• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಡಿತರ ಅಕ್ಕಿ ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ

May 15 2024, 01:32 AM IST
ಶಹಾಪುರ ನಗರದ ಸ್ಲಂ ಬೋರ್ಡ್ ಮನೆಯಂದರಲ್ಲಿ ಸಂಗ್ರಹಿಸಿಡಲಾಗಿದ್ದ ಅಕ್ರಮ ಪಡಿತರ ಅಕ್ಕಿ.

ಬೆಂಗಳೂರು : 5,225 ಟೀ ಶಾಪ್‌, ಬಾರ್‌, ಪಿಜಿ ಲಾಡ್ಜ್‌ಗಳ ಮೇಲೆ ಸಿಸಿಬಿ ದಾಳಿ

May 14 2024, 02:00 AM IST
ಕಾನೂನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 3,667 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಸರ್ಜಿಕಲ್‌ ದಾಳಿ ಆಗಿದ್ದೇ ಅನುಮಾನ: ತೆಲಂಗಾಣ ಸಿಎಂ

May 12 2024, 01:16 AM IST

 ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್‌ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ

ಕಾಡಾನೆಗಳ ದಾಳಿ ನಿಯಂತ್ರಿಸಲು ಅರಣ್ಯಾಧಿಕಾರಿ ವಿಫಲ

May 10 2024, 01:38 AM IST
ನಿರಂತರವಾಗಿ ಕಾಡಾನೆಗಳು ರೈತರ ಜಮೀನಿನಲ್ಲಿ ಕಬ್ಬು ಫಸಲನ್ನು ತಿಂದು ಹಾಳು ಮಾಡುತ್ತಿದ್ದು, ಅರಣ್ಯಾಧಿಕಾರಿಗಳು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತ ಮಹದೇವ ಆರೋಪಿಸಿದ್ದಾರೆ.

ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ದಾಳಿ: ನಾಲ್ವರಿಗೆ ಜಾಮೀನು

May 07 2024, 02:01 AM IST
ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದು ವ್ಯಕ್ತಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ ಮತ್ತು ಆತನಿಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ದಾಳಿ ಮುನ್ಸೂಚನೆ: ರಫಾ ನಗರ ತೊರೆಯಲು ಜನರಿಗೆ ಇಸ್ರೇಲ್ ಸೂಚನೆ

May 07 2024, 01:05 AM IST
ರಫಾ ನಗರವನ್ನು ತೊರೆಯಲು ಸ್ಥಳೀಯರಿಗೆ ಇಸ್ರೇಲ್‌ ಸರ್ಕಾರ ಸಂದೇಶ ರವಾನಿಸಿದ್ದು, ಈ ಮೂಲಕ ಮತ್ತೊಮ್ಮೆ ದಾಳಿ ಮಾಡುವ ಮುನ್ಸೂಚನೆಯನ್ನು ನೀಡಿದೆ.

ಸನ್‌ ಮೇಲೆ ಸೂರ್ಯ ಸೆಂಚುರಿ ದಾಳಿ!

May 07 2024, 01:02 AM IST
ಸೂರ್ಯಕುಮಾರ್‌ ಶತಕದ ನೆರವಿನಿಂದ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ 7 ವಿಕೆಟ್‌ ಭರ್ಜರಿ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್‌. 10ನೇ ಸ್ಥಾನದಲ್ಲಿದ್ದ ಮುಂಬೈಗೆ ಈಗ 9ನೇ ಸ್ಥಾನ. 10ನೇ ಸ್ಥಾನಕ್ಕೆ ಕುಸಿದ ಗುಜರಾತ್‌. ಸನ್‌ರೈಸರ್ಸ್‌ ಪ್ಲೇ-ಆಫ್‌ ಹಾದಿ ಕಠಿಣ.

ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌: ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ

May 06 2024, 12:40 AM IST
ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌ ಎಂಬುದಾಗಿ ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ ಸೃಷ್ಟಿಸಿದ್ದು, ಚುನಾವಣೆ ವೇಳೆ ಜನರ ಜೀವದ ಜತೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ವಾಯುಪಡೆ ಯೋಧರ ಮೇಲೆ ದಾಳಿ ನಡೆಸಿದ್ದು ಲಷ್ಕರ್‌ ಉಗ್ರ ಜುಟ್‌ ತಂಡ

May 06 2024, 12:31 AM IST
ಉಗ್ರರ ಪತ್ತೆಗೆ ಕಾಶ್ಮೀರದಲ್ಲಿ ಹುಡುಕಾಟ ಮುಂದುವರೆದಿದ್ದು, ಸೇನೆ, ವಾಯುಪಡೆ, ಪೊಲೀಸರ ಜಂಟಿ ಕಾರ್ಯಾಚರಣೆ ಕಾರ್ಯಪ್ರವೃತ್ತವಾಗಿದೆ.

ಭಯದಿಂದ ಮನುಷ್ಯರ ಮೇಲೆ ಚಿರತೆಗಳ ದಾಳಿ: ಸಂಜಯ್ ಗುಬ್ಬಿ

May 04 2024, 12:36 AM IST
ಮಾಗಡಿ: ಅರಣ್ಯ, ದಟ್ಟಡವಿಗಳಲ್ಲಿ ವಾಸ ಮಾಡುವ ಚಿರತೆಗಳು ಮರೆಯಲ್ಲಿ ನಿಂತು ಬೇಟೆಯಾಡುವ ಸ್ವಭಾವ ಹೊಂದಿದ್ದು, ಮನುಷ್ಯರ ಮೇಲೆ ದಾಳಿ ಮಾಡುವುದಿ ಕಡಿಮೆ ಎಂದು ಪ್ರಾಣಿಪ್ರಿಯ ಸಂಜಯ್ ಗುಬ್ಬಿ ಹೇಳಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 90
  • next >

More Trending News

Top Stories
ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಮೆಟ್ರೋದಲ್ಲಿ 3ನೇ ಬಾರಿ ಅಂಗಾಂಗಸಾಗಾಟ : 4 ರೋಗಿಗಳಿಗೆ ಶಸ್ತ್ರಚಿಕಿತ್ಸೆ
ಕಮಲ್‌ ಜೊತೆ ಒಂದು ಸೇರಿ 3 ಚಿತ್ರದ ಬಳಿಕ ರಜನಿ ವಿದಾಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved