• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯಕ್ತ ದಾಳಿ : ಕಚೇರಿಗಳಲ್ಲಿ ಅವ್ಯವಹಾರ ಮತ್ತು ಅವ್ಯವಸ್ಥೆ

Aug 09 2024, 02:01 AM IST
ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿನ ಅವ್ಯವಹಾರ ಮತ್ತು ಅವ್ಯವಸ್ಥೆಗಳ ಆಗರ ಎನ್ನುವುದು ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ದಿಢೀರ್‌ ಕಾರ್ಯಾಚರಣೆಯಲ್ಲಿ ಬಯಲಾಗಿದೆ.

ದಾಬಸ್‌ಪೇಟೆಯ ಸೋಂಪುರ ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

Aug 09 2024, 12:35 AM IST
ದಾಬಸ್‌ಪೇಟೆ ಪಟ್ಟಣದ ಸೋಂಪುರ ಗ್ರಾಮ ಪಂಚಾಯತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಹಲವಾರು ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.

ಹೋಮ್ ಸ್ಟೇ ದಾಳಿ ಪ್ರಕರಣ: ಎಲ್ಲ ಆರೋಪಿಗಳು ಖುಲಾಸೆ

Aug 07 2024, 01:09 AM IST
ಒಟ್ಟು 44 ಆರೋಪಿಗಳ ಪೈಕಿ ಮೂವರು ಈಗಾಗಲೇ ಸಾವಿಗೀಡಾಗಿದ್ದರೆ, ಇನ್ನೋರ್ವ ಆರೋಪಿಯಾಗಿದ್ದ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಈ ಹಿಂದೆ ಪ್ರಕರಣದಿಂದ ಬಿಡುಗಡೆಗೊಳಿಸಲಾಗಿತ್ತು.

ಬಾಂಗ್ಲಾ ಸರ್ಕಾರದ ವಿರುದ್ಧ ಸ್ಥಳೀಯರ ಮೀಸಲು ಹೋರಾಟ : 4 ಹಿಂದೂ ದೇಗುಲಗಳ ಮೇಲೆ ದಾಳಿ

Aug 06 2024, 12:40 AM IST
ಬಾಂಗ್ಲಾದೇಶದ ಪ್ರತಿಭಟನಕಾರರು ಮೂರು ಹಿಂದೂ ದೇಗುಲಗಳು ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರಗಳ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ

Aug 06 2024, 12:34 AM IST
ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ

ಪ್ರತ್ಯೇಕ ಕಾಡಾನೆ ದಾಳಿ: ಇಬ್ಬರು ಗಂಭೀರ ಗಾಯ

Aug 04 2024, 01:21 AM IST
ಕಾಡಾನೆ ದಾಳಿಯ ಎರಡು ಪ್ರತ್ಯೇಕ ಪ್ರಕರಣ ನಡೆದಿದೆ. ಓರ್ವ ಪುರುಷ ಮತ್ತು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾಟುಕೊಡಿಗೆ ಆನೆ ದಾಳಿ: ರೈತರ ಜಮೀನಿಗೆ ಹಾನಿ

Aug 03 2024, 12:31 AM IST
ಬಾಳೆಹೊನ್ನೂರು: ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ವಾಟುಕೊಡಿಗೆ ಗ್ರಾಮದಲ್ಲಿ ಗುರುವಾರ ಕಾಡಾನೆಯೊಂದು ಹಲವು ರೈತರ ಜಮೀನುಗಳಿಗೆ ನುಗ್ಗಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ.

ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ದಾಳಿ: 3 ಕೆಜಿ ಗಾಂಜಾ ವಶ

Jul 31 2024, 01:08 AM IST
Raid near city government bus stand: 3 kg ganja seized

ಕರಡಿ ದಾಳಿ: ರೈತನಿಗೆ ಗಾಯ

Jul 30 2024, 01:35 AM IST
ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದ ಬಳಿ ಸೋಮವಾರ ಸಂಜೆ ದನ ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಕರಡಿ ದಾಳಿಗೆ ವೃದ್ಧ ರೈತನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಜೂರು ಗ್ರಾಮದಲ್ಲಿ ಕಾಡಾನೆ ದಾಳಿ, ನಷ್ಟ

Jul 29 2024, 12:47 AM IST
ಕಾಜೂರು ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ನಷ್ಟ ಸಂಭವಿಸಿದೆ. ಯಾವಾಗ ಎಲ್ಲಿ ಆನೆಗಳು ಬಂದು ದಾಳಿ ನಡೆಸುತ್ತವೆ ಎಂಬುದು ತಿಳಿಯುವುದಿಲ್ಲ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 78
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved