• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಆರೋಪಿಯ ಮೇಲೆ ಸಿಸಿಬಿ ದಾಳಿ : ₹6 ಕೋಟಿ ಡ್ರಗ್ಸ್‌ ಜಪ್ತಿ

Jul 27 2024, 01:53 AM IST
ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಆರೋಪಿಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ 6 ಕೋಟಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆ ಬಾಕಿ ಇರುವ ಹೊತ್ತಲ್ಲಿ ಫ್ರಾನ್ಸಲ್ಲಿ ರೈಲುಗಳ ಮೇಲೆ ಬೆಂಕಿ ದಾಳಿ

Jul 27 2024, 12:51 AM IST

 ಪ್ಯಾರಿಸ್‌ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ಹೊತ್ತಲ್ಲಿ ಶುಕ್ರವಾರ ಫ್ರಾನ್ಸ್‌ನ ರೈಲು ಜಾಲಗಳ ಮೇಲೆ ವಿಧ್ವಂಸಕ ದಾಳಿಯಾಗಿದೆ. ಹಲವು ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಇದರಿಂದ ಸಂಚಾರ ಸ್ತಬ್ಧವಾಗಿದೆ ಹಾಗೂ 8 ಲಕ್ಷ ಪ್ರಯಾಣಿಕರಿಗೆ ತೊಂದರೆಯಾಗಿದೆ.

ತಂಬಾಕು ನಿಯಂತ್ರಣಾ ಕೋಶದಿಂದ ಅಂಗಡಿಗಳ ಮೇಲೆ ದಾಳಿ: ವಶ

Jul 27 2024, 12:47 AM IST
ಬೀರೂರು, ಜಿಲ್ಲಾ ಮತ್ತು ತಾಲೂಕು ತಂಬಾಕು ನಿಯಂತ್ರಣ ಕೋಶ ತನಿಖಾ ದಳದ ಅಧಿಕಾರಿಗಳ ತಂಡ ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿ ಮಾಲೀಕರಿಗೆ ಬಿಸಿ ಮುಟ್ಟಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆಯಿತು.

ಮಂಗಳೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸ್‌ ದಾಳಿ: ಸೊತ್ತುಗಳ ವಶ

Jul 26 2024, 01:31 AM IST
ಜೈಲಿನ ಎಲ್ಲ ಬ್ಲಾಕ್‌ಗಳನ್ನು ಏಕಕಾಲದಲ್ಲಿ ಶೋಧಿಸಲು ಹಲವು ತಂಡಗಳನ್ನು ರಚಿಸಲಾಗಿತ್ತು. ಕೊನೆಯ ಕ್ಷಣದವರೆಗೂ ದಾಳಿಯ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು.

ನನ್ನನ್ನು ಕೊಲ್ಲಲೆಂದೇ ಮನೆ ಮೇಲೆ ದಾಳಿ: ಪೊಲೀಸರಿಗೆ ನಟ ಸಲ್ಮಾನ್‌ಖಾನ್‌ ಹೇಳಿಕೆ

Jul 25 2024, 01:23 AM IST
ನನ್ನ ಮತ್ತು ನನ್ನ ಕುಟುಂಬದವರನ್ನು ಕೊಲ್ಲಲೆಂದೇ ಲಾರೆನ್ಸ್‌ ಬಿಷ್ಣೋಯ್‌ ತಂಡ ನನ್ನ ಮೇಲೆ ಗುಂಡಿನ ದಾಳಿ ನಡೆಸಿತ್ತು ಎಂದು ನಟ ಸಲ್ಮಾನ್‌ ಖಾನ್‌ ಆರೋಪಿಸಿದ್ದಾರೆ.

ಯುವಕನ ಮೇಲೆ ಬೀದಿ ನಾಯಿಗಳ ದಾಳಿ

Jul 24 2024, 12:19 AM IST
ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಗುಂಪು ಗುಂಪಾಗಿ ತಿರುಗಾಡುವ ನಾಯಿಗಳನ್ನು ಕಂಡು ಜನರು ಆತಂಕಗೊಂಡಿದ್ದಾರೆ. ವಾಟ್ಸ್‌ ಆ್ಯಪ್‌ಗಳಲ್ಲಿ ಮಗುವಿನ ಮೇಲೆ ಬೀದಿ ನಾಯಿಗಳು ನಡೆಸುವ ದಾಳಿಯ ತುಣುಕುಗಳು ಪದೇ ಪದೇ ಬರುತ್ತಿರುವುದನ್ನು ಕಂಡಿರುವ ಜನರು ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಭೀತರಾಗಿದ್ದಾರೆ.

ದಾಳಿ: ಬಾಲ ಕಾರ್ಮಿಕನ ರಕ್ಷಣೆ

Jul 24 2024, 12:17 AM IST
ನಗರದ ವೈಲ್ಡ್ ಕ್ರಾಫ್ಟ್ ಕಂಪನಿಯ ಮೇಲೆ ತಹಸೀಲ್ದಾರ್ ಡಾ.ದತ್ತಾತ್ರೆಯ ಗಾದಾ ದಾಳಿ ನಡೆಸಿ ಬಾಲ ಕಾರ್ಮಿಕನನ್ನು ರಕ್ಷಿಸಿದ್ದಾರೆ.

ಜೂಜು ಅಡ್ಡೆ ಮೇಲೆ ದಾಳಿ: ₹5.47 ಲಕ್ಷ ನಗದು, 42 ಬೈಕ್‌ ವಶ

Jul 22 2024, 01:19 AM IST
ಪಟ್ಟಣದ ಹೊರವಲಯದ ನಾಗನಕಲ್ ಬಳಿ ಜಿಲ್ಲಾ ಪೊಲೀಸ್ ಕಚೇರಿ ವಿಶೇಷ ತಂಡವೊಂದು ಇಸ್ಪೇಟ್ ಅಡ್ಡೆಯ ಮೇಲೆ ದಾಳಿ ಮಾಡಿ ೪೨ ದ್ವಿಚಕ್ರ ವಾಹನ, ೧೧ ಮೊಬೈಲ್ ಜಪ್ತಿ ಮಾಡಿ ₹೫.೪೭ ಲಕ್ಷ ವಶಪಡಿಸಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.

ಆದಾಯಕ್ಕಿಂತ ಮೀರಿ ಆಸ್ತಿ ಗಳಿಕೆ ಆರೋಪ : ಕೆಐಎಡಿಬಿ ಅಪರ ನಿರ್ದೇಶಕರ ಮೇಲೆ ಲೋಕಾಯುಕ್ತ ದಾಳಿ

Jul 20 2024, 01:47 AM IST
ಕೆಐಎಡಿಬಿ ಅಪರ ನಿರ್ದೇಶಕ ಮುದ್ದಕುಮಾರ್ ಅವರ ತುಮಕೂರಿನ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತರ ಅಧಿಕಾರಿಗಳು ದಾಳಿ

ಮಂಗಳೂರು ಪಾಲಿಕೆ ಆಯುಕ್ತರ ಕಚೇರಿ, ಮನೆಗೆ ಲೋಕಾಯುಕ್ತ ದಾಳಿ 2.77 ಕೋಟಿ ರು. ಪತ್ತೆ

Jul 20 2024, 12:51 AM IST
ಪಾಲಿಕೆ ಆಯುಕ್ತ ಆನಂದ ಅವರು ಈ ಹಿಂದೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೂ ಅಕ್ರಮ ಸಂಪತ್ತಿನ ಬಗ್ಗೆ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 78
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved