• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ: ಇಬ್ಬರು ಅಧಿಕಾರಿಗಳ ಮನೆಗಳಿಗೆ ಲೋಕಾಯುಕ್ತ ದಾಳಿ

Mar 28 2024, 12:48 AM IST
ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಎಂಜಿನಿಯರ್ ಫಯಾಜ್ ಅಹಮದ್ ಅವರ ಮನೆಗೆ ಬೆಳಗ್ಗೆ 5.30ಕ್ಕೆ ಪವನ್ ಕುಮಾರ್ ಅವರ ನೇತೃತ್ವದ ತಂಡ ಮತ್ತು ಪಟ್ಟಣದ ಹೌಸಿಂಗ್ ಬೋರ್ಡ್ ಬಳಿ ಬಡಾವಣೆಯಲ್ಲಿರುವ ಜಯಣ್ಣ ಅವರ ಮನೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದರು.

ನೇತ್ರಾವತಿ ಕಿನಾರೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Mar 26 2024, 01:02 AM IST
ಕಳೆದೆರಡು ದಿನಗಳಿಂದ ಉಪ್ಪಿಂಗಡಿ ಸಮೀಪದ ಬಂದಾರು ಗ್ರಾಮದ ಬಟ್ಕಡ ಮಸೀದಿ ಬಿಬಿ ಮಜಲು ಪರಿಸರದಲ್ಲಿ ಆನೆಗಳು ಕಾಣಿಸಿಕೊಂಡು ಘೀಳಿಡುತ್ತಿವೆ. ಈ ಮಧ್ಯೆ ಗ್ರಾಮದ ಬಿಬಿ. ಮಜಲು ತಿಮ್ಮಯ್ಯ ಗೌಡ ಎಂಬವರ ತೋಟದಲ್ಲಿ ಅಡಕೆ, ತೆಂಗು, ಬಾಳೆಗಿಡಗಳನ್ನು ಧ್ವಂಸ ಮಾಡಿದ್ದು, ಅಪಾರ ನಷ್ಟಕ್ಕೆ ಕಾರಣವಾಗಿದೆ.

ಚುನಾವಣಾಧಿಕಾರಿಗಳಿಂದ ಮದ್ಯದಗಡಿಗಳ ಮೇಲೆ ದಾಳಿ

Mar 26 2024, 01:01 AM IST
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಚುನಾವಣಾ ಅಧಿಕಾರಿ ಮಹೇಶ್ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಸುನಂದ ಸೇರಿದಂತೆ ಸಿಬ್ಬಂದಿ ಪಟ್ಟಣದ ಹಲವಾರು ಮಧ್ಯದ ಅಂಗಡಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.

ಅನಧಿಕೃತ ಆನ್‌ಲೈನ್‌ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ

Mar 25 2024, 12:47 AM IST
ಘಟಪ್ರಭ: ಪಟ್ಟಣದಲ್ಲಿ ಆನ್‌ಲೈನ್ ಕೇಂದ್ರಗಳ ಮೇಲೆ ತಾಲೂಕು ದಂಡಾಧಿಕಾರಿ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ಮಾಡಿ ಗ್ರಾಹಕರಿಂದ ನಿಗದಿಗಿಂತಲೂ ಅಧಿಕ ಶುಲ್ಕ ಪಡೆಯುತ್ತಿದ್ದ ಮೂರು ಆನ್‌ಲೈನ್ ಕೇಂದ್ರಗಳನ್ನು ಸೀಜ್‌ ಮಾಡಿ ಕಂಪ್ಯೂಟರ್‌ ಸೇರಿದಂತೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ರಷ್ಯಾ ಉಗ್ರ ದಾಳಿ ಹಿಂದೆ ಉಕ್ರೇನ್‌ ಕೈವಾಡ: ಪುಟಿನ್‌

Mar 24 2024, 01:33 AM IST
ಇಲ್ಲಿನ ಸಭಾಂಗಣವೊಂದರ ಮೇಲೆ ನಡೆದ ಉಗ್ರ ದಾಳಿಯ ಹೊಣೆಯನ್ನು ಐಸಿಸ್‌ ಸಂಘಟನೆ ಹೊತ್ತುಕೊಂಡಿದ್ದರೂ ದಾಳಿಯ ಹಿಂದೆ ಉಕ್ರೇನ್‌ ಕೈವಾಡವಿರುವ ಸುಳಿವು ಲಭಿಸಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹೇಳಿದ್ದಾರೆ.

₹4 ಲಕ್ಷಕ್ಕಾಗಿ ದಾಳಿ: ದಾಳಿಕೋರರ ತಪ್ಪೊಪ್ಪಿಗೆ

Mar 24 2024, 01:31 AM IST
ಮಾಸ್ಕೋದಲ್ಲಿ ಶುಕ್ರವಾರ ನಡೆಸಿದ ಗುಂಡಿನ ದಾಳಿಯನ್ನು ಹಣಕ್ಕಾಗಿ ಮಾಡಿದ್ದಾಗಿ ಪ್ರಕರಣ ಸಂಬಂಧ ಸಿಕ್ಕಿಬಿದ್ದ ದಾಳಿಕೋರರು ಹೇಳಿದ್ದಾರೆ.

ಸೇನಾ ಸಮವಸ್ತ್ರದಲ್ಲಿ ಬಂದು ಐಸಿಸ್‌ ಉಗ್ರರ ದಾಳಿ

Mar 24 2024, 01:31 AM IST
ರಷ್ಯಾ ರಾಜಧಾನಿಯಲ್ಲಿನ ‘ಕ್ರೋಕಸ್ ಸಿಟಿ ಹಾಲ್’ ಸಭಾಂಗಣದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಕ್ಷಣಗಳ ಬಗ್ಗೆ ಕೆಲವು ಪ್ರತ್ಯಕ್ಷದರ್ಶಿಗಳು ಅನುಭವ ಹಂಚಿಕೊಂಡಿದ್ದಾರೆ.

ಮಾಸ್ಕೋ ಸಭಾಂಗಣದ ಮೇಲೆ ಭಾರಿ ದಾಳಿ: 40 ಮಂದಿ ದಾರುಣ ಹತ್ಯೆ

Mar 23 2024, 01:20 AM IST
ಬಂದೂಕುಧಾರಿಗಳಿಂದ ಅಂಧಾದುಂಧಿ ಗುಂಡಿನ ಮಳೆ, ಹಾಲ್‌ಗೆ ಬೆಂಕಿ ಹಚ್ಚಲಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ.

ಮನಸೂರಲ್ಲಿ ಆಕಳ ಮೇಲೆ ಚಿರತೆ ದಾಳಿ

Mar 23 2024, 01:10 AM IST
ಮನಸೂರಿನ ಮಡಿವಾಳಪ್ಪ ಅಗಸರ ಎಂಬುವರು ಮನೆ ಹೊರಗೆ ಕಟ್ಟಿದ್ದ ಆಕಳ ಮೇಲೆ ನಡೆದಿರುವ ದಾಳಿಯಿಂದ ಚಿರತೆ ಇರುವುದು ಪಕ್ಕಾ ಆಗಿದೆ.

ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗಳ ಮೇಲೆ ದಾಳಿ

Mar 23 2024, 01:02 AM IST
ನಗರದಲ್ಲಿ ಎಲ್ಲೆಂದರಲ್ಲಿ ನಿರಂತರವಾಗಿ ಹಾಗೂ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಕುರಿತು ಕನ್ನಡಪ್ರಭ ಶುಕ್ರವಾರ ಪ್ರಕಟಿಸಿದ ಎಗ್ಗಿಲ್ಲದೇ ನಡೆದಿದೆ ಗ್ಯಾಸ್ ರಿಫಿಲ್ಲಿಂಗ್ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಅಡ್ಡೆಗಳ ಮೇಲೆ ದಾಳಿ ನಡೆಸಿದರು. ಜತೆಗೆ ಅಲ್ಲಿದ್ದ ಗ್ಯಾಸ್ ರಿಫಿಲ್ಲಿಂಗ್ ಮಷಿನ್, ಡೊಮೆಸ್ಟಿಕ್ ಸಿಲಿಂಡರ್ಗಳನ್ನು ಜಪ್ತಿ ಮಾಡಿ, ಅಂಗಡಿಗಳನ್ನು ಸೀಜ್ ಮಾಡಿದ್ದಾರೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 85
  • next >

More Trending News

Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved