• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗಾರಿಕಾ, ವಾಣಿಜ್ಯ ಇಲಾಖೆ ಎಡಿ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:08 AM IST
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್‌ ರಾಜ್ ಅವರ ಶಕ್ತಿ ನಗರದ 3ನೇ ಕ್ರಾಸ್‌ನ ನಿವಾಸ ಮತ್ತು ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಮೈಸೂರು ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ

Nov 13 2024, 12:07 AM IST
ನಾಗೇಶ್‌ರವರು ಈ ಹಿಂದೆ ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ ಹಾಗೂ ಶ್ರೀರಂಗಪಟ್ಟಣ ತಾಲೂಕು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-೫ರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆಐಎಡಿಬಿ ಎಂಜಿನಿಯರ್‌ ಗೋವಿಂದಪ್ಪ ಮನೆ ಮೇಲೆ ಲೋಕಾ ದಾಳಿ

Nov 13 2024, 12:06 AM IST
ಕೆಐಎಡಿಬಿ ಎಇಇ ಗೋವಿಂದ ಭಜಂತ್ರಿ ಬಳಿ ಲೋಕಾಯುಕ್ತ ಪರಿಶೀಲನೆಯಲ್ಲಿ ₹ 2.34 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ವಾರಾಂತ್ಯದಲ್ಲಿ ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿ : ಖಲಿಸ್ತಾನಿ ಉಗ್ರ ಪನ್ನು ಧಮಕಿ

Nov 12 2024, 12:46 AM IST
ಈ ವಾರಾಂತ್ಯದಲ್ಲಿ ಅಯೋಧ್ಯೆ ರಾಮಮಂದಿರ ಮತ್ತು ಕೆನಡಾದಲ್ಲಿನ ಹಲವು ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ‘ಸಿಖ್‌ ಫಾರ್ ಜಸ್ಟಿಸ್‌’ ಸಂಘಟನೆಯ ನಾಯಕ, ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಬೆದರಿಕೆ ಹಾಕಿದ್ದಾನೆ.

ಹಿಜ್ಬುಲ್ಲಾ ಮೇಲೆ ಪೇಜರ್‌ ದಾಳಿ ನಡೆಸಿದ್ದು ನಾವೇ : ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು

Nov 11 2024, 11:54 PM IST
ಸೆಪ್ಟೆಂಬರ್‌ನಲ್ಲಿ ಹಿಜ್ಬುಲ್ಲಾ ಉಗ್ರರ ಮೇಲೆ ನಡೆದ ಪೇಜರ್‌ ಹಾಗೂ ವಾಕಿಟಾಕಿ ದಾಳಿಯಲ್ಲಿ ಇಸ್ರೇಲ್‌ ಪಾತ್ರವಿರುವ ಬಗ್ಗೆ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ನಡುವಿನ ಸಂಘರ್ಷ ತೀವ್ರ - ಉಗ್ರರಿಂದ ಇಸ್ರೇಲ್‌ ಮೇಲೆ ಮತ್ತೆ 90 ರಾಕೆಟ್‌ ದಾಳಿ

Nov 11 2024, 11:48 PM IST
ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಇರಾನ್‌ ಬೆಂಬಲಿತ ಹಿಜ್ಬುಲ್ಲಾ ಉಗ್ರರು ಸೋಮವಾರ ಇಸ್ರೇಲ್‌ನ ಉತ್ತರ ಭಾಗದ ಮೇಲೆ 90 ರಾಕೆಟ್‌ ದಾಳಿ ನಡೆಸಿದೆ ಎಂದು ಇಸ್ರೇಲ್‌ ಸೇನೆ ತಿಳಿಸಿದೆ.

ಕನ್ನಡದ ಮೇಲೆ ಭಾಷೆಗಳಿಂದ ದಾಳಿ

Nov 11 2024, 11:48 PM IST
ಕನ್ನಡಕ್ಕೆ ಅನ್ನ ಕೊಡುವ ಶಕ್ತಿ ಇದೆ. ಆದರೆ, ಅದನ್ನು ತಿಳಿದು ಸರಿಯಾಗಿ ಮಾತೃ ಭಾಷೆಯನ್ನು ಬಳಸಿಕೊಳ್ಳಬೇಕಿದೆ. ಭಾರತವನ್ನು ಪ್ರೀತಿಸುವ ಮಕ್ಕಳನ್ನು ಬೆಳೆಸುವುದು, ಕನ್ನಡ ನಾಡು ಮತ್ತು ನುಡಿ ಉಳಿಸುವ ಕೆಲಸವನ್ನು ಸರ್ಕಾರಗಳು ಮಾಡಬೇಕು.

ಚಕ್ರವರ್ತಿ ದಾಳಿ ಹಿಮ್ಮೆಟ್ಟಿಸಿ ಗೆದ್ದ ಹರಿಣ ಪಡೆ: ಭಾರತಕ್ಕೆ 3 ವಿಕೆಟ್‌ ವೀರೋಚಿತ ಸೋಲು

Nov 11 2024, 01:02 AM IST
ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟಿ20 ಪಂದ್ಯ. । ನಾಲ್ಕು ಪಂದ್ಯದ ಸರಣಿ ಈಗ 1-1 ಸಮಬಲ. ಭಾರತ ಬ್ಯಾಟಿಂಗ್‌ ವೈಫಲ್ಯ, 6 ವಿಕೆಟ್‌ಗೆ 124 ರನ್‌. ಸುಲಭ ಗುರಿ ಪಡೆದ ಆಫ್ರಿಕಾ 18.3 ಓವರಲ್ಲಿ ಚೇಸ್‌. ವರುಣ್‌ ಚಕ್ರವರ್ತಿಗೆ 5 ವಿಕೆಟ್‌

ಶಹಾಪುರ : ಅಬಕಾರಿ ಪೊಲೀಸರ ದಾಳಿ - 7.720 ಕೆಜಿಯ ಗಾಂಜಾ ಬೆಳೆ ಜಪ್ತಿ: ಓರ್ವ ಆರೋಪಿ ಬಂಧನ

Nov 10 2024, 01:49 AM IST
ಮೂರು ಲಕ್ಷದ ಐದು ಗಾಂಜಾ ಗಿಡ ವಶ, ಅಬಕಾರಿ ಪೊಲೀಸರ ದಾಳಿ, ವಡಗೇರಾ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ. ಜಮೀನಿನ ಮಾಲೀಕನ ವಿರುದ್ಧ ಹಾಗೂ ಅಂಬಲಪ್ಪ ಎನ್ನುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗಿದೆ.

ಕಾಸರಗೋಡಿನ ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಘಟನೆ : ಅಡೂರ್‌ ಪೊಲೀಸ್‌ ಠಾಣೆಗೆ ದೂರು

Nov 09 2024, 01:22 AM IST
ಘಟನೆ ಬಗ್ಗೆ ಹಿಂದೂ ಸಂಘಟನೆ ಸೇರಿ ಕೇರಳ ಹಾಗೂ ಕರ್ನಾಟಕ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಬೋವಿಕ್ಕಾನ, ಬದಿಯಡ್ಕ ಮತ್ತಿತರ ಕಡೆಗಳಲ್ಲಿ ಹಿಂದು ಐಕ್ಯವೇದಿ ಸಂಘಟನೆ ಪ್ರತಿಭಟನೆ ನಡೆದಿತ್ತು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 90
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved