• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಜಹಾನ್‌ ಶೇಖ್‌ ಮೇಲೆ ಮತ್ತೆ ಇ.ಡಿ. ದಾಳಿ

Feb 24 2024, 02:34 AM IST
ಸಂದೇಶ್‌ಖಾಲಿ ಭೂಕಬಳಿಕೆ ಪ್ರಕರಣದಲ್ಲಿ ಟಿಎಂಸಿ ವಿವಾದಿತ ನಾಯಕ ಸಂದೇಶ್‌ ಖಾಲಿ ಮೇಲೆ ಜಾರಿ ನಿರ್ದೇಶನಾಲಯ ರೇಡ್‌ ಮಾಡಿದೆ.

ಹುಲಿ ದಾಳಿ ಶಂಕೆ: ಕೊಡಗಿನಲ್ಲಿ ದನಗಳ ಕಳೇಬರ ಪತ್ತೆ, ಗ್ರಾಮಸ್ಥರಿಗೆ ಆತಂಕ

Feb 22 2024, 01:47 AM IST
ಕಳೆದ ಒಂದು ವಾರದಲ್ಲಿ ಕೊಡಗಿನ ಕೇಮಾಟ್ ಭಾಗದಲ್ಲಿ ನಾಲ್ಕು ಹಸುಗಳು ನಾಪತ್ತೆಯಾಗಿದ್ದು, ಹುಡುಕಲು ತೆರಳಿದ ಯೂಸುಫ್ ಅವರಿಗೆ ಪ್ರಾಣಿಯ ಹೆಜ್ಜೆ ಗುರುತು ಕಾವೇರಿ ನದಿ ದಡದಲ್ಲಿ ಕಂಡಿದ್ದು ಹುಲಿಯ ಪಾದದ ಚಿಹ್ನೆ ಹೋಲುತ್ತಿದೆ. ಇದರೊಂದಿಗೆ ಅಲ್ಲಿ ಒಂದು ಹಸುವಿನ ಕಳೇಬರ ಕೂಡಾ ಕಂಡುಬಂದಿದೆ ಎಂದು ಯೂಸುಫ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಅನಧಿಕೃತ ಕ್ಲಿನಿಕ್ ಮೇಲೆ ದಾಳಿ, ನೋಟಿಸ್ ಜಾರಿ

Feb 21 2024, 02:06 AM IST
ಹಲವು ವರ್ಷಗಳಿಂದ ಗ್ರಾಮದಲ್ಲಿ ವೈದ್ಯಕೀಯ ತಪಾಸಣೆ ಮಾಡುತ್ತಿರುವ ಕೊಲ್ಕತ್ತಾ ಮೂಲದ ದೀಪಾಂಕರ ಜೋಶಿ ಮತ್ತು ಸುಧೀರ್ ಎನ್ನುವವರು ಅಧಿಕಾರಿಗಳು ದಾಳಿ ನಡೆಸುವ ವಿಷಯ ಅರಿತು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಆನೆ ದಾಳಿ: ಕೇರಳ ಕೊಟ್ಟಿದ್ದು ₹10 ಲಕ್ಷ, ರಾಜ್ಯದಿಂದ ₹15 ಲಕ್ಷ!

Feb 21 2024, 02:06 AM IST

ರಾಜ್ಯದಲ್ಲಿ ಸೆರೆ ಹಿಡಿದ ಕಾಡಾನೆ ಕೇರಳದ ವಯನಾಡಿನಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಕಾರಣಕ್ಕಾಗಿ ರಾಜ್ಯ ಸರ್ಕಾರ 15 ಲಕ್ಷ ರು. ಪರಿಹಾರ ನೀಡುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಹವಾ ಸೃಷ್ಟಿಸಲು ದಾಳಿ ವಿಡಿಯೋ ಜಾಲತಾಣದಲ್ಲಿ ಹರಿಬಿಟ್ಟು ಜನರಿಗೆ ಭೀತಿ ಹುಟ್ಟಿಸುತ್ತಿದ್ದ ರೌಡಿ ಸೆರೆ!

Feb 21 2024, 02:05 AM IST
ಸ್ಥಳೀಯವಾಗಿ ಹವಾ ಸೃಷ್ಟಿಸಲು ತಾನು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಭೀತಿ ಸೃಷ್ಟಿಸುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಮುಂಬೈ ನಗರದಲ್ಲಿ ಬಂಧಿಸಿ ಗೋವಿಂದಪುರ ಠಾಣೆ ಪೊಲೀಸರು ಕರೆ ತಂದಿದ್ದಾರೆ.

ಭಾರತೀಯರ ಮೇಲಿನ ದಾಳಿ ತಡೆಗೆ ಬೈಡೆನ್ ಶತಪ್ರಯತ್ನ: ಶ್ವೇತಭವನ

Feb 17 2024, 01:15 AM IST
ಭಾರತೀಯರ ಹತ್ಯೆ ಕುರಿತು ಗಂಭೀರ ತನಿಖೆ ನಡೆಸುತ್ತಿರುವುದಾಗಿ ಶ್ವೇತಭವನದ ವಕ್ತಾರ ಜಾನ್‌ ಕಿರ್ಬಿ ತಿಳಿಸಿದ್ದಾರೆ.

ಬಕ್ಕಚೌಡಿ ಗ್ರಾಮದಲ್ಲಿ ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ

Feb 16 2024, 01:49 AM IST
ಬೀದರ್ ತಾಲೂಕಿನ ಬಕಚೌಡಿ ಗ್ರಾಮದಲ್ಲಿರುವ ನಕಲಿ ಕ್ಲಿನಿಕ್‌ಗಳ ಮೇಲೆ ತಹಸೀಲ್ದಾರ್ ಹಾಗೂ ಆರೋಗ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಸೀಜ್ ಮಾಡಲಾಯಿತು.

ಮಣಿಪುರ: ಪೇದೆ ಅಮಾನತು ಖಂಡಿಸಿ ಎಸ್ಪಿ ಕಚೇರಿ ಮೇಲೆ 300 ಜನರ ದಾಳಿ

Feb 16 2024, 01:46 AM IST
ಮಣಿಪುರದಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮೇಲೆ 300 ಜನರು ದಾಳಿ ಮಾಡಿದ್ದಾರೆ.

ಪುಲ್ವಾಮಾ ದಾಳಿ ಹುತಾತ್ಮ ಯೋಧರ 5ನೇ ಪುಣ್ಯಸ್ಮರಣೆ

Feb 15 2024, 01:34 AM IST
ಯಲಹಂಕದ ಸಿಆರ್‌ಪಿಎಫ್‌ ಕ್ಯಾಂಪನ್‌ನಲ್ಲಿ ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಮನ ಸಲ್ಲಿಸಿದರು.

ಪುಲ್ವಾಮಾ ದಾಳಿ: ಹುತಾತ್ಮ ವೀರಯೋಧ ಗುರು ಸಮಾಧಿಗೆ ಪೂಜೆ

Feb 15 2024, 01:30 AM IST
ಮದ್ದೂರು ತಾಲೂಕಿನಲ್ಲಿ 5 ಎಕರೆ ಜಾಗವನ್ನು ಸೂಕ್ತ ಸ್ಥಳದಲ್ಲಿ ಗುರುತಿಸಿ ಹುತಾತ್ಮರಾದ ಯೋಧರ ಸ್ಮಾರಕಗಳನ್ನು ನಿರ್ಮಾಣ ಮಾಡಬೇಕೆಂಬುವುದು ನನ್ನ ಗುರಿಯಾಗಿತ್ತು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 78
  • next >

More Trending News

Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved