• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ದಾಳಿ: ನಾಲ್ವರಿಗೆ ಜಾಮೀನು

May 07 2024, 02:01 AM IST
ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದು ವ್ಯಕ್ತಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ ಮತ್ತು ಆತನಿಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ದಾಳಿ ಮುನ್ಸೂಚನೆ: ರಫಾ ನಗರ ತೊರೆಯಲು ಜನರಿಗೆ ಇಸ್ರೇಲ್ ಸೂಚನೆ

May 07 2024, 01:05 AM IST
ರಫಾ ನಗರವನ್ನು ತೊರೆಯಲು ಸ್ಥಳೀಯರಿಗೆ ಇಸ್ರೇಲ್‌ ಸರ್ಕಾರ ಸಂದೇಶ ರವಾನಿಸಿದ್ದು, ಈ ಮೂಲಕ ಮತ್ತೊಮ್ಮೆ ದಾಳಿ ಮಾಡುವ ಮುನ್ಸೂಚನೆಯನ್ನು ನೀಡಿದೆ.

ಸನ್‌ ಮೇಲೆ ಸೂರ್ಯ ಸೆಂಚುರಿ ದಾಳಿ!

May 07 2024, 01:02 AM IST
ಸೂರ್ಯಕುಮಾರ್‌ ಶತಕದ ನೆರವಿನಿಂದ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ 7 ವಿಕೆಟ್‌ ಭರ್ಜರಿ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್‌. 10ನೇ ಸ್ಥಾನದಲ್ಲಿದ್ದ ಮುಂಬೈಗೆ ಈಗ 9ನೇ ಸ್ಥಾನ. 10ನೇ ಸ್ಥಾನಕ್ಕೆ ಕುಸಿದ ಗುಜರಾತ್‌. ಸನ್‌ರೈಸರ್ಸ್‌ ಪ್ಲೇ-ಆಫ್‌ ಹಾದಿ ಕಠಿಣ.

ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌: ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ

May 06 2024, 12:40 AM IST
ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌ ಎಂಬುದಾಗಿ ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ ಸೃಷ್ಟಿಸಿದ್ದು, ಚುನಾವಣೆ ವೇಳೆ ಜನರ ಜೀವದ ಜತೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ವಾಯುಪಡೆ ಯೋಧರ ಮೇಲೆ ದಾಳಿ ನಡೆಸಿದ್ದು ಲಷ್ಕರ್‌ ಉಗ್ರ ಜುಟ್‌ ತಂಡ

May 06 2024, 12:31 AM IST
ಉಗ್ರರ ಪತ್ತೆಗೆ ಕಾಶ್ಮೀರದಲ್ಲಿ ಹುಡುಕಾಟ ಮುಂದುವರೆದಿದ್ದು, ಸೇನೆ, ವಾಯುಪಡೆ, ಪೊಲೀಸರ ಜಂಟಿ ಕಾರ್ಯಾಚರಣೆ ಕಾರ್ಯಪ್ರವೃತ್ತವಾಗಿದೆ.

ಭಯದಿಂದ ಮನುಷ್ಯರ ಮೇಲೆ ಚಿರತೆಗಳ ದಾಳಿ: ಸಂಜಯ್ ಗುಬ್ಬಿ

May 04 2024, 12:36 AM IST
ಮಾಗಡಿ: ಅರಣ್ಯ, ದಟ್ಟಡವಿಗಳಲ್ಲಿ ವಾಸ ಮಾಡುವ ಚಿರತೆಗಳು ಮರೆಯಲ್ಲಿ ನಿಂತು ಬೇಟೆಯಾಡುವ ಸ್ವಭಾವ ಹೊಂದಿದ್ದು, ಮನುಷ್ಯರ ಮೇಲೆ ದಾಳಿ ಮಾಡುವುದಿ ಕಡಿಮೆ ಎಂದು ಪ್ರಾಣಿಪ್ರಿಯ ಸಂಜಯ್ ಗುಬ್ಬಿ ಹೇಳಿದರು.

ಶಿರಸಿಯಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ದಾಳಿ

May 04 2024, 12:36 AM IST
ಶುಕ್ರವಾರ ಬೆಳಗ್ಗೆ 7 ಗಂಟೆಗೆ ಆಗಮಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಸಂಜೆಯವರೆಗೂ ಕಾಗದಪತ್ರಗಳ ಪರಿಶೀಲನೆ ನಡೆಸಿದೆ.

ಟಿಎಸ್‌ಎಸ್‌ ಅಕ್ರಮ: 6 ಉದ್ಯಮಿಗಳ ಮೇಲೆ ಐಟಿ ದಾಳಿ

May 04 2024, 12:31 AM IST
ಇಲ್ಲಿನ ಟಿಎಸ್‌ಎಸ್‌ (ತೋಟಗಾರ್ಸ್ ಸೇಲ್ಸ್ ಸೊಸೈಟಿ)ನಲ್ಲಿ ಈ ಹಿಂದಿನ ಆಡಳಿತ ಮಂಡಳಿ ಅವಧಿಯಲ್ಲಿ ನಡೆದ ಹಗರಣದ ಜಾಡು ಹಿಡಿದು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಶಿರಸಿಯ 6 ಉದ್ಯಮಿಗಳ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿ, ಅಗತ್ಯ ದಾಖಲೆಪತ್ರಗಳನ್ನು ಪರಿಶೀಲಿಸಿದ್ದಾರೆ.

ಕುರಿ-ಆಡುಗಳ ಮೇಲೆ ಚಿರತೆ ದಾಳಿ

May 03 2024, 01:06 AM IST
ಕಡೂರು ತಾಲೂಕಿನ ಯಗಟಿಯಲ್ಲಿ ಚಿರತೆಗೆ ಏಳು ಕುರಿಗಳು ಮತ್ತು ಎರಡು ಆಡುಗಳು ಬಲಿಯಾಗಿವೆ. ಬುಧವಾರ ತಡ ರಾತ್ರಿ ಚಿರತೆ ಯಗಟಿಯ ಕೆಂಚಪ್ಪ ಮತ್ತು ರಾಜಪ್ಪ ಎಂಬುವವರ ಕೊಟ್ಟಿಗೆಗೆ ನುಗ್ಗಿ ಒಳಗಿದ್ದ ಕುರಿಗಳ ಮೇಲೆ ಧಾಳಿ ನಡೆಸಿದೆ.

ನಾಯಿ ಬಿಸ್ಕೆಟ್ ತಯಾರಿಕಾ ಘಟಕದಿಂದ ದುರ್ವಾಸನೆ: ಅಧಿಕಾರಿಗಳ ದಾಳಿ

May 02 2024, 12:15 AM IST
ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಪರವಾನಗಿ ಅವಧಿ ಮುಗಿದ ಬಳಿಕ ಅನಧಿಕೃತವಾಗಿ ಘಟಕವನ್ನು ಮುಂದುವರಿಸಿದ ಸಂಸ್ಥೆಯ ಮಾಲಕರನ್ನು ಹಾಗೂ ಕ್ರಮಕೈಗೊಳ್ಳದ ಗ್ರಾ.ಪಂ. ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ ತಕ್ಷಣ ಘಟಕವನ್ನು ಮುಚ್ಚುವಂತೆ ಗ್ರಾ.ಪಂ.ಗೆ ಆದೇಶಿಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 78
  • next >

More Trending News

Top Stories
ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ
ಗ್ಯಾರಂಟಿ ಬಡವರ ಸ್ಕೀಂ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ
ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ
ಹಳೆಯ ದರ - ಮಕ್ಕಳಿಗೆ ಹೊಸ ಶೂ ಕಷ್ಟ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved