• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

Oct 17 2024, 12:45 AM IST
ಕಳೆದ ಒಂದು ತಿಂಗಳಿನಿಂದ ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.

ಅಮೆರಿಕದ ಅವಳಿ ಗೋಪುರಗಳ 9/11 ದಾಳಿ ರೀತಿಯಲ್ಲೇ ಇಸ್ರೇಲ್‌ ಮೇಲೆ ದಾಳಿಗೆ ಸಜ್ಜಾಗಿದ್ದ ಹಮಾಸ್‌

Oct 14 2024, 01:23 AM IST
2023ರ ಅ.7ರಂದು ಇಸ್ರೇಲ್‌ ಮೇಲೆ ದಾಳಿ ನಡೆಸುವ ಮೂಲಕ ಮಧ್ಯಪ್ರಾಚ್ಯದಲ್ಲಿ ಯುದ್ಧಕ್ಕೆ ಕಾರಣವಾಗಿರುವ ಹಮಾಸ್‌ ಬಂಡುಕೋರರ ಮೂಲ ಯೋಜನೆ ಬೇರೆಯದೇ ಆಗಿತ್ತು.

ಉಗ್ರರ ದಾಳಿ ಕಾರ್ಯಾಚರಣೆ ವೇಳೆ ಸ್ಥಳದಲ್ಲೇ ಮೊಕ್ಕಾಂ

Oct 12 2024, 12:01 AM IST
2008ರಂದು ಪಾಕ್‌ ಮೂಲದ ಉಗ್ರರ ತಂಡ ಮುಂಬೈನಲ್ಲಿ ಟಾಟಾ ಗ್ರೂಪ್‌ಗೆ ಸೇರಿದ ತಾಜ್‌ ಹೋಟೆಲ್‌ ಸೇರಿ ಹಲವು ಕಡೆ ಭೀಕರ ದಾಳಿ ನಡೆಸಿತ್ತು. 160ಕ್ಕೂ ಹೆಚ್ಚು ಜನರನ್ನು ಬಲಿಪಡೆದ ದಾಳಿಯ ಸುದ್ದಿ ತಿಳಿಯುತ್ತಲೇ 70 ವರ್ಷದ ರತನ್‌ ಟಾಟಾ ಸ್ಥಳಕ್ಕೆ ಧಾವಿಸಿದ್ದರು.

ತಾಜ್‌ ಹೋಟೆಲ್‌ ಮೇಲಿನ ಉಗ್ರರ ದಾಳಿ ವೇಳೆ 3 ದಿನ ಹೋಟೆಲ್‌ ಬಳಿಯೇ ರತನ್ ಟಾಟಾ ಮೊಕ್ಕಾಂ

Oct 11 2024, 10:47 AM IST

2008ರಂದು ಪಾಕ್‌ ಮೂಲದ ಉಗ್ರರ ತಂಡ ಮುಂಬೈನಲ್ಲಿ ಟಾಟಾ ಗ್ರೂಪ್‌ಗೆ ಸೇರಿದ ತಾಜ್‌ ಹೋಟೆಲ್‌ ಸೇರಿ ಹಲವು ಕಡೆ ಭೀಕರ ದಾಳಿ ನಡೆಸಿತ್ತು. 160ಕ್ಕೂ ಹೆಚ್ಚು ಜನರನ್ನು ಬಲಿಪಡೆದ ದಾಳಿಯ ಸುದ್ದಿ ತಿಳಿಯುತ್ತಲೇ 70 ವರ್ಷದ ರತನ್‌ ಟಾಟಾ ಸ್ಥಳಕ್ಕೆ ಧಾವಿಸಿದ್ದರು.

ಮೊಸಳೆ ದಾಳಿ ಮಾಡಿದ್ರೂ ಮಾಲೀಕನ ಪ್ರಾಣ ಉಳಿಸಿದ ಎತ್ತು!

Oct 10 2024, 02:24 AM IST
ಎತ್ತಿನ ಮೈ ತೊಳೆಯಲು ಹೋದ ವ್ಯಕ್ತಿಯ ಮೇಲೆ ಮೊಸಳೆ ದಾಳಿ ನಡೆಸಿದ ಪರಿಣಾಮ ಆತನ ಬಲಗೈ ತುಂಡರಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಗ್ರಾಮದ ಆಲಮಟ್ಟಿ ಹಿನ್ನೀರಿನಲ್ಲಿ ಸೋಮವಾರ ನಡೆದಿದೆ. ಅದೃಷ್ಟವಶಾತ್‌ ಇದೆ ವೇಳೆ ಎತ್ತು ಮಾಲೀಕನನ್ನು ಹಗ್ಗದ ಮೂಲಕ ಎಳೆದುತಂದಿದ್ದರಿಂದ ಸಾವಿನಿಂದ ಪಾರಾಗಿದ್ದಾನೆ.

ಕಾಡಾನೆ ದಾಳಿ, ಅಪಾರ ಪ್ರಮಾಣದ ಬೆಳೆ ನಾಶ

Oct 10 2024, 02:16 AM IST
ಕೊಟ್ಟಿಗೆಹಾರ: ಸಮೀಪದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಬೈನೇಮರ, ಬಾಳೆ ಗಿಡಗಳನ್ನು ತುಳಿದು ನಾಶ ಮಾಡಿದೆ. ಬುಧವಾರ ಮುಂಜಾನೆ ದೇವನಗೂಲ್ ಗ್ರಾಮದ ಬೆಳ್ಳಾಚಾರ್ ಅವರ ಮನೆ ಬಳಿ ಬಂದು ಕಾಡಾನೆ ಬಾಳೆಗಿಡಗಳನ್ನು ಎಳೆದು ತುಳಿದು ಹಾನಿ ಮಾಡಿದೆ. ತೆಂಗಿನ ಗಿಡ, ಕಾಡು ಮೆಣಸು ಬಳ್ಳಿಯನ್ನು ಎಳೆದು ನಷ್ಟ ಉಂಟು ಮಾಡಿದೆ ಎಂದು ಬೆಳೆಗಾರ ಬೆಳ್ಳಾಚಾರ್ ಅಳಲನ್ನು ತೋಡಿಕೊಂಡಿದ್ದಾರೆ.

ಹುಮನಾಬಾದ್‌ನ ಆರ್‌ಟಿಒ ಕಚೇರಿ ಮೇಲೆ ಲೋಕಾ ದಾಳಿ

Oct 09 2024, 01:37 AM IST
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉಮೇಶ ನೇತೃತ್ವದಲ್ಲಿ ಹುಮನಾಬಾದ ಮತ್ತು ಮೋಳಕೇರಾ ಆರ್‌ಟಿಒ ಕಚೇರಿ ಮೇಲೆ ಮಂಗಳವಾರ ನಸೂಕಿನ ಜಾವ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಆಪ್‌ ಸಂಸದ ಸಂಜೀವ್ ಅರೋರಾ 16-17 ಸ್ಥಳಗಳ ಮೇಲೆ ಇ.ಡಿ. ದಾಳಿ: ಅಕ್ರಮ ಹಣ ವರ್ಗಾವಣೆ ಶಂಕೆ

Oct 08 2024, 01:03 AM IST
ಪಂಜಾಬ್‌ನ ಆಪ್‌ ಸಂಸದ ಸಂಜೀವ್ ಅರೋರಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಪ್‌ ನಾಯಕರು ಇದನ್ನು ಪಕ್ಷ ಒಡೆಯುವ ಸಂಚು ಎಂದು ಕರೆದಿದ್ದಾರೆ.

ಇಸ್ರೇಲ್‌ನಿಂದ ಗಾಜಾ, ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ : 47 ಸಾವು

Oct 07 2024, 01:39 AM IST
ಇಸ್ರೇಲ್‌ ಭಾನುವಾರ ಗಾಜಾ ಮತ್ತು ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 47 ಜನರು ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ ಮಸೀದಿ ಮತ್ತು ಲೆಬನಾನ್‌ನಲ್ಲಿ ಹಲವು ಕಟ್ಟಡಗಳನ್ನು ಗುರಿಯಾಗಿಸಲಾಗಿದೆ. ಹಿಜ್ಬುಲ್ಲಾ ಉಗ್ರರು ಪ್ರತಿದಾಳಿ ನಡೆಸಿದ್ದಾರೆ.

ಯುದ್ಧದ ವರ್ಷಾಚರಣೆ ಮುನ್ನಾ ದಿನ ಇಸ್ರೇಲ್‌, ಹಮಾಸ್ ಕದನ ತೀವ್ರ : ಎಲ್ಲೆಲ್ಲೂ ಹೆಚ್ಚಿದ ದಾಳಿ

Oct 07 2024, 01:33 AM IST
ಇಸ್ರೇಲ್‌-ಹಮಾಸ್‌ ಯುದ್ಧಕ್ಕೆ ಸೋಮವಾರ 1 ವರ್ಷ ಆಗಲಿದ್ದು, ಇದಕ್ಕಿಂತ 1 ದಿನ ಮುಂಚೆ ಭಾನುವಾರ ಇಸ್ರೇಲ್‌ ಹಾಗೂ ಪ್ಯಾಲೇಸ್ತೀನ್‌ ನಡುವೆ ಕಾದಾಟ ತೀವ್ರಗೊಂಡಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 90
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved