• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲೆಕ್ಷನ್‌ ಬಳಿಕ ಮುಸ್ಲಿಮರ ಮೇಲೆ ದಾಳಿ ಏರಿಕೆ, ಇದು ಪ್ರತೀಕಾರವೇ: ಒವೈಸಿ?

Jun 14 2024, 01:03 AM IST
ಲೋಕಸಭಾ ಚುನಾವಣೆ ಬಳಿಕ ದೇಶದಾದ್ಯಂತ ಮುಸ್ಲಿಮರ ಮೇಲೆ ದಾಳಿ ಏರಿಕೆಯಾಗುತ್ತಿದೆ. ಇದು ಅವರ ವಿರುದ್ಧ ಪ್ರತಿಕಾರದ ಕ್ರಮವೇ ಎಂದು ಹೈದರಾಬಾದ್‌ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ.

ಜಮ್ಮು ದಾಳಿ ಸಣ್ಣ ವಿಷಯ : ಫಾರೂಖ್‌!

Jun 13 2024, 12:53 AM IST
ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರ ದಾಳಿ ಪ್ರಾರಂಭವಾಗಿರುವುದು ಒಂದು ಸಣ್ಣ ವಿಷಯ. ಅದಕ್ಕಾಗಿ ಭಾರತೀಯ ಸೇನೆ ಮಿಲಿಟರಿ ಕಾರ್ಯಾಚರಣೆ ಮೂಲಕ ಪ್ರತಿಕ್ರಿಯೆ ನೀಡಬೇಕಿಲ್ಲ.

ಕರುವಿನ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ

Jun 13 2024, 12:48 AM IST
ಚಿರತೆ ಮನೆಯಂಗಳದಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಕೊರ್ಗಿ ಗ್ರಾ. ಪಂ. ವ್ಯಾಪ್ತಿಯ ಚಾರುಕೊಟ್ಟಿಗೆ ಎಂಬಲ್ಲಿ ಘಟನೆ ಸಂಭವಿಸಿದೆ.

ಬಸ್‌ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

Jun 13 2024, 12:47 AM IST
ದೇಶದ ಹೊಸ ಸರ್ಕಾರದ ಪ್ರಮಾಣವಚನದ ಸಮಯದಲ್ಲಿ ಇಂಥ ಹೇಯ ಕೃತ್ಯವನ್ನು ಮಾಡಿ ಇಸ್ಲಾಮಿಕ್ ಭಯೋತ್ಪಾದಕರು ದೇಶದ ಸ್ವಾಯತ್ತತೆಗೆ ಸವಾಲನ್ನು ನೀಡಿದಂತಾಗಿದೆ ಎಂದು ಪ್ರತಿಭಟನಾಕರರು ಆರೋಪಿಸಿದರು.

ಕಾಶ್ಮೀರದಲ್ಲಿ 3 ದಿನದಲ್ಲಿ 4 ಉಗ್ರ ದಾಳಿ: ಇನ್ನಷ್ಟು ದಾಳಿಯ ಭೀತಿ!

Jun 13 2024, 12:45 AM IST
ಬಹುತೇಕ ಪ್ರಶಾಂತವಾಗಿದ್ದ ಜಮ್ಮು-ಕಾಶ್ಮೀರದಲ್ಲಿ ಕೇವಲ 72 ತಾಸುಗಳಲ್ಲಿ 3 ಪ್ರತ್ಯೇಕ ಭಯೋತ್ಪಾದಕ ದಾಳಿಗಳು ನಡೆದಿದ್ದು, 12 ಮಂದಿ ಸಾವಿಗೀಡಾಗಿ, 40 ಮಂದಿ ಗಾಯಗೊಂಡಿದ್ದಾರೆ.

ಬಾಲಕನ ಮೇಲೆ ಬೀದಿ ನಾಯಿ ದಾಳಿ, ಪುರಸಭೆಗೆ ಶಿಗ್ಗಾಂವಿ ನಾಗರಿಕರ ಹಿಡಿಶಾಪ

Jun 12 2024, 12:38 AM IST
ಶಿಗ್ಗಾಂವಿ ಪಟ್ಟಣದ ಜಯನಗರದಲ್ಲಿಯ ರಫಿಕ್ ಕಣವಿ ಎಂಬ ಬಾಲಕನಿಗೆ ಬೀದಿ ನಾಯಿ ದಾಳಿ ಮಾಡಿ ಮರ್ಮಾಂಗಕ್ಕೆ ಕಚ್ಚಿದ್ದು ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಗೊಂಡ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರಡಿ ದಾಳಿ: ಯುವಕನಿಗೆ ಗಂಭೀರ ಗಾಯ

Jun 11 2024, 01:39 AM IST
ಹೊಸದುರ್ಗ ತಾಲೂಕಿನ ಯಾಲಕ್ಕಪ್ಪನಹಟ್ಟಿ ಸಮೀಪದ ಜಮೀನಿನಲ್ಲಿ ಕರಡಿ ದಾಳಿಗೊಳಗಾದ ದಿನೇಶ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವುದು.

ಕಾಶ್ಮೀರ : ಅಮೆರಿಕ ಗನ್‌ ಬಳಸಿ, ವಿದೇಶಿ ಉಗ್ರರಿಂದ ಬಸ್‌ ಮೇಲೆ ದಾಳಿ

Jun 11 2024, 01:32 AM IST
ಕಾಶ್ಮೀರ ಬಸ್‌ ದಾಳಿಯಲ್ಲಿ ವಿದೇಶಿ ಕೈವಾಡವಿರುವುದು ದೃಢಪಟ್ಟಿದ್ದು, ಟಿಆರ್‌ಎಫ್‌ ಹೊಣೆ ಹೊತ್ತುಕೊಂಡಿದೆ.

ವೈಷ್ಣೋದೇವಿ ಯಾತ್ರಿಕರ ಮೇಲೆ ಭಯೋತ್ಪಾದಕರ ದಾಳಿ: 10 ಬಲಿ!

Jun 10 2024, 05:41 AM IST

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವೈಷ್ಣೋದೇವಿ ಯಾತ್ರೆಗೆ ತೆರಳುತ್ತಿದ್ದ ಹಿಂದೂಗಳ ಮೇಲೆ ಭಯೋತ್ಪಾದಕ ದಾಳಿ ನಡೆದಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ

ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಿರಂತರವಾಗಿ ದಾಳಿ

Jun 10 2024, 12:52 AM IST
ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಿರಂತರವಾಗಿ ದಾಳಿಯಾಗುತ್ತಿದೆ ಎಂದು ತಿಳವಳ್ಳಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಎಸ್.ಎಂ.ಸೀತಾಳದ ಹೇಳಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 90
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved