ ಆರ್ ಮೆಡಿಕಲ್ ಕಾಲೇಜಿನ ಮೇಲೆ ಗುರುವಾರ ನಡೆದ ದಾಳಿ ರಾಜ್ಯ ಸರ್ಕಾರದ ಆಡಳಿತ ಯಂತ್ರದ ವೈಫಲ್ಯ ಎಂದು ಕೋಲ್ಕತಾ ಹೈಕೋರ್ಟ್‌ ಕಿಡಿಕಾರಿದೆ.

ಕರಡಿ ದಾಳಿ: ಚಿಕಿತ್ಸೆ ಫಲಸದೇ ಓಂಕಾರಪ್ಪ ಸಾವು

Aug 16 2024, 12:58 AM IST
ತಾಲೂಕಿನ ತಳಕು ಹೋಬಳಿಯ ಸಿರಿವಾಳ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಎಮ್ಮೆ ಮೇಯಿಸುವ ಸಂದರ್ಭದಲ್ಲಿ ಕರಡಿದಾಳಿಗೆ ತುತ್ತಾಗಿ ರಕ್ತಗಾಯಗೊಂಡು ಚಳ್ಳಕೆರೆ, ಚಿತ್ರದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಓಂಕಾರಪ್ಪ(65) ಎಂಬ ರೈತ ಚಿಕಿತ್ಸೆ ಫಲಸದೇ ಗುರುವಾರ ಬೆಳಗಿನಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಮಿಮ್ಸ್ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ

Aug 15 2024, 01:53 AM IST
ಬರೋಬ್ಬರಿ ೪೦ ಲಕ್ಷ ರು. ಮೌಲ್ಯದ ರೆಮ್ಡಿಸಿವರ್ ಇಂಜೆಕ್ಷನ್ ಅವಧಿ ೨೦೨೨ರಲ್ಲಿಯೇ ಮುಕ್ತಾಯವಾಗಿದೆ. ಕೇವಲ ರೆಮ್ಡಿಸಿವರ್ ಮಾತ್ರವಲ್ಲದೇ ಬೇರೆ ಬೇರೆ ರೋಗಗಳಿಗೆ ನೀಡುವ ಔಷಧ, ಮಾತ್ರೆ, ಇಂಜೆಕ್ಷನ್ ಅವಧಿಯೂ ಮುಕ್ತಾಯವಾಗಿರುವುದು ಬಹಿರಂಗವಾಗಿದೆ. ಇದರಿಂದ ಲಕ್ಷಾಂತರ ರುಪಾಯಿ ಸರ್ಕಾರಕ್ಕೆ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 78
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved