• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟರ ರಕ್ಷಣೆಗೆ ತನಿಖಾ ಸಂಸ್ಥೆಗಳ ಮೇಲೆ ದಾಳಿ : ಮೋದಿ ಕಿಡಿ

Apr 08 2024, 01:00 AM IST
ಭ್ರಷ್ಟರು ಮತ್ತು ಹಿಂಸಾಕೋರರು ರಾಜ್ಯದಲ್ಲಿ ಮುಕ್ತವಾಗಿ ಇರಲು ಟಿಎಂಸಿ ಬಯಸುತ್ತದೆ. ಹೀಗಾಗಿಯೇ ಇಂಥ ಪ್ರಕರಣಗಳ ತನಿಖೆ ನಡೆಸುವ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಹೊಲದಲ್ಲಿ ಕರಡಿ ದಾಳಿ ರೈತ ಯುವ ಗಂಭೀರ ಗಾಯ

Apr 07 2024, 01:53 AM IST
ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿ ಸೇರಿದ ಬೇವಿನಹಳ್ಳಿ ಗ್ರಾಮದ ರೈತ ನಯಾಜ್‍ ಅಹ್ಮದ್ ತಮ್ಮ ತೋಟಕ್ಕೆ ನೀರು ಬಿಡಲು ಹೋದಾಗ ಗುಡ್ಡದ ಭಾಗದಿಂದ ಬಂದ ಕರಡಿ ದಾಳಿ ಮಾಡಿ ತಲೆ, ಬೆನ್ನಿಗೆ, ಬಲಗಾಲಿನ ತೋಡೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.

ಜಾನುವಾರುಗಳ ನಿಗೂಢ ಸಾವಿನ ಹಿಂದೆ ಚಿರತೆ ದಾಳಿ ಶಂಕೆ

Apr 07 2024, 01:53 AM IST
ಮದಗುಣಕಿ ಹೊಲಗಳಲ್ಲಿ ರೈತರು ಕಟ್ಟಿದ ದನಗಳ ಮೇಲೆ ರಾತ್ರಿ ಅಪರಿಚಿತ ಪ್ರಾಣಿಗಳು ಸರಣಿ ದಾಳಿ ಮುಂದುವರೆಸಿದ್ದು, ಶುಕ್ರವಾರವೂ ಸಹಿತ ರಾತ್ರಿ ಮತ್ತೊಂದು ಹೋರಿ ಬಲಿಯಾಗಿದೆ.

ಬಂಗಾಳದಲ್ಲಿ ಈಗ ಎನ್‌ಐಎ ತಂಡ ಮೇಲೆ ದಾಳಿ

Apr 07 2024, 01:51 AM IST
ಪ.ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ಮೇಲೆ ಜನರು ದಾಳಿ ಮಾಡಿದ ಘಟನೆ ಮಾಸುವ ಉನ್ನವೇ ಎನ್‌ಐಎ (ರಾಷ್ಟ್ರೀಯ ತನಿಖಾ ತಂಡ) ಅಧಿಕಾರಿಗಳ ಮೇಲೂ ದಾಳಿ ನಡೆಸಲಾಗಿದೆ.

ಪುಲ್ವಾಮಾ ದಾಳಿ ಮಾಡಿದವರನ್ನು ಕೇಂದ್ರ ಸರ್ಕಾರ ಈವರೆಗೂ ಬಂಧಿಸಿಲ್ಲ: ಶಾಸಕ ಶ್ರೀನಿವಾಸ್

Apr 05 2024, 01:00 AM IST
ಪುಲ್ವಾಮಾ ದಾಳಿಯಾಳಿ ಐದು ವರ್ಷವೇ ಕಳೆದಿದದರೂ ಈವರೆಗೂ ಒಬ್ಬರನ್ನೂ ಹಿಡಿದಿರುವುದು ಶಿಕ್ಷೆ ಕೊಟ್ಟಿರುವ ಉದಾಹರಣೆಯೇ ಇಲ್ಲ ಎಂದು ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್ ತಿಳಿಸಿದ್ದಾರೆ.

ರಾಹುಲ್‌ ವಿರುದ್ಧ ಮೋದಿ ‘ಬೆಂಕಿ’ ದಾಳಿ

Apr 03 2024, 01:41 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶವೇ ಹೊತ್ತಿ ಉರಿಯುತ್ತದೆ ಎಂದು ವಿರೋಧ ಪಕ್ಷದ ರಾಜಮನೆತನದ ‘ರಾಜಕುಮಾರ’ ಘೋಷಿಸಿದ್ದಾರೆ.

ದುಬಾರಿ ಬಡ್ಡಿಗೆ ಸಾಲ ನೀಡುತ್ತಿದ್ದ ತಂದೆ-ಮಕ್ಕಳು: ಸಿಸಿಬಿ ದಾಳಿ

Apr 03 2024, 01:39 AM IST
ಸಾಲ ನೀಡಿ ಅತ್ಯಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಅಪ್ಪ ಮಕ್ಕಳ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅವರ ಮನೆ ಮೇಲೆ ದಾಳಿ ನಡೆಸಿದೆ. ಈ ವೇಳೆ 100ಕ್ಕೂ ಅಧಿಕ ಬ್ಯಾಂಕ್‌ ಚೆಕ್‌, ಇನ್ನಿತರ ದಾಖಲೆ ಜಪ್ತಿ ಮಾಡಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ಮೇಲೆ ತಹಸೀಲ್ದಾರ್ ತಂಡ ದಿಢೀರ್ ದಾಳಿ: ಟ್ರ್ಯಾಕ್ಟರ್ ವಶ

Apr 03 2024, 01:34 AM IST
ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಗ್ರಾಮದ ಬಳಿ ಹೇಮಾವತಿ ನದಿಯಿಂದ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಮಂಗಳವಾರ ತಡರಾತ್ರಿ 1 ಗಂಟೆ ವೇಳೆಗೆ ತಹಸೀಲ್ದಾರ್ ಲೋಕೇಶ್ ತಮ್ಮ ಇಲಾಖಾ ಸಿಬ್ಬಂದಿ ಮೂಲಕ ಮರಳು ಗಣಿಗಾರಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದರು.

ಆಸ್ತಿಗಾಗಿ ಆ್ಯಸಿಡ್ ದಾಳಿ; ತಂದೆ, ಒಡಹುಟ್ಟಿದವರ ವಿರುದ್ಧ ದೂರು

Mar 30 2024, 01:15 AM IST
ಆಸ್ತಿ ವಿವಾದದ ಹಿನ್ನಲೆಯಲ್ಲಿ ತನ್ನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ ಎಂದು ತಂದೆ ಹಾಗೂ ಒಡಹುಟ್ಟಿದವರ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

ವಿವಿಧ ಕಡೆ ಕಾಡಾನೆ ದಾಳಿ: ಹಾನಿ

Mar 28 2024, 12:54 AM IST
ಬಂದಾರು ಗ್ರಾಮದ ಬೀಬಿ ಮಜಲು ಎಂಬಲ್ಲಿನ ರಾಮಣ್ಣ ಗೌಡರ ತೋಟಕ್ಕೆ ದಾಳಿ ಮಾಡಿ ಅಲ್ಲಿಯೂ ಕೃಷಿ ಬೆಳೆಗಳನ್ನು ಧ್ವಂಸಗೊಳಿಸಿದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 78
  • next >

More Trending News

Top Stories
ಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ
ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಶುಭಾಂಶು ಪ್ರಯೋಗ ಯಶಸ್ವಿ
ದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ
ಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಆನೆ ಲಕ್ಷ್ಮೀ
ಭಾರತ- ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಬಗ್ಗೆ ಚೀನಾ ಸುಳ್ಳು ಸುದ್ದಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved