• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಸಿಕ್‌ ಆಭರಣ ಮಳಿಗೆಗೆ ಐಟಿ ದಾಳಿ: ₹90 ಕೋಟಿ ಸರಕು ವಶ

May 27 2024, 01:09 AM IST
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಪ್ರಸಿದ್ಧ ಆಭರಣ ಮಳಿಗೆ ಸುರಾನಾ ಜ್ಯುವೆಲ್ಲರ್ಸ್‌ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ 90 ಕೋಟಿ ರು.ಗೂ ಅಧಿಕ ಮೌಲ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ ಬರೋಬ್ಬರಿ 26 ಕೋಟಿ ರು. ನಗದು ಕೂಡ ಒಳಗೊಂಡಿದೆ.

ಕತ್ತೆ ಕಿರುಬ ದಾಳಿ : ಏಳು ಕುರಿಮರಿ ಸಾವು

May 26 2024, 01:43 AM IST

ಕತ್ತೆಕಿರುಬ ನಡೆಸಿದ ದಾಳಿಗೆ 7 ಕುರಿಮರಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕೆ. ಕಾಟಾಪುರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಠಾಣೆ, ಸಿಬ್ಬಂದಿ ಮೇಲೆ ದಾಳಿ ಕಾಂಗ್ರೆಸ್‌ ಆಡಳಿತ ಫಲ: ವಿಜಯೇಂದ್ರ ಆರೋಪ

May 26 2024, 01:33 AM IST

 ವಿಧ್ವಂಸಕ ಶಕ್ತಿಗಳು ಗುಂಪು ಕಟ್ಟಿಕೊಂಡು, ಈ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ಭಯವಿಲ್ಲದೇ ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಲು ಮುಂದಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇವ್ ಪಾರ್ಟಿ ದಾಳಿ ಪ್ರಕರಣ ತನಿಖೆ ಸಿಸಿಬಿಗೆ ವಹಿಸಿ ಆದೇಶ

May 23 2024, 01:00 AM IST
ರೇವ್‌ ಪಾರ್ಟಿ ಮೇಲಿನ ದಾಳಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಮೇಕೆ ಮರಿ ಮೇಲೆ ಹೆಬ್ಬಾವು ದಾಳಿ, ಸೆರೆ

May 22 2024, 12:49 AM IST
ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ ಉರಗತಗಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿದ ಘಟನೆ ತಾಲೂಕಿನ ಮಣುವಿನಕುರಿಕೆ ಗ್ರಾಮದಲ್ಲಿ ನಡೆದಿದೆ.

ನಗರಸಭೆ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ

May 21 2024, 12:38 AM IST
ವಿಚಾರ ತಿಳಿಯುತ್ತಲೇ ಹತ್ತಾರು ಸಾರ್ವಜನಿಕರು ನಗರಸಭೆಗೆ ಆಗಮಿಸಿ ಲೋಕಾಯುಕ್ತ ಪೊಲೀಸರಿಗೆ ತಮ್ಮ ದೂರು ಸಲ್ಲಿಸಿದರು. ಇ-ಖಾತೆ ಅವ್ಯವಹಾರ, ಖಾತೆಗಳ ವಿಚಾರದಲ್ಲಿ ವಿಳಂಬ ಸೇರಿ ಹಲವು ವಿಚಾರಗಳ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಿದರು.

ಕೃಷ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ, ದಾಳಿ

May 20 2024, 01:33 AM IST
ನದಿಯ ಒಡಲಲ್ಲಿಯೇ ಜೆಸಿಬಿ ಬಳಸಿ ಟಿಪ್ಪರ್‌ನಲ್ಲಿ ಮರಳನ್ನು ತುಂಬಿಸಿ ಸರ್ವೇ ನಂ.9ರ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ರು. 1.58 ಕೋಟಿ ಮೌಲ್ಯದ 20 ಸಾವಿರ ಮೆಟ್ರಿಕ್‌ ಟನ್‌ ಮರಳು ಜಪ್ತಿ ಮಾಡಲಾಯಿತು.

ಅಕ್ರಮ ಕಲ್ಲುಕ್ವಾರಿಗೆ ದಾಳಿ: ಬಿಜೆಪಿ ಮುಖಂಡ ಬಂಧನ, ಸ್ಫೋಟಕ ವಶಕ್ಕೆ

May 20 2024, 01:33 AM IST
ಸ್ಥಳದಿಂದ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ- 1, ಟ್ರಾಕ್ಟರ್‌- 1, ನಾಲ್ಕು ಜೀವಂತ ಮದ್ದುಗುಂಡು ಜೀವಂತ ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಕಿರ್ಗಿಸ್ತಾನದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ದಾಳಿ

May 19 2024, 01:49 AM IST
ಕಿರ್ಗಿಸ್ತಾನದ ರಾಜಧಾನಿ ಬಿಷ್ಕೇಕ್‌ನಲ್ಲಿ ಕಳೆದ 2 ದಿನಗಳಿಂದ ದಿಢೀರ್‌ ಹಿಂಸಾಚಾರ ಆರಂಭವಾಗಿದ್ದು, ಸ್ಥಳೀಯರು ಭಾರತ , ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ವಿದ್ಯಾರ್ಥಿಗಳನ್ನು ವಸತಿ ನಿಲಯಗಳನ್ನು ಗುರಿಯಾಗಿಸಿ ಸರಣಿ ದಾಳಿಗಳನ್ನು ಆರಂಭಿಸಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣ: ಪ್ರೀತಂಗೌಡರ ಆಪ್ತರ ನಿವಾಸದ ಮೇಲೆ ಎಸ್ಐಟಿ ದಾಳಿ

May 15 2024, 01:37 AM IST
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ದಿನೇ ದಿನೇ ತಿರುವು ಪಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪ್ರೀತಂಗೌಡರ ಆಪ್ತರು ಎನ್ನಲಾದ ಮೂವರ ಮೇಲೆ ಹಾಸನದಲ್ಲಿ ಎಸ್ಐಟಿ ತಂಡ ಮಂಗಳವಾರ ಸಂಜೆ ದಾಳಿ ನಡೆಸಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 90
  • next >

More Trending News

Top Stories
ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಮೆಟ್ರೋದಲ್ಲಿ 3ನೇ ಬಾರಿ ಅಂಗಾಂಗಸಾಗಾಟ : 4 ರೋಗಿಗಳಿಗೆ ಶಸ್ತ್ರಚಿಕಿತ್ಸೆ
ಕಮಲ್‌ ಜೊತೆ ಒಂದು ಸೇರಿ 3 ಚಿತ್ರದ ಬಳಿಕ ರಜನಿ ವಿದಾಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved