• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಫಿ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

Nov 18 2024, 12:02 AM IST
ಕಾಫಿ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಬೆಳೆಗಾರ ನಾಗೇಶ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಇಂದು ಬೆಳಗ್ಗೆ ಕಾಫಿ ತೋಟಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತೋಟದ ಮಾಲೀಕ ನಾಗೇಶ್ ಮೇಲೆ 6 ಕಾಡಾನೆಗಳ ಗುಂಪೊಂದು ಹಠಾತ್ ದಾಳಿ ನಡೆಸಿ, ವಾಹನದ ಸಮೇತ ಅವರನ್ನು ಎಸೆದು ಬೈಕಿನ ಮೇಲೆ ದಾಳಿ ನಡೆಸಿ ಜಖಂ ಮಾಡಿದೆ. ಕೂಡಲೇ ನಾಗೇಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಡಾನೆ ದಾಳಿ ಕುಟುಂಬಗಳಿಗೆ ಸೂಕ್ತ ಪರಿಹಾರಕ್ಕೆ ಸೂಚನೆ

Nov 18 2024, 12:00 AM IST
ಹಿರೆಕೋಲೆ ತಗರೆ ಇನ್ನಿತರ ಗ್ರಾಮಗಳಲ್ಲಿ ಆನೆಗಳ ದಾಳಿಯಿಂದ ಬೆಳೆ ನಷ್ಟವಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಒಂದಲ್ಲಾ ಒಂದು ಭಾಗಗಳಲ್ಲಿ ಆನೆ ಹಾವಳಿಯಿಂದಾಗಿ ಹೆಚ್ಚಿನ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಬಿಕ್ಕೋಡು ಭಾಗಗಳಲ್ಲಿ ಕಟಾವಿಗೆ ಬಂದಂತ ಭತ್ತ, ಜೋಳ ಹಾಗೂ ತೆಂಗನ್ನು ಸಂಪೂರ್ಣ ಹಾನಿಮಾಡಿದ್ದು, ರೈತರಿಗೆ ಸರ್ಕಾರ ನೀಡುವ ಕನಿಷ್ಟ ಪರಿಹಾರ ಬೇಡ, ಆ ಬೆಳೆಗೆ ತಕ್ಕನಾದ ಪರಿಹಾರ ನೀಡುವಂತೆ ಸದನದಲ್ಲಿ ಹಾಗೂ ಅರಣ್ಯ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಕಳ್ಳನಕೆರೆ ಗ್ರಾಮದಲ್ಲಿ ಬೀದಿನಾಯಿಗಳ ದಾಳಿ: ಹಲವರಿಗೆ ಗಾಯ

Nov 17 2024, 01:20 AM IST
ಗ್ರಾಮ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ನಾಯಿಗಳ ನಿಯಂತ್ರಣಕ್ಕೆ ಗ್ರಾಪಂ ಆಡಳಿತ ಕಡಿವಾಣ ಹಾಕಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ರಾತ್ರಿ ವೇಳೆ ಗ್ರಾಮದ ಹೊಲ, ತೋಟ, ಕಬ್ಬಿನ ಗದ್ದೆಗಳಲ್ಲಿ ತಂಗುತ್ತಿವೆ. ಬೆಳಗಿನ ವೇಳೆ ದಿಢೀರನೇ ಗ್ರಾಮಕ್ಕೆ ನುಗ್ಗುವ ಚಾಳಿ ರೂಪಿಸಿಕೊಂಡಿವೆ.

ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಧಗಧಗ : 2 ಮಂತ್ರಿ, 3 ಶಾಸಕರ ಮನೆಗೆ ದಾಳಿ !

Nov 17 2024, 01:18 AM IST
ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಇತ್ತೀಚೆಗೆ ಉಗ್ರರಿಂದ ಅಪಹರಣಕ್ಕೆ ಒಳಗಾಗಿದ್ದರು ಎನ್ನಲಾದ 6 ಜನರ ಮೃತದೇಹಗಳು ಜಿರಿಬಾಂ ಜಿಲ್ಲೆಯಲ್ಲಿ ಪತ್ತೆಯಾಗಿವೆ.

ಕಾಡಾನೆ ದಾಳಿ: ಹಾಡಿ ನಿವಾಸಿ ಕೈ ಮುರಿತ

Nov 16 2024, 12:37 AM IST
ಪಾಲಿಬೆಟ್ಟ ಸಮೀಪ ಚೆನ್ನಂಗಿ ಬಸವನಹಳ್ಳಿ ಹಾಡಿ ನಿವಾಸಿ ಮೇಲೆ ಕಾಡಾನೆ ದಾಳಿ ನಡೆಸಿದ್ದು ಬಲಕೈಮುರಿತ ಉಂಟಾಗಿದೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಮೇಲೆ ಲೋಕಾ ದಾಳಿ

Nov 16 2024, 12:32 AM IST
ಲೋಕಾಯುಕ್ತ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಸಂಜೆ ಕಾರವಾರಕ್ಕೆ ಮುಖ್ಯಾಧಿಕಾರಿ ಅವರನ್ನು ಕರೆದೊಯ್ದಿದ್ದಾರೆ. ಕಾರ್ಯಾಚರಣೆಯಲ್ಲಿ ಕಾರವಾರ ಲೋಕಾಯುಕ್ತ ಎಸ್ಪಿ ಕಚೇರಿಯ ಸುಮಾರು 14 ಮಂದಿ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ಆನೆ ದಾಳಿ, ಆತಂಕದಲ್ಲಿ ರೈತರು, ಗ್ರಾಮಸ್ಥರು

Nov 15 2024, 12:38 AM IST
ಗುರುವಾರ ಬೆಳಗ್ಗೆ ಸುಮಾರು 8ರ ಸಮಯದಲ್ಲಿ ಮತ್ತೆ ಐದರಿಂದ ಆರು ಆನೆಗಳು ನಂಜನಾಯಕನಹಳ್ಳಿ ಹಾಗೂ ಬೂದನೂರು ಗ್ರಾಮದಲ್ಲಿ ಪ್ರತ್ಯಕ್ಷ

ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ದಾಳಿ ಭೀತಿ - ಹಿಂದೂ ಸಂಘಟನೆಗಳಿಗೆ ರಕ್ಷಣೆ : ಹಣಕ್ಕೆ ಕೆನಡಾ ಪೊಲೀಸರಿಂದ ಬೇಡಿಕೆ!

Nov 14 2024, 12:53 AM IST
ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಸದಾ ದಾಳಿಯ ಭೀತಿ ಎದುರಿಸುತ್ತಿರುವ ಹಿಂದೂ ಸಂಘಟನೆಗಳಿಗೆ ಭದ್ರತೆ ನೀಡಲು ಕೆನಡಾ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಿಡಿಪಿಒ ಉಪ ನಿರ್ದೇಶಕ, ಮೇಲ್ವಿಚಾರಕಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:48 AM IST
ನಗರದಲ್ಲಿರುವ ಹಾವೇರಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಹಾಗೂ ಸ್ಥಳೀಯ ಶಿಶು ಅಭಿವೃದ್ಧಿ ಕಾರ್ಯಾಲಯದ ಮೇಲ್ವಿಚಾರಕಿ ಜ್ಯೋತಿ ಶಿಗ್ಲಿ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಹಣ, ಆಸ್ತಿಗೆ ಸಂಬಂಧಿಸಿದ ದಾಖಲಾತಿ ವಶಪಡಿಸಿಕೊಂಡಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:45 AM IST
ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ಕಚೇರಿ ಹಾಗೂ ನಿಪ್ಪಾಣಿ ನಗರದ ಸಾವಂತ್ ಕಾಲೋನಿಯ ಬಾಡಿಗೆ ಬಂಗಲೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 90
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved