ಮಂಡ್ಯ ಹಾಸ್ಟೆಲ್ ಮೇಲೆ ದಾಳಿ ಖಂಡಿಸಿ ಧರಣಿ
Feb 01 2024, 02:02 AM ISTಚಿತದುರ್ಗದಲ್ಲಿ ಶೋಷಿತ ಸಮುದಾಯ ಗಳ ಸಮಾವೇಶ ಯಶಸ್ವಿಯಾಗಿದ್ದನ್ನು ಸಹಿಸದೇ, ಅಸೂಯೆಯಿಂದ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಗುರಿಯಾಗಿಟ್ಟುಕೊಂಡು, ಇಂತಹ ವಿವಾದ ಹುಟ್ಟುಹಾಕಲಾಗುತ್ತಿದೆ ಎಂದು ಕುರುಬ ಮುಖಂಡರು ಅಭಿಪ್ರಾಯಪಟ್ಟರು.