• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬುರ್ಕಿನಾ ಫಾಸೋದ ಬರ್ಸಲೋಘೋ ಪಟ್ಟಣದಲ್ಲಿ ಅಲ್‌ ಖೈದಾ ಉಗ್ರರು ನಡೆಸಿದ ದಾಳಿ : 600 ಜನ ಬಲಿ?

Oct 06 2024, 01:18 AM IST
ಬುರ್ಕಿನಾ ಫಾಸೋದ ಬರ್ಸಲೋಘೋ ಪಟ್ಟಣದಲ್ಲಿ ಅಲ್‌ ಖೈದಾ ಉಗ್ರರು ನಡೆಸಿದ ದಾಳಿಯಲ್ಲಿ ಸುಮಾರು 600 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉಗ್ರರು ಗುಂಡಿ ತೋಡುತ್ತಿದ್ದ ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಉಗ್ರ ದಾಳಿಗೆ ಕಾರಣವೇನು?

ಹಿಜ್ಬುಲ್ಲಾ ಉಗ್ರರ ಸದೆಬಡಿಯಲು ನಿರ್ಧರಿಸಿರುವ ಇಸ್ರೇಲ್‌ : ಲೆಬನಾನ್‌ ಮೇಲಿನ ದಾಳಿ ಮತ್ತಷ್ಟು ತೀವ್ರ

Oct 06 2024, 01:15 AM IST

ಹಿಜ್ಬುಲ್ಲಾ ಉಗ್ರರನ್ನು ನಿರ್ನಾಮ ಮಾಡಲು ಇಸ್ರೇಲ್‌ ದೃಢನಿಶ್ಚಯ ಮಾಡಿದ್ದು, ಲೆಬನಾನ್‌ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್‌ ವಾಯುಪಡೆ ಬೈರೂತ್‌ನ ದಕ್ಷಿಣ ಭಾಗದಲ್ಲಿ ಹಿಜ್ಬುಲ್ಲಾಗಳ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. 

ಇಸ್ರೇಲ್ ಮೇಲೆ ಇರಾನ್ ದಾಳಿ ಮತ್ತು ಹಮಾಸ್, ಹಿಜ್ಬುಲ್ಲಾ ಉಗ್ರರ ದಾಳಿ- ಯುದ್ಧದ ನಡುವೆಯೂ ಕನ್ನಡಿಗರ ಧೈರ್ಯ

Oct 04 2024, 01:12 AM IST
ಇಸ್ರೇಲ್ ಮೇಲೆ ಇರಾನ್ ದಾಳಿ ಮತ್ತು ಹಮಾಸ್, ಹಿಜ್ಬುಲ್ಲಾ ಉಗ್ರರ ದಾಳಿಯ ನಡುವೆಯೂ ಅಲ್ಲಿನ ಕನ್ನಡಿಗರು ಧೈರ್ಯದಿಂದ ಇದ್ದಾರೆ. ಇಸ್ರೇಲ್‌ನ ಬಲವಾದ ರಕ್ಷಣಾ ವ್ಯವಸ್ಥೆ ಮತ್ತು ನಾಗರಿಕರ ಸನ್ನದ್ಧತೆ ಇದಕ್ಕೆ ಕಾರಣ.

ಅಂಕೋಲಾದಲ್ಲಿ ಪ್ರಾಣಿವಧೆ ನಿಷೇಧ ದಿನದಂದೇ ಮಾಂಸ ಮಾರಾಟ: ಅಧಿಕಾರಿಗಳ ದಾಳಿ

Oct 03 2024, 01:22 AM IST
ಅಂಕೋಲಾದ ಕಾಕರಮಠದ ನೂರುದ್ದೀನ್ ಎಂ. ಶೇಖ ಅವರು ತಮ್ಮ ಮಾಲೀಕತ್ವದ ನೂರಾನಿ ಚಿಕನ್ ಸೆಂಟರ್‌ನಲ್ಲಿ ಕೋಳಿ ಮಾಂಸ ಮಾರಾಟ ಮಾಡುತ್ತಿದ್ದಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ವೈಮಾನಿಕ ದಾಳಿ ಬೆನ್ನಲ್ಲೇ ಇರಾನ್‌- ಇಸ್ರೇಲ್‌ ವಾಕ್ಸಮರ : ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು

Oct 03 2024, 01:21 AM IST
ಪರಸ್ಪರರ ಮೇಲೆ ವೈಮಾನಿಕ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ದೇಶಗಳು ಅಗತ್ಯಬಿದ್ದರೆ ಮತ್ತೆ ದಾಳಿಯ ಎಚ್ಚರಿಕೆ ನೀಡಿವೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ಹೆಚ್ಚಿದೆ.

ಅಬಕಾರಿ ದಾಳಿ: ₹10 ಸಾವಿರ ಮೌಲ್ಯದ ಗಾಂಜಾ ಗಿಡ ವಶ

Oct 02 2024, 01:10 AM IST
ಚನ್ನಗಿರಿ ತಾಲೂಕಿನ ಬಿ.ಆರ್.ಟಿ. ಕಾಲೋನಿ ಗ್ರಾಮದಲ್ಲಿ ಗಾಂಜಾ ಗಿಡವನ್ನು ಬೆಳೆಸುತ್ತಿದ್ದ ಸ್ಥಳಕ್ಕೆ ಮಂಗಳವಾರ ಚನ್ನಗಿರಿಯ ಅಬಕಾರಿ ನಿರೀಕ್ಷಕಿ ಬಿ.ಶ್ವೇತಾ ನೇತೃತ್ವದ ತಂಡ ದಾಳಿ ನಡೆಸಿ, ಗಿಡ ವಶಪಡಿಸಿಕೊಂಡಿದ್ದಾರೆ.

ಅಬಕಾರಿ ದಾಳಿ, ₹ 49 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

Oct 02 2024, 01:08 AM IST
ಕಂಟೇನರ್‌ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದಾಗ, ದಾಳಿ ನಡೆಸಿದ ಬೆಳಗಾವಿಯ ಅಬಕಾರಿ ಪೊಲೀಸರು ₹49 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಕಂಟೇನರ್‌ ವಶಪಡಿಸಿಕೊಂಡಿದ್ದಾರೆ.

ಅರಣ್ಯಾಧಿಕಾರಿಗಳ ದಾಳಿ; ಶ್ರೀಗಂಧ ಕಳ್ಳನ ಬಂಧನ

Oct 02 2024, 01:07 AM IST
ಖಚಿತ ಮಾಹಿತಿ ಮೇರೆಗೆ ನಾಗರಗಾಳಿ ವಲಯದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮಂಗಳವಾರ ದಾಳಿ ನಡೆಸಿ ಶ್ರೀಗಂಧ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಮೇತ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಸದ್ಗುರು ಆಶ್ರಮದ ಮೇಲೆ 150 ಪೊಲೀಸರಿಂದ ದಾಳಿ!

Oct 02 2024, 01:05 AM IST
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಅವರ ಈಶ ಫೌಂಡೇಶನ್‌ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್‌ ಪ್ರಕರಣಗಳ ವರದಿ ಸಲ್ಲಿಸುವಂತೆ ಮದ್ರಾಸ್‌ ಹೈಕೋರ್ಟ್‌ ಸೂಚಿಸಿದೆ.

ಅಪಹರಿಸಿ ಕೂಡಿಟ್ಟಿದ್ದ ಮನೆ ಮೇಲೆ ದಾಳಿ- ನಾಲ್ವರ ರಕ್ಷಣೆ

Oct 02 2024, 01:02 AM IST
ಸಿಂಧನೂರು ತಾಲೂಕಿನ ಕುನ್ನಟಗಿ ಗ್ರಾಮದಲ್ಲಿ ಅಪಹರಣಕ್ಕೆ ಒಳಗಾಗಿದ್ದ ಸಂತ್ರಸ್ತರನ್ನು ಕೂಡಿ ಹಾಕಿದ್ದ ಮನೆಯ ಬಾಗಿಲು ತಳ್ಳುವ ಮೂಲಕ ಪೊಲೀಸ್ ಒಳ ನುಗುತ್ತಿರುವುದು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 90
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved