• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿಕೆಗೆ ಲೋಕಾ ಅಧಿಕಾರಿಗಳು ದಿಢೀರ್‌ ದಾಳಿ

May 29 2024, 01:02 AM IST
ಕಡತ ವಿಲೇವಾರಿಯಲ್ಲಿ ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚಿಗೆ ಹಣ ವಸೂಲಿ, ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸದ ಸಿಬ್ಬಂದಿ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ.

ಬಾಗಿಲು ತೆಗೆಯದ್ದಕ್ಕೆ ಪ್ರಿಯತಮೆ ಮೇಲೆ ಆ್ಯಸಿಡ್ ದಾಳಿ

May 29 2024, 12:54 AM IST
ವಿವಾಹಿತ ಪ್ರಿಯತಮೆ ಮನೆ ಬಾಗಿಲು ತೆರೆಯಲಿಲ್ಲ ಎಂಬ ಕಾರಣಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಆ್ಯಸಿಡ್ ಎರಚಿದ್ದರಿಂದ ಮಹಿಳೆ ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.

ಬಾಗಿಲು ತೆಗೆಯದ್ದಕ್ಕೆ ಪ್ರಿಯತಮೆ ಮೇಲೆ ಆ್ಯಸಿಡ್ ದಾಳಿ

May 29 2024, 12:46 AM IST
ವಿವಾಹಿತ ಪ್ರಿಯತಮೆ ಮನೆಯ ಬಾಗಿಲು ತೆರೆಯಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಕಿಟಕಿಯಿಂದ ಆಕೆಗೆ ಆ್ಯಸಿಡ್ ಎರಚಿದ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿಯಲ್ಲಿ ನಡೆದಿದೆ. ಮಹಿಳೆಗೆ ಸುಟ್ಟ ಗಾಯಗಳಾಗಿದ್ದು, ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಯಾಲಿಫೋರ್ನಿಯಾ: ಹಿಂದೂಗಳ ಮೇಲೆ ದಾಳಿ ಹೆಚ್ಚಳ

May 28 2024, 01:09 AM IST
ಅಮೆರಿಕದ ಪ್ರತಿಷ್ಠಿತ ರಾಜ್ಯವಾದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿವೆ. ಜನಾಂಗೀಯ ದಾಳಿಗಳಲ್ಲಿ ಹಿಂದೂಗಳ ಮೇಲಿನ ದಾಳಿ ಈಗ 2ನೇ ಸ್ಥಾನ ಪಡೆದಿದೆ.

ರೌಡಿಶೀಟರ್ ಮನೆಗಳ ಮೇಲೆ ದಾಳಿ, ಇಬ್ಬರ ಬಂಧನ

May 28 2024, 01:05 AM IST
ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ಬಹಳ ದಿನಗಳಿಂದ ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಠಾಣೆ ಮೇಲೆ ದಾಳಿ, ಪೊಲೀಸರಿಗೆ ಹಲ್ಲೆ ಹೇಯ ಕೃತ್ಯ: ಮಾಡಾಳು ವಿರೂಪಾಕ್ಷಪ್ಪ

May 27 2024, 01:12 AM IST
ಚನ್ನಗಿರಿ ತಾಲೂಕಿನ ಇತಿಹಾಸದಲ್ಲಿ ಎಂದೂ ನಡೆಯದಂಥ ಕೃತ್ಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ನಡೆದಿದೆ. ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳ ಜಖಂ, ವಾಹನಗಳ ಸುಡುವ ಪ್ರಯತ್ನ, ಪೊಲೀಸರ ಮೇಲೆ ಹಲ್ಲೆ ಘಟನೆಗಳು ಶುಕ್ರವಾರ ರಾತ್ರಿ ನಡೆದಿರುವುದು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.

ನಾಸಿಕ್‌ ಆಭರಣ ಮಳಿಗೆಗೆ ಐಟಿ ದಾಳಿ: ₹90 ಕೋಟಿ ಸರಕು ವಶ

May 27 2024, 01:09 AM IST
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಪ್ರಸಿದ್ಧ ಆಭರಣ ಮಳಿಗೆ ಸುರಾನಾ ಜ್ಯುವೆಲ್ಲರ್ಸ್‌ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ 90 ಕೋಟಿ ರು.ಗೂ ಅಧಿಕ ಮೌಲ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ ಬರೋಬ್ಬರಿ 26 ಕೋಟಿ ರು. ನಗದು ಕೂಡ ಒಳಗೊಂಡಿದೆ.

ಕತ್ತೆ ಕಿರುಬ ದಾಳಿ : ಏಳು ಕುರಿಮರಿ ಸಾವು

May 26 2024, 01:43 AM IST

ಕತ್ತೆಕಿರುಬ ನಡೆಸಿದ ದಾಳಿಗೆ 7 ಕುರಿಮರಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕೆ. ಕಾಟಾಪುರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಠಾಣೆ, ಸಿಬ್ಬಂದಿ ಮೇಲೆ ದಾಳಿ ಕಾಂಗ್ರೆಸ್‌ ಆಡಳಿತ ಫಲ: ವಿಜಯೇಂದ್ರ ಆರೋಪ

May 26 2024, 01:33 AM IST

 ವಿಧ್ವಂಸಕ ಶಕ್ತಿಗಳು ಗುಂಪು ಕಟ್ಟಿಕೊಂಡು, ಈ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ಭಯವಿಲ್ಲದೇ ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಲು ಮುಂದಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇವ್ ಪಾರ್ಟಿ ದಾಳಿ ಪ್ರಕರಣ ತನಿಖೆ ಸಿಸಿಬಿಗೆ ವಹಿಸಿ ಆದೇಶ

May 23 2024, 01:00 AM IST
ರೇವ್‌ ಪಾರ್ಟಿ ಮೇಲಿನ ದಾಳಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 78
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved