ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ಸಂಜೆ ಮತ್ತೆ ಹುಲಿ ದಾಳಿ ನಡೆದು ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಮೃತಪಟ್ಟರು.