• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾ ದಾಳಿ, ಜಿಪಂ ಎಸ್‌ಡಿಸಿ ಮನೆಯಲ್ಲಿ ₹2 ಕೋಟಿ ಪತ್ತೆ!

Dec 11 2024, 12:46 AM IST
ಲೋಕಾಯುಕ್ತ ಪೊಲೀಸರಿಗೆ ಒಂದು ನಿವೇಶನ, ಒಂದು ವಾಣಿಜ್ಯ ಮಳಿಗೆ, ಮೂರು ವಾಸದ ಮನೆ, 3.17 ಎಕರೆ ಕೃಷಿ ಜಮೀನು ಸೇರಿದಂತೆ ₹1.75 ಕೋಟಿ ಮೌಲ್ಯದ ಸ್ಥಿರಾಸ್ತಿಯ ದಾಖಲೆಗಳು ಸಿಕ್ಕಿವೆ

ತುರುವೇಕೆರೆ ತಾಲೂಕಿನಲ್ಲಿ ಹೆಚ್ಚಿದ ಚಿರತೆ ದಾಳಿ

Dec 11 2024, 12:45 AM IST
ತಾಲೂಕಿನ ಅಮ್ಮಸಂದ್ರ, ಹಡವನಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಚಿರತೆಯ ಕಾಟ ಹೆಚ್ಚಾಗಿದೆ.

ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ದೇಗುಲಗಳ ಮೇಲೆ ದಾಳಿ ಬೆನ್ನಲ್ಲೇ ಭಾರತ ಭೂಭಾಗದ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣು

Dec 10 2024, 12:33 AM IST

  ಭಾರತದ ಭೂಭಾಗಳ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣುಹಾಕಿದೆ. ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕರೊಬ್ಬರು, ‘ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ದೇಶವು ನ್ಯಾಯಸಮ್ಮತವಾದ ಹಕ್ಕುಗಳನ್ನು ಹೊಂದಿದೆ’ ಎಂದು ಹೇಳಿದ್ದಾರೆ.

ಚಿರತೆ ದಾಳಿ: 8 ಕುರಿ ಸಾವು

Dec 10 2024, 12:30 AM IST
ಸುರ್ಗೆನಳ್ಳಿ ಗ್ರಾಮದ ರೈತ ಕೃಷ್ಣಪ್ಪ ನವರಿಗೆ ಸೇರಿದ ಸುಮಾರು 8 ಕುರಿಗಳು ಚಿರತೆ ದಾಳಿಯಿಂದ ಸಾವುನ್ನಪ್ಪಿದ ಘಟನೆ ನಡೆದಿದೆ.

ಬಾಣಂತಿಯರ ಸರಣಿ ಸಾವಿನ ಪ್ರಕರಣ : ಬಳ್ಳಾರಿ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

Dec 08 2024, 01:19 AM IST
ಬಾಣಂತಿಯರ ಸರಣಿ ಸಾವಿನ ಪ್ರಕರಣದ ಮೂಲಕ ರಾಜ್ಯದ ಗಮನ ಸೆಳೆದಿರುವ ಸ್ಥಳೀಯ ಜಿಲ್ಲಾಸ್ಪತ್ರೆ, ಬಿಮ್ಸ್‌ ಆಸ್ಪತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್‌ ದಾಳಿ ನಡೆಸಿದೆ.

ಬಾಂಗ್ಲಾ: ಮತ್ತೆ ಮತ್ತೊಂದು ಹಿಂದೂ ದೇಗುಲಕ್ಕೆ ಬೆಂಕಿ - ರಾಜಧಾನಿ ಢಾಕಾ ಇಸ್ಕಾನ್‌ ಕೇಂದ್ರಕ್ಕೆ ದಾಳಿ

Dec 08 2024, 01:18 AM IST
ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ, ದೇಗುಲ ದಾಳಿ ಹಾಗೂ ಇಸ್ಕಾನ್‌ ಸನ್ಯಾಸಿ ಬಂಧನ ಪ್ರಕರಣದ ಬೆನ್ನಲ್ಲೇ, ಮತ್ತೊಂದು ದೇಗುಲ ದಾಳಿ ಘಟನೆ ನಡೆದಿದೆ.

ಜೂಜುಕೋರ ತಂಡದ ಮೇಲೆ ದಾಳಿ: ಹಣ ವಶ

Dec 08 2024, 01:16 AM IST
Gambling gang attacked: cash seized

ಪ್ರವೀಣ್‌ ನೆಟ್ಟಾರು ಆರೋಪಿಗಳ ಶೋಧಕ್ಕಾಗಿ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಎನ್‌ಐಎ ದಾಳಿ

Dec 06 2024, 09:00 AM IST
ಪ್ರವೀಣ್ ನೆಟ್ಟಾರ್ ಹತ್ಯೆ ಸಹಿತ ಗಂಭೀರ ಪ್ರಕರಣದಲ್ಲಿ ಭಾಗಿಗಳಾಗಿ ತಲೆಮರೆಸಿಕೊಂಡಿರುವ ೩೪ನೇ ನೆಕ್ಕಿಲಾಡಿ ನಿವಾಸಿ ಮಸೂದ್ ಅಗ್ನಾಡಿ ಹಾಗೂ ಉಪ್ಪಿನಂಗಡಿ ಗ್ರಾಮದ ಕೊಪ್ಪಳ ನಿವಾಸಿ ಅಬ್ದುಲ್ ಖಾದರ್ ಯಾನೆ ಮುಸ್ತಾಫ ಪತ್ತೆಗಾಗಿ ಎನ್‌ಐಎ ದಾಳಿ ನಡೆಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ: ಸೋಮವಾರಪೇಟೆ ತಾಲೂಕಿನ 3 ಕಡೆ ಎನ್‌ಐಎ ದಾಳಿ

Dec 06 2024, 08:59 AM IST
ಸುಳ್ಯ ಬಿಜೆಪಿ ಯುವ ಮೋರ್ಚಾ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಹಿನ್ನೆಲೆ ಸೋಮವಾರಪೇಟೆ ತಾಲೂಕಿನ ೩ ಕಡೆ ಗುರುವಾರ ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳ ತಂಡ ಕೊಲೆ ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿದೆ.

ಕಡಹಿನಬೈಲು ಚೆನಮಣಿ ತೋಟಕ್ಕೆ ಕಾಡಾನೆ ದಾಳಿ: ಅಡಕೆ, ಬಾಳೆ ಹಾನಿ

Dec 06 2024, 08:59 AM IST
ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಮದ ಚೆನಮಣಿಯ ಶ್ಯಾಮ್‌ ಎಂಬುವರ ತೋಟಕ್ಕೆ ಕಾಡಾನೆಗಳು ನುಗ್ಗಿ ಅಡಕೆ, ಬಾಳೆ ಮರಗಳಿಗೆ ಹಾನಿ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 90
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved