ಧರ್ಮಸ್ಥಳ: ಟೂಲ್ಕಿಟ್ ಪಡೆದು ದಾಳಿ: ಜೋಶಿ ಆರೋಪ
Aug 29 2025, 01:00 AM ISTಧರ್ಮಸ್ಥಳ ವಿಚಾರವಾಗಿ ಕಾಂಗ್ರೆಸ್ ಬುದ್ಧಿ ಇಲ್ಲದಂತೆ ವರ್ತನೆ ತೋರುತ್ತಿದೆ. ಕಾಮನ್ಸೆನ್ಸ್ ಇಲ್ಲದವರಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ. ಎಸ್ಐಟಿ ಮಾಡಿ ಅಂಥ ಯಾರು ಹೇಳಿದ್ದರು ನಿಮಗೆ? ಒಬ್ಬ ಯೂಟ್ಯೂಬರ್ ನಂಬಿ ಕಾಂಗ್ರೆಸ್ ಹಳ್ಳಕ್ಕೆ ಬಿದ್ದಿದೆ. ಅತ್ಯಂತ ಬುದ್ಧಿಹೀನರು ಸಹ ಈ ರೀತಿ ನಡೆದುಕೊಳ್ಳುವುದಿಲ್ಲ. ವಿದೇಶದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.