• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಧಿಕೃತ ಕೋಚಿಂಗ್ ಸೆಂಟರ್‌ ಮೇಲೆ ದಾಳಿ

Jun 27 2024, 01:11 AM IST
ಕಮಲನಗರ ಪಟ್ಟಣದ ಅನಧಿಕೃತ ಕೋಚಿಂಗ್ ಸೆಂಟರ್ ಮೇಲೆ ಔರಾದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ದೊಡ್ಡಿ ದಿಢೀರ್ ದಾಳಿ ನಡೆಸಿದರು.

ಅಧಿಕಾರಿಗಳ ದಾಳಿ: ಬಸವ ಪಾಲಿ ಕ್ಲಿನಿಕ್‌ ಸೀಜ್‌

Jun 27 2024, 01:03 AM IST
ಕನ್ನಡಪ್ರಭ ವಾರ್ತೆ ಬೀಳಗಿ ಇತ್ತೀಚೆಗೆ ಪಟ್ಟಣದ ಬಸವ ಪಾಲಿ ಕ್ಲಿನಿಕ್ ಆಸ್ಪತ್ರೆಯ ಮುಂಭಾಗದಲ್ಲಿ ಬಾಣಂತಿ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಬುಧವಾರ ಸಂಜೆ ತಾಲೂಕ ಆರೋಗ್ಯ ಅಧಿಕಾರಿ ಡಾ.ಕುಸುಮಾ ಮಾಗಿ ನೇತೃತ್ವದ ತಂಡ ದಾಳಿ ಮಾಡಿದೆ. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವೈದ್ಯರು ಆಯುರ್ವೇದ ಬಿಎಎಂಎಸ್ ಅಧ್ಯಯನ ಮಾಡಿದ್ದು, ಆಸ್ಪತ್ರೆಯಲ್ಲಿ ಆಯುರ್ವೇದಿಕ ಔಷಧಿಗಳು ಕಾಣದೇ ಅಲೋಪಥಿಕ್ ಔಷಧಿಗಳು ಕಂಡುಬಂದವೆ.

ಬಿಹಾರದಲ್ಲಿ ನೆಟ್‌ ತನಿಖೆ ಸಿಬಿಐ ಟೀಂ ಮೇಲೇ ಭಾರಿ ದಾಳಿ

Jun 24 2024, 01:31 AM IST
ಬಿಹಾರದ ನವಾಡಾ ಜಿಲ್ಲೆಯಲ್ಲಿ ಯುಜಿಸಿ-ನೆಟ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗೆ ಆಗಮಿಸಿದ್ದ ಸಿಬಿಐ ತಂಡದ ಮೇಲೆ ಗ್ರಾಮಸ್ಥರು ದಾಳಿ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಘಟನೆಯಲ್ಲಿ ಸಿಬಿಐ ತಂಡದ ಚಾಲಕನಿಗೆ ಗಾಯಗಳಾಗಿವೆ.

..ಬದುಕು ಕಟ್ಟಲು ಪರಿಸರ ಮೇಲೆ ದಾಳಿ ಸಲ್ಲ: ಶ್ರೀ ಡಾ.ಮಹಾಂತ ಸ್ವಾಮೀಜಿ

Jun 23 2024, 02:07 AM IST
ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಡಾ. ಮಹಾಂತ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕಸ ವಿಂಗಡಣೆ ಘಟಕದ ಮೇಲೆ ದಾಳಿ : 9 ಮಕ್ಕಳ ರಕ್ಷಣೆ

Jun 22 2024, 12:56 AM IST

 ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ತಮಿಳುನಾಡು ಕಳ್ಳಭಟ್ಟಿ ದುರಂತ: ಚಾಮರಾಜನಗರ ಗಡಿಯಲ್ಲಿ ಅಬಕಾರಿ ಇಲಾಖೆ ದಾಳಿ

Jun 22 2024, 12:54 AM IST
ತಮಿಳುನಾಡಿನಲ್ಲಿ ಕಳ್ಳಭಟ್ಟಿ ದುರಂತದಲ್ಲಿ ಹಲವರು ಸಾವನ್ನಪ್ಪಿದ ಹಿನ್ನೆಲೆ ಚಾಮರಾನಗರ ಗಡಿಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳು ಹಳೇ ಅಡ್ಡೆಗಳಿಗೆ ದಾಳಿ ಮಾಡಿದ್ದು ಮಾತ್ರವಲ್ಲದೆ, ಹಳೇ ಪ್ರಕರಣಗಳ ಆರೋಪಿಗಳ ಮನೆಗಳಲ್ಲಿ ತಲಾಶ್ ನಡೆಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆನೆ ದಾಳಿ

Jun 22 2024, 12:45 AM IST
ಅರಣ್ಯ ಇಲಾಖೆ ಸಿಬ್ಬಂದಿಗೆ ಆನೆ ದಾಳಿ ನಡೆಸಿರುವ ಘಟನೆ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಹುಸಣೆಪಾಳ್ಯ ಬಳಿ ಗುರುವಾರ ನಡೆದಿದೆ. ಬಿಆರ್ ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು(36) ಎಂಬುವರು ಗಾಯಗೊಂಡವರು.

ಶಿರಾಡಿಯಲ್ಲಿ ಕಾಡಾನೆ ದಾಳಿ; ಕೃಷಿ ಹಾನಿ

Jun 20 2024, 01:13 AM IST
ಈ ಭಾಗದಲ್ಲಿ ಕಾಡಾನೆಗಳು ಪದೇ ಪದೇ ದಾಳಿ ನಡೆಸಿ ಕೃಷಿ ಹಾನಿಗೊಳಿಸುತ್ತಿರುವುದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ವ್ಯಕ್ತಿ ಮೇಲೆ 3 ಕರಡಿಗಳ ದಾಳಿ

Jun 16 2024, 01:47 AM IST
ವ್ಯಕ್ತಿಯ ಮೇಲೆ ಏಕಾಏಕಿ ಮೂರು ಕರಡಿಗಳು ದಾಳಿ ಮಾಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೈರನಾಯಕನಹಳ್ಳಿಯಲ್ಲಿ ನಡೆದಿದೆ. ಬೈರನಾಯಕನಹಳ್ಳಿ ಹನುಮಂತಪ್ಪ (48) ಕರಡಿ ದಾಳಿಗೆ ಒಳಗಾದ ವ್ಯಕ್ತಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಕೃಷಿ ಮಾರಾಟ ಮಳಿಗೆಗಳ ಮೇಲೆ ದಾಳಿ

Jun 14 2024, 01:07 AM IST
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಮತ್ತು ಕಲ್ಲೋಳಿ ಗ್ರಾಮಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಬುಧವಾರ ದಿಢೀರ್‌ ನಡೆಸಿದರು. ಇದೇ ವೇಳೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ದಾಖಲೆಗಳನ್ನು ಪರಿಶೀಲಿಸಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 90
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved