• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬಕಾರಿ ಅಧಿಕಾರಿಗಳ ದಾಳಿ: ಮದ್ಯ ಮತ್ತು ಆರೋಪಿ ವಶ

Oct 25 2024, 01:03 AM IST
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ನಾಗಠಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬೈಕ್‌ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು, 9.540 ಲೀಟರ್ ಮದ್ಯ ಹಾಗೂ 7.8 ಲೀಟರ್‌ ಬಿಯರನ್ನು ಜಪ್ತಿ ಮಾಡಿಕೊಂಡಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ದಿಲೀಪ ಯಮುನಪ್ಪ ಭಜಂತ್ರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸಲಾಗುತ್ತಿದೆ : ಲಕ್ಷ್ಮಣ ಆರೋಪ

Oct 24 2024, 12:51 AM IST

ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.  

ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ : ಅ.25 ಡಾನಾ ಚಂಡಮಾರುತ ದಾಳಿ

Oct 24 2024, 12:50 AM IST
ಬಂಗಾಳ ಕೊಲ್ಲಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬುಧವಾರದ ವೇಳೆ ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ಶುಕ್ರವಾರ ಬೆಳಗ್ಗೆ ಒಡಿಶಾದ ಮೇಲೆ ಅಪ್ಪಳಿಸಲಿದೆ.

ಅಕ್ರಮ ಗೋವು ಸಾಗಿಸುತ್ತಿದ್ದಾಗ ದಾಳಿ: ಆರು ಗೋವುಗಳು ಪೊಲೀಸ್ ವಶಕ್ಕೆ

Oct 24 2024, 12:36 AM IST
Attack while transporting illegal cows: Six cows taken into police custody

ವೇಶ್ಯಾವಾಟಿಕ ಮೇಲೆ ದಾಳಿ: ಅಪ್ರಾಪ್ತ ಬಾಲಕಿಯರ ರಕ್ಷಣೆ

Oct 23 2024, 01:53 AM IST
ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.

ಮಲವಂತಿಗೆ ಪರಿಸರದಲ್ಲಿ ಕಾಡಾನೆಗಳ ದಾಳಿ: ವ್ಯಾಪಕ ಕೃಷಿ ಹಾನಿ

Oct 23 2024, 12:39 AM IST
ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

6 ಜನರ ಹತ್ಯೆಗೈದವರ ಉಗ್ರರ ದಾಳಿ’ ಎಂದು ಕರೆಯಲು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು

Oct 22 2024, 12:06 AM IST
ಜಮ್ಮು ಕಾಶ್ಮೀರದ ಗಂದರ್ಬಾಲ್‌ ಜಿಲ್ಲೆಯಲ್ಲಿ ನಾಗರಿಕರ ಮೇಲೆ ನಡೆದ ದಾಳಿಯನ್ನು ‘ಉಗ್ರ ದಾಳಿ’ ಎಂದು ಕರೆಯಲು ಸಿಎಂ ಒಮರ್‌ ಅಬ್ದುಲ್ಲಾ ಹಿಂದೇಟು ಹಾಕಿದ್ದಾರೆ. ಅವರ ಈ ನಡೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಹತ್ಯೆ ಉದ್ದೇಶದಿಂದಲೇ ನಟ ಸಲ್ಮಾನ್‌ ಖಾನ್‌ ಮನೆ ಮೇಲೆ ಬಿಷ್ಣೋಯಿ ಬಂಟರ ಗುಂಡಿನ ದಾಳಿ

Oct 22 2024, 12:03 AM IST
ಕಳೆದ ಏಪ್ರಿಲ್‌ನಲ್ಲಿ ನಟ ಸಲ್ಮಾನ್‌ ಖಾನ್‌ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳು ತಾವು ಸಲ್ಮಾನ್‌ರನ್ನು ಕೊಲೆ ಮಾಡುವ ಉದ್ದೇಶ ಹೊಂದಿದ್ದಾಗಿ ಹೇಳಿದ್ದಾರೆ.

ಸವಳಂಗದಲ್ಲಿ ಅನಧಿಕೃತ ಕ್ಲಿನಿಕ್‌ ಮೇಲೆ ದಾಳಿ

Oct 21 2024, 12:39 AM IST
ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್‌, ಜನರಲ್‌ ಸ್ಟೋರ್‌, ಮೆಡಿಕಲ್‌ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿ ತಂಡದಿಂದ ದಾಳಿ ನಡೆಸಿ, ಕ್ಲಿನಿಕ್‌ ಸೀಜ್‌ ಮಾಡಲಾಗಿದೆ.

ಭೋವಿ ಹಗರಣ: ಶಾಸಕ ವಲ್ಯಾಪುರೆಗೆ ಸಿಐಡಿ ದಾಳಿ ಶಾಕ್‌! ಬಿಜೆಪಿ ವಿರುದ್ಧ ಸರ್ಕಾರ ತನಿಖಾಸ್ತ್ರ

Oct 20 2024, 05:52 AM IST

ಮುಡಾ ಸೇರಿ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಅನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ರಾಜ್ಯ ಸರ್ಕಾರ ತನ್ನ ತನಿಖಾಸ್ತ್ರ ಮುಂದುವರಿಸಿದೆ.

  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 86
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved