• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾನೆ ದಾಳಿ: ಸಮಯ ಪ್ರಜ್ಞೆಯಿಂದ ವ್ಯಕ್ತಿ ಪಾರು

Jul 06 2024, 12:49 AM IST
ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಕಾಫಿ ಬೆಳೆಗಾರರ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ಸಮಯಪ್ರಜ್ಞೆಯಿಂದ ಅವರು ಓಡಿ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಕೊಡಗರಹಳ್ಳಿಯಲ್ಲಿ ನಡೆದಿದೆ.ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಕಾಡಾನೆ ದಾಳಿಯಿಂದ ಪಾರಾದವರು.

ಸುರಪುರ : ಬೀದಿನಾಯಿಗಳ ದಾಳಿ: 15 ಕುರಿಗಳು

Jul 05 2024, 12:55 AM IST

ತಾಲೂಕಿನ ಕೆಂಭಾವಿ ಪಟ್ಟಣದ ಮಾಲಗತ್ತಿ ಗ್ರಾಮದ ಸಂಜೀವಪ್ಪ ದೇವಾಪುರ ಅವರಿಗೆ ಸೇರಿದ 15 ಕುರಿ ಮರಿಗಳನ್ನು ಬೀದಿ ನಾಯಿಗಳು ಕೊಂದು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸಂಜೀವಪ್ಪ ಅವರು ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದರು./

ತೋಟದ ರೈಟರ್‌ ಮೇಲೆ ಕಾಡಾನೆ ದಾಳಿ

Jul 05 2024, 12:49 AM IST
ಎಸ್ಟೇಟಿನಲ್ಲಿ ಕಾಫಿ ತೋಟದ ನಿರ್ವಹಣೆ ಸಮಯದಲ್ಲಿ ಏಕಾಏಕಿ ಬಂದ ಒಂಟಿ ಕಾಡಾನೆ ರೈಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 46 ವರ್ಷದ ಲಕ್ಷ್ಮಣ ಎಂಬುವವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳಿಗೆ ಮೇಲೆ ದಾಳಿ, 8ಕ್ಕೂ ಅಧಿಕ ಅಂಗಡಿಗಳಿಗೆ ಬೀಗ

Jul 04 2024, 01:13 AM IST
ತಂಬಾಕು ಮಾರಾಟ ಹಾಗೂ ಟೆಸ್ಟಿಂಗ್ ಪೌಡರ್‌ನ ಹುಡುಕಾಟ ನಡೆಸಿ ಸ್ವಚ್ಛತೆ ಪರಿಶೀಲಿಸಿದರು

ಅರಣ್ಯ ಪ್ರದೇಶದಲ್ಲಿ ಆನೆ ದಾಳಿ: ವ್ಯಕ್ತಿಗೆ ಗಾಯ

Jul 04 2024, 01:08 AM IST
ನಾನಾಕೆಸರೋಡಾದ ನಿವಾಸಿ ಮಹೇಶ ಜಾನು ಪಾಟೀಲ(56) ಎಂಬವರೇ ಆನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ.

ಆನೆ ದಾಳಿ: ರೈತನಿಗೆ ಹೆಚ್ಚಿನ ಚಿಕಿತ್ಸೆ

Jun 30 2024, 12:59 AM IST
ಹನೂರು ಕಾಡಾನೆ ದಾಳಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಬಸವಣ್ಣ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಕಾಡಾನೆ ದಾಳಿ: ರೈತನಿಗೆ ತೀವ್ರ ಗಾಯ

Jun 29 2024, 12:36 AM IST
ಕಾಡಾನೆ ದಾಳಿಗೊಳಗಾಗಿ ರೈತನೊಬ್ಬ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಬಿಆರ್‌ಟಿ ವಿಭಾಗದ ಲೊಕ್ಕನಹಳ್ಳಿ ಗ್ರಾಮದ ರೈತ ಬಸವಣ್ಣ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Jun 29 2024, 12:35 AM IST
ರಾಮನಗರ: ಪ್ರಾದೇಶಿಕ ಸಾರಿಗೆ ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಟ್ರ್ಯಾಕ್ಟರ್ ನೋಂದಣಿಯಲ್ಲಿ ನಡೆದಿರುವ ಭಾರೀ ಪ್ರಮಾಣದ ಅವ್ಯವಹಾರವನ್ನು ಬಯಲಿಗೆಳೆದಿದ್ದಾರೆ.

ಹೋಟೆಲ್‌, ಅಂಗಡಿಗಳ ಮೇಲೆ ಆಹಾರ ಗುಣಮಟ್ಟ ಪರೀಕ್ಷಾ ತಂಡ ದಾಳಿ

Jun 28 2024, 12:58 AM IST
ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಜಿಲ್ಲಾ ಪರಿಶೀಲನೆ ತಂಡ ಬಾಗಲಕೋಟೆ ನಗರದ ವಿವಿಧ ಹೋಟೆಲ್‌ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ದಾಳಿ: ಅನಧಿಕೃತ ಎರಡು ಕ್ಲಿನಿಕ್‌ಗಳು ಸೀಜ್‌

Jun 28 2024, 12:57 AM IST
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು: ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದ್ದು, ಚನ್ನಮ್ಮನ ಕಿತ್ತೂರಿನಲ್ಲಿ ಮತ್ತಿಬ್ಬರು ನಕಲಿ ವೈದ್ಯರನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ, ದಾಳಿ ನಡೆಸಿ ಕ್ಲಿನಿಕ್‌ಗಳನ್ನು ಸೀಜ್‌ ಮಾಡಿದ್ದಾರೆ. ತಾಲೂಕಾ ವೈದ್ಯಾಧಿಕಾರಿ ಎಸ್.ಎಸ್.ಸಿದ್ದಣ್ಣವರ ನೇತೃತ್ವದಲ್ಲಿ 2 ಕ್ಲಿನಿಕ್‌ಗಳ ಮೇಲೆ ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 90
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved