• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಸಭೆ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ

May 21 2024, 12:38 AM IST
ವಿಚಾರ ತಿಳಿಯುತ್ತಲೇ ಹತ್ತಾರು ಸಾರ್ವಜನಿಕರು ನಗರಸಭೆಗೆ ಆಗಮಿಸಿ ಲೋಕಾಯುಕ್ತ ಪೊಲೀಸರಿಗೆ ತಮ್ಮ ದೂರು ಸಲ್ಲಿಸಿದರು. ಇ-ಖಾತೆ ಅವ್ಯವಹಾರ, ಖಾತೆಗಳ ವಿಚಾರದಲ್ಲಿ ವಿಳಂಬ ಸೇರಿ ಹಲವು ವಿಚಾರಗಳ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಿದರು.

ಕೃಷ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ, ದಾಳಿ

May 20 2024, 01:33 AM IST
ನದಿಯ ಒಡಲಲ್ಲಿಯೇ ಜೆಸಿಬಿ ಬಳಸಿ ಟಿಪ್ಪರ್‌ನಲ್ಲಿ ಮರಳನ್ನು ತುಂಬಿಸಿ ಸರ್ವೇ ನಂ.9ರ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ರು. 1.58 ಕೋಟಿ ಮೌಲ್ಯದ 20 ಸಾವಿರ ಮೆಟ್ರಿಕ್‌ ಟನ್‌ ಮರಳು ಜಪ್ತಿ ಮಾಡಲಾಯಿತು.

ಅಕ್ರಮ ಕಲ್ಲುಕ್ವಾರಿಗೆ ದಾಳಿ: ಬಿಜೆಪಿ ಮುಖಂಡ ಬಂಧನ, ಸ್ಫೋಟಕ ವಶಕ್ಕೆ

May 20 2024, 01:33 AM IST
ಸ್ಥಳದಿಂದ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ- 1, ಟ್ರಾಕ್ಟರ್‌- 1, ನಾಲ್ಕು ಜೀವಂತ ಮದ್ದುಗುಂಡು ಜೀವಂತ ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಕಿರ್ಗಿಸ್ತಾನದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ದಾಳಿ

May 19 2024, 01:49 AM IST
ಕಿರ್ಗಿಸ್ತಾನದ ರಾಜಧಾನಿ ಬಿಷ್ಕೇಕ್‌ನಲ್ಲಿ ಕಳೆದ 2 ದಿನಗಳಿಂದ ದಿಢೀರ್‌ ಹಿಂಸಾಚಾರ ಆರಂಭವಾಗಿದ್ದು, ಸ್ಥಳೀಯರು ಭಾರತ , ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ವಿದ್ಯಾರ್ಥಿಗಳನ್ನು ವಸತಿ ನಿಲಯಗಳನ್ನು ಗುರಿಯಾಗಿಸಿ ಸರಣಿ ದಾಳಿಗಳನ್ನು ಆರಂಭಿಸಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣ: ಪ್ರೀತಂಗೌಡರ ಆಪ್ತರ ನಿವಾಸದ ಮೇಲೆ ಎಸ್ಐಟಿ ದಾಳಿ

May 15 2024, 01:37 AM IST
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ದಿನೇ ದಿನೇ ತಿರುವು ಪಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪ್ರೀತಂಗೌಡರ ಆಪ್ತರು ಎನ್ನಲಾದ ಮೂವರ ಮೇಲೆ ಹಾಸನದಲ್ಲಿ ಎಸ್ಐಟಿ ತಂಡ ಮಂಗಳವಾರ ಸಂಜೆ ದಾಳಿ ನಡೆಸಿದೆ.

ಪಡಿತರ ಅಕ್ಕಿ ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ

May 15 2024, 01:32 AM IST
ಶಹಾಪುರ ನಗರದ ಸ್ಲಂ ಬೋರ್ಡ್ ಮನೆಯಂದರಲ್ಲಿ ಸಂಗ್ರಹಿಸಿಡಲಾಗಿದ್ದ ಅಕ್ರಮ ಪಡಿತರ ಅಕ್ಕಿ.

ಬೆಂಗಳೂರು : 5,225 ಟೀ ಶಾಪ್‌, ಬಾರ್‌, ಪಿಜಿ ಲಾಡ್ಜ್‌ಗಳ ಮೇಲೆ ಸಿಸಿಬಿ ದಾಳಿ

May 14 2024, 02:00 AM IST
ಕಾನೂನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 3,667 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಸರ್ಜಿಕಲ್‌ ದಾಳಿ ಆಗಿದ್ದೇ ಅನುಮಾನ: ತೆಲಂಗಾಣ ಸಿಎಂ

May 12 2024, 01:16 AM IST

 ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್‌ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ

ಕಾಡಾನೆಗಳ ದಾಳಿ ನಿಯಂತ್ರಿಸಲು ಅರಣ್ಯಾಧಿಕಾರಿ ವಿಫಲ

May 10 2024, 01:38 AM IST
ನಿರಂತರವಾಗಿ ಕಾಡಾನೆಗಳು ರೈತರ ಜಮೀನಿನಲ್ಲಿ ಕಬ್ಬು ಫಸಲನ್ನು ತಿಂದು ಹಾಳು ಮಾಡುತ್ತಿದ್ದು, ಅರಣ್ಯಾಧಿಕಾರಿಗಳು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತ ಮಹದೇವ ಆರೋಪಿಸಿದ್ದಾರೆ.

ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ದಾಳಿ: ನಾಲ್ವರಿಗೆ ಜಾಮೀನು

May 07 2024, 02:01 AM IST
ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದು ವ್ಯಕ್ತಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ ಮತ್ತು ಆತನಿಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 85
  • next >

More Trending News

Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved